• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ

by
November 6, 2020
in ದೇಶ
0
ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ
Share on WhatsAppShare on FacebookShare on Telegram

ದೇಶದ ಮುಖ್ಯವಾಹಿನಿಯಾದ್ಯಂತ ಚರ್ಚೆಗೆ ಗ್ರಾಸವಾದ ಅರ್ನಾಬ್‌ ಗೋಸ್ವಾಮಿ ಬಂಧನ ಮಹಾರಾಷ್ಟ್ರದ ಸರ್ಕಾರದ ಏಕಾಏಕಿ ನಿರ್ಧಾರವಾಗಿರಲಿಲ್ಲ. ಅರ್ನಾಬ್‌ರನ್ನು ಬಂಧಿಸಲು ಮಹಾರಾಷ್ಟ್ರ ಗೃಹ ಇಲಾಖೆ ಸಾಕಷ್ಟು ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದೆ.

ADVERTISEMENT

ಇಂಟಿರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಹಾಗೂ ಅವರ ತಾಯಿಯ 2018 ರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮರು ಪ್ರಾರಂಭಿಸಲು ರಾಯಗಡ್‌ ಪೊಲೀಸರಿಗೆ ಅನುಮತಿ ಸಿಕ್ಕೊಡನೆಯೇ ಅರ್ನಾಬ್‌ರನ್ನು ಬಂಧಿಸಲು ʼಆಪರೇಷನ್‌ ಅರ್ನಾಬ್‌ʼ ಗಾಗಿ ಸಿದ್ಧತೆ ಪ್ರಾರಂಭವಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆಪರೇಷನ್‌ ಅರ್ನಾಬ್‌ ಸಲುವಾಗಿ ಕೊಂಕಣ್‌ ರೇಂಜ್‌ ಇನ್ಸ್ಪೆಕ್ಟರ್‌ ಜನರಲ್‌ ಸಂಜಯ್‌ ಮೊಹಿತೆ ಅವರ ನೇತೃತ್ವದಲ್ಲಿ 40 ಮಂದಿ ಪೊಲೀಸರ ತಂಡವನ್ನು ರಚಿಸಲಾಗಿತ್ತು. 40 ಮಂದಿ ಸಿಬ್ಬಂದಿಗಳನ್ನು ಮುಂಬೈ ಹಾಗೂ ರಾಯಗಢ ಪೊಲೀಸ್‌ ಪಡೆಯಿಂದ ಆಯ್ಕೆ ಮಾಡಲಾಗಿತ್ತು.

ಅರ್ನಾಬ್‌ ಬಂಧನಕ್ಕೆ ಸಂಜಯ್‌ ಮೊಹಿತೆ ಅವರು ಯೋಜನೆ ರೂಪಿಸಿದ್ದರು. ಆದರೆ ಅದನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಎನ್‌ಕೌಂಟರ್‌ ಸ್ಪೆಶಲಿಸ್ಟ್‌ ಸಚಿನ್‌ ವಾಝೆ ಅವರ ಹೆಗಲಿಗೆ ವಹಿಸಲಾಯಿತು.

Also Read: ಅರ್ನಾಬ್‌ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ʼಮೊಹಿತೆ ಅವರ ನೇತೃತ್ವದ ತಂಡಕ್ಕೆ ಪ್ರಬಲ ಅರ್ನಾಬ್‌ರನ್ನು ಸರಳವಾಗಿ ಬಂಧಿಸುವುದು ಸವಾಲಿನ ಕೆಲಸವಾಗಿತ್ತು. ತಂಡದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಪ್ರಚೋದನೆಗೆ ಒಳಗಾಗದಂತೆ ಸಂಯಮ ಪಾಲಿಸಿದರುʼ ಎಂದು ಹಿರಿಯ ಕ್ಯಾಬಿನೆಟ್‌ ಸದಸ್ಯರೊಬ್ಬರು ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್‌ ಕೈವಾಡವಿದೆಯೆಂದು ಮನವರಿಕೆಯಾಗಿತ್ತು. ನಮ್ಮ ಜನರು ಆತನ ನಿವಾಸದ ಸುತ್ತ ಹಲವು ಬಾರಿ ಗಸ್ತು ತಿರುಗಿದ್ದೆವು. ಇದೊಂದು ರಹಸ್ಯ ಕಾರ್ಯಾಚರಣೆಯಾಗಿತ್ತು. ಕಾರ್ಯಾಚರಣೆಯ ಮಾಹಿತಿ ಸೋರಿಕೆಯಾದರೆ ಬಂಧನದಿಂದ ತಪ್ಪಿಸಲು ಅರ್ನಬ್‌ ನಗರ ಬಿಟ್ಟು ಪಲಾಯನ ಮಾಡಬಹುದೆಂಬ ಆತಂಕ ನಮ್ಮನ್ನು ಕಾಡುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

Also Read: ಅರ್ನಾಬ್‌ ಬಂಧನ: ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರದ ಮಂತ್ರಿಗಳು

ಅರ್ನಾಬ್‌ ತನ್ನ ನಿವಾಸದಲ್ಲಿರುವುದನ್ನು ಖಚಿತಪಡಿಸಿದ ಪೊಲೀಸರು ಅವರನ್ನು ಬುಧವಾರ ಮುಂಜಾನೆ ಅವರ ನಿವಾಸದಿಂದ ಬಂಧಿಸಿದ್ದಾರೆ. ಇದು ಸಂಪೂರ್ಣ ಪೂರ್ವ ತಯಾರಿಯಿಂದ ನಡೆಸಿದ ಕಾರ್ಯಾಚರಣೆಯಾಗಿದ್ದು, ಕಾರ್ಯಾಚರಣೆಯ ಸಣ್ಣ ಸಣ್ಣ ವಿಷಯಗಳನ್ನೂ ಸೂಕ್ಷ್ಮವಾಗಿ ರೂಪುಗೊಳಿಸಲಾಗಿತ್ತು. ಅರ್ನಾಬ್‌ ನಿವಾಸದ ಬಾಗಿಲು ತಟ್ಟುವವರು ಯಾರು, ಅರ್ನಾಬ್‌ ಜೊತೆ ಮಾತನಾಡುವವರು ಯಾರು, ಅವರ ಕುಟುಂಬದವರನ್ನು ನಿಭಾಯಿಸುವವರು ಯಾರು, ತಮ್ಮ ಜೊತೆ ಬರಲು ಪ್ರತಿರೋಧಿಸಿದರೆ ಅದನ್ನು ನಿರ್ವಹಿಸುವುದು ಹೇಗೆ ಎಂಬ ಪ್ರತಿಯೊಂದನ್ನೂ ಮೊದಲೇ ನಿರ್ಧರಿಸಲಾಗಿತ್ತು ಎಂದು ಅವರು ತಿಳಿಸಿರುವುದಾಗಿ ವರದಿ ಹೇಳಿದೆ.

Also Read: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಬಂಧನ

ದೇವೇಂದ್ರ ಫಡ್ನವೀಸ್‌ ಸರ್ಕಾರದಲ್ಲಿ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು. ಮೃತ ಅನ್ವಯ್‌ ಅವರ ಪತ್ನಿ ಹಾಗೂ ಅವರ ಮಗಳಅಹವಾಲನ್ನು ಆಲಿಸಿದಾಗ ನನಗೆ ಆಘಾತವಾಯಿತು. ಮಹಾರಾಷ್ಟ್ರದಲ್ಲಿ ಇದು ಸಂಭವಿಸಬಹುದು ಎಂದು ನನಗೆ ನಂಬಲಾಗಿರಲಿಲ್ಲ. ನಾವು ಪ್ರಕರಣವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್‌ ದೇಶ್‌ಮುಖ್‌ ಹೇಳಿದ್ದಾರೆ.

Also Read: ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!

ಬಿಜೆಪಿ ವಿರುದ್ಧ ನೇರ ಪ್ರಹಾರ ನಡೆಸಿದ ದೇಶ್‌ಮುಖ್‌, ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸಿತು, ಆದರೆ ಅನ್ವಯ್‌ ಪ್ರಕರಣದಲ್ಲಿ ಸ್ಪಷ್ಟ ಆತ್ಮಹತ್ಯೆ ಪತ್ರ ಇದ್ದರೂ ಬಿಜೆಪಿ ಪ್ರಕರಣವನ್ನು ನಿಗ್ರಹಿಸಿದ್ದಾರೆ. ನಾವು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ದೇಶ್ಮುಖ್‌ ತಿಳಸಿದ್ದಾರೆ.

Tags: Arnab GoswamiGovernment of MaharashtraOperation Arnabಅರ್ನಾಬ್ ಗೋಸ್ವಾಮಿಆಪರೇಷನ್ ಅರ್ನಾಬ್
Previous Post

ಬಿಹಾರ ಚುನಾವಣೆ: ಕೊನೆ ಹಂತದಲ್ಲಿ ರಾಜಕೀಯ ನಿವೃತ್ತಿಯ ದಾಳ ಪ್ರಯೋಗಿಸಿದ ನಿತೀಶ್!

Next Post

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Related Posts

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
0

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
Next Post
ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Please login to join discussion

Recent News

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
January 9, 2026
“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

January 9, 2026
“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada