Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ
ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ
Pratidhvani Dhvani

Pratidhvani Dhvani

December 16, 2019
Share on FacebookShare on Twitter

ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ಸಾಬೀತಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಹುರಾಷ್ಟ್ರೀಯ ಕಂಪನಿಗಳು ಭಾರತವನ್ನು ಏಕೆ ತೊರೆಯುತ್ತಿವೆ?

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

ದೇಶದ ಅತ್ಯಂತ ದುಬಾರಿ ನಗರಿ ಮುಂಬೈ!

2017 ರ ಜೂನ್ ನಲ್ಲಿ ಕುಲದೀಪ್ ಸಿಂಗ್ ಉನ್ನಾವೋದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಬೆದರಿಕೆ ಹಾಕಿದ್ದ. ಈ ಪ್ರಕರಣದ ಕುರಿತು ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಿದ್ದಳು.

ವಿಚಾರಣೆ ನಡೆಸಿರುವ ದೆಹಲಿಯ ತೀಸ್ ಹಜಾರಿ ಕೋರ್ಟ್ ಇಂದು ಕುಲದೀಪ್ ಸಿಂಗ್ ನನ್ನು ಅಪರಾಧಿ ಎಂದು ಘೋಷಣೆ ಮಾಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಮತ್ತೋರ್ವ ಆರೋಪಿಯಾಗಿದ್ದ ಶಶಿಸಿಂಗ್ ನನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಿರ್ದೋಷಿ ಎಂದು ಘೋಷಿಸಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಯತ್ನ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 2017 ರಲ್ಲಿ ಅತ್ಯಾಚಾರ ನಡೆದಿತ್ತು. ಅಲ್ಲದೇ ಸಂತ್ರಸ್ತೆ ವಿಚಾರಣೆಗೆಂದು ನ್ಯಾಯಾಲಯಕ್ಕೆ ಹೋಗುವ ಸಂದರ್ಭದಲ್ಲಿ ಆಕೆಯನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ ಆರೋಪ ಕುಲದೀಪ್ ಸಿಂಗ್ ಮೇಲಿತ್ತು. ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಸೆಕ್ಷನ್ 376 (5,6) ಮತ್ತು ಪೋಕ್ಸೋ ಕಾಯ್ದೆಯಡಿ ಕುಲದೀಪ್ ನನ್ನು ದೋಷಿ ಎಂದು ತೀರ್ಪು ನೀಡಿದೆ.

ಈ ಪ್ರಕರಣ ನಡೆಯುತ್ತಿದ್ದಂತೆಯೇ ಬಿಜೆಪಿ ಕುಲದೀಪ್ ಸಿಂಗ್ ನನ್ನು ಉತ್ತರ ಪ್ರದೇಶ ಬಿಜೆಪಿ ಘಟಕದಿಂದ ಉಚ್ಛಾಟಿಸಲಾಗಿತ್ತು. ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪ್ರಕರಣವನ್ನು ಲಕ್ನೋದಿಂದ ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು ಮತ್ತು ತ್ವರಿತವಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿತ್ತು.

ಈ ಜನಪ್ರತಿನಿಧಿ 1990 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ, 2002 ರಲ್ಲಿ ಬಿಎಸ್ಪಿ, 2007 ಮತ್ತು 2012 ರಲ್ಲಿ ಎಸ್ಪಿ ಸೇರಿ ಶಾಸಕನಾಗಿ ಆಯ್ಕೆಯಾಗಿದ್ದ. 2017 ರಲ್ಲಿ ಬಿಜೆಪಿ ಸೇರಿ ಶಾಸಕನಾಗಿಯೂ ಆಯ್ಕೆಯಾಗಿದ್ದ. ಆಯ್ಕೆಯಾದ ಕೆಲವೇ ತಿಂಗಳಲ್ಲಿ ಅತ್ಯಾಚಾರ ನಡೆಸಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಮುಜುಗರದಿಂದ ಪಾರಾಗಲು ಬಿಜೆಪಿ ಆತನನ್ನು ಉಚ್ಛಾಟನೆ ಮಾಡಿತ್ತು.

RS 500
RS 1500

SCAN HERE

don't miss it !

ಯಾರೂ ‘ಬಾಳಾಸಾಹೇಬ್ ಠಾಕ್ರೆ  ಹೆಸರನ್ನು ಬಳಸಬಾರದು : ಉದ್ಧವ್
ದೇಶ

ಯಾರೂ ‘ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು : ಉದ್ಧವ್

by ಪ್ರತಿಧ್ವನಿ
June 25, 2022
ಶಿಕ್ಷಣ ಸಚಿವರ ಕೆಲಸವನ್ನು ಕಂದಾಯ ಸಚಿವರು ಮಾಡ್ತಿದ್ದಾರೆ ಎಂದರೆ ಇದು ಬಿಜೆಪಿಯ ನೈತಿಕ ಅದಃಪತನ!
ಕರ್ನಾಟಕ

ಶಿಕ್ಷಣ ಸಚಿವರ ಕೆಲಸವನ್ನು ಕಂದಾಯ ಸಚಿವರು ಮಾಡ್ತಿದ್ದಾರೆ ಎಂದರೆ ಇದು ಬಿಜೆಪಿಯ ನೈತಿಕ ಅದಃಪತನ!

by ಪ್ರತಿಧ್ವನಿ
June 24, 2022
ಹಣವೇ ಪಡೆಯದೇ ಹೇಗೆ ಭ್ರಷ್ಟ ಆಗ್ತೀನಿ : ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ
ಕರ್ನಾಟಕ

ಸಂಯುಕ್ತ ಹೋರಾಟ – ಕರ್ನಾಟಕ ದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

by ಪ್ರತಿಧ್ವನಿ
June 27, 2022
ಪ್ರಮುಖರ ಹಾಜರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ದ್ರೌಪದಿ ಮುರ್ಮು
ದೇಶ

ಪ್ರಮುಖರ ಹಾಜರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ದ್ರೌಪದಿ ಮುರ್ಮು

by ಪ್ರತಿಧ್ವನಿ
June 24, 2022
ಮದುವೆ ಆದ 3 ತಿಂಗಳಿಗೆ ಮಗು ನಿರೀಕ್ಷೆಯಲ್ಲಿ ಆಲಿಯಾ- ರಣಭೀರ್‌!
ಸಿನಿಮಾ

ಮದುವೆ ಆದ 3 ತಿಂಗಳಿಗೆ ಮಗು ನಿರೀಕ್ಷೆಯಲ್ಲಿ ಆಲಿಯಾ- ರಣಭೀರ್‌!

by ಪ್ರತಿಧ್ವನಿ
June 27, 2022
Next Post
ಜಾಮಿಯಾ ವಿವಿ ತೊರೆಯುತ್ತಿರುವ ವಿದ್ಯಾರ್ಥಿನಿಯರು!

ಜಾಮಿಯಾ ವಿವಿ ತೊರೆಯುತ್ತಿರುವ ವಿದ್ಯಾರ್ಥಿನಿಯರು!

ಮಾರಾಟವಾದ ವಾಣಿಜ್ಯ ವಾಹನಗಳು ಸೃಷ್ಟಿಸಿರುವ ಹೊಸ ಸಮಸ್ಯೆಗಳು ಏನು ಗೊತ್ತೇ?

ಮಾರಾಟವಾದ ವಾಣಿಜ್ಯ ವಾಹನಗಳು ಸೃಷ್ಟಿಸಿರುವ ಹೊಸ ಸಮಸ್ಯೆಗಳು ಏನು ಗೊತ್ತೇ?

ಬದ್ಧ ವೈರಿಗಳನ್ನು ಒಂದು ಮಾಡಿದ ಪೌರತ್ವ ಕಾಯ್ದೆ!

ಬದ್ಧ ವೈರಿಗಳನ್ನು ಒಂದು ಮಾಡಿದ ಪೌರತ್ವ ಕಾಯ್ದೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist