• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಂಬಾಲ ವಾಯುನೆಲೆಗೆ ಬಂದಿಳಿದ ರಫೇಲ್

by
July 29, 2020
in ದೇಶ
0
ಅಂಬಾಲ ವಾಯುನೆಲೆಗೆ ಬಂದಿಳಿದ ರಫೇಲ್
Share on WhatsAppShare on FacebookShare on Telegram

ಹಲವು ವರ್ಷಗಳ ಕಾಯುವಿಕೆಯ ಬಳಿಕ ಕಡೆಗೂ ರಫೇಲ್‌ ಯುದ್ಧ ವಿಮಾನ ಭಾರತದ ನೆಲವನ್ನು ಸ್ಪರ್ಶಿಸಿದೆ. 2007 ರಲ್ಲಿಯೇ ಯುಪಿಎ ಅಧಿಕಾರಾವಧಿಯಲ್ಲಿ ವಾಯುಸೇನೆಗಾಗಿ 126 ಹೊಸ ಯುಧ್ಧವಿಮಾನಗಳ ಖರೀದಿಗೆ ಅನುಮತಿ ನೀಡಿತ್ತು. ಬಳಿಕ ಬಿಡ್ಡಿಂಗ್‌, ಒಪ್ಪಂದ ಪ್ರಕ್ರಿಯೆಯಿಂದಾಗಿ ವಿಮಾನಗಳು ತಲುಪುವುದು ದೀರ್ಘಕಾಲ ಮುಂದುವರೆಯಿತು.

ರಪೇಲ್‌ ಯುದ್ಧ ವಿಮಾನಗಳ ಮೊದಲ ಬ್ಯಾಚ್ನಲ್ಲಿ ನಾಲ್ಕು ವಿಮಾನಗಳು ಬುಧವಾರ ಮಧ್ಯಾಹ್ನ ಅಂಬಾಲಾ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದೆ. ರಫೇಲ್‌ ಯುದ್ಧ ವಿಮಾನಗಳ ಆಗಮನವನ್ನು ಅಧಿಕೃತವಾಗಿ ಘೋಷಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್, “ವಿಮಾನಗಳು ಅಂಬಾಲಾದಲ್ಲಿ ಸುರಕ್ಷಿತವಾಗಿ ಇಳಿದಿವೆ. ಭಾರತದಲ್ಲಿ ರಫೇಲ್ ಯುದ್ಧ ವಿಮಾನದ ಆಗಮನ ನಮ್ಮ ಮಿಲಿಟರಿ ಇತಿಹಾಸದಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ” ಎಂದು ಹೇಳಿದ್ದಾರೆ.

ಅಲ್ಲದೆ, ರಫೇಲ್‌ ವಿಮಾನಗಳು ಭಾರತದಲ್ಲಿ ಲ್ಯಾಂಡ್‌ ಆಗುತ್ತಿರುವ ವೀಡಿಯೋ ದೃಶ್ಯವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

The Touchdown of Rafale at Ambala. pic.twitter.com/e3OFQa1bZY

— Rajnath Singh (@rajnathsingh) July 29, 2020


ADVERTISEMENT
Tags: ಭಾರತೀಯ ವಾಯುಸೇನೆರಫೇಲ್
Previous Post

ʼಕೈ’ ಕಚ್ಚುವ ಹಿಂದಿದೆ ಎಚ್‌ಡಿಕೆ ಕುತೂಹಲಕಾರಿ ರಾಜಕೀಯ ಕಹಾನಿ

Next Post

ವಿಶ್ವ ಹುಲಿಗಳ ದಿನಾಚರಣೆ: ದೇಶದಲ್ಲಿ ಹುಲಿ ಕಾರಿಡಾರ್‌ನ ಅಗತ್ಯ ಸಾರುವ ವರದಿ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ವಿಶ್ವ ಹುಲಿಗಳ ದಿನಾಚರಣೆ: ದೇಶದಲ್ಲಿ ಹುಲಿ ಕಾರಿಡಾರ್‌ನ ಅಗತ್ಯ ಸಾರುವ ವರದಿ

ವಿಶ್ವ ಹುಲಿಗಳ ದಿನಾಚರಣೆ: ದೇಶದಲ್ಲಿ ಹುಲಿ ಕಾರಿಡಾರ್‌ನ ಅಗತ್ಯ ಸಾರುವ ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada