ವೀಣಾ ಕಾಶಪ್ಪನವರ್ಗೆ ಸಿಹಿ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!
ವೀಣಾ ಕಾಶಪ್ಪನವರ್ಗೆ ಸಿಹಿ ಸುದ್ದಿ ಕೊಟ್ಟ ಸಿಎಂ, ಡಿಸಿಎಂ! ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ವೀಣಾ ಕಾಶಪ್ಪನವರ್ ಬದಲಿಗೆ ಬಾಗಲಕೋಟೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲ್ ಕೈ ಸೇರಿದ್ದಕ್ಕೆ ಅಸಮಾಧಾನಗೊಂಡಿದ್ದನ್ನು ಸರಿಪಡಿಸುವ ನಿಟ್ಟಿನಲ್ಲಿ, ಸಂಘಟನೆಯಲ್ಲಿ ಕೆಲಸ ಮಾಡುವಂತೆ ವೀಣಾಗೆ ಅವಕಾಶ ಕಲ್ಪಿಸಲಾಗಿದೆ. ವೀಣಾ ಕಾಶಪ್ಪನವರ್ಗೆ ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನ ನೀಡುವ ಭರವಸೆಯನ್ನು ಸಿಎಂ...
Read more