• Home
  • About Us
  • ಕರ್ನಾಟಕ
Wednesday, June 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!

by
February 29, 2020
in ದೇಶ
0
ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!
Share on WhatsAppShare on FacebookShare on Telegram

ಭಾರತ ಜಿಡಿಪಿಯಲ್ಲಿ ಕುಸಿದು ಕೊಂಪೆ ಸಢೇರಿದೆ ಎನ್ನುವ ಮಾತುಗಳು ತಾರಕಕ್ಕೇ ಏರಿದ್ವು. ಅನೇಕ ಕಂಪನಿಗಳು ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆಯುವ ಕೆಲಸ ಮಾಡಿದ್ರು. ಹಲವಾರು ಕಂಪನಿಗಳು ವಾರದಲ್ಲಿ 5 ದಿನ, 4 ದಿನ ಮಾತ್ರ ಕೆಲಸ ಮಾಡುವ ಹಂತಕ್ಕೂ ಬಂದವು. ಉಳಿದ ದಿನದ ವೇತನಕ್ಕೆ ಕತ್ತರಿ ಹಾಕಿ ನಷ್ಟ ತುಂಬಿಕೊಳ್ಳುವ ಕೆಲಸ ಮಾಡಿದ್ದರು. ಆದರೆ ಇದೀಗ ಮತ್ತೊಂದು ಅಂಕಿ ಅಂಶ ಬಿಡುಗಡೆಯಾಗಿದೆ. ಭಾರತದ ಆರ್ಥಿಕ ದರ ವೃದ್ಧಿಯಾಗಿದೆ. ಆರ್ಥಿಕ ವರ್ಷದ ಮೋರನೇ ತ್ರೈಮಾಸಿಕ ಅವಧಿಯ ಅಕ್ಟೋಬರ್ – ಡಿಸೆಂಬರ್ ಜಿಡಿಪಿ ಶೇಕಡ 4.7 ರಷ್ಟು ಎಂದು ಅಧಿಕೃತ ಮಾಹಿತಿ ಬಿಡುಗಡೆ ಆಗಿದೆ.

ADVERTISEMENT

ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ ದರ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇಕಡ 4.5ಮುಟ್ಟಿತ್ತು. ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಶೇಕಡ 4.5ರಿಂದ ಶೇಕಡ 4.7ರಷ್ಟಾಗಿದೆ ಎಂದು ತಿಳಿಸಲಾಗಿದೆ. 2018ರ 2ನೇ ತ್ರೈಮಾಸಿಕ ಅವಧಿಯಲ್ಲಿ ಶೇಕಡ 7ರಷ್ಟಿದ್ದ ಆರ್ಥಿಕ ವೃದ್ಧಿ ದರ2019ರಲ್ಲಿ ಸಂಪೂರ್ಣವಾಗಿ ಕುಸಿದಿದೆ 2020ನೇ ಹಣಕಾಸು ವರ್ಷದಲ್ಲಿ ಶೇಕಡ 5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಸಣ್ಣ ಪ್ರಮಾಣದಲ್ಲಿ ಚೇತರಿಕೆ ಕಂಡರೂ ನಿರೀಕ್ಷಿತ ಮಟ್ಟ ಮುಟ್ಟುವ ವಿಶ್ವಾಸ ಮೂಡಿಸಿಲ್ಲ ಎನ್ನಲಾಗಿದೆ.

ಈ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಣಕಾಸು ವರ್ಷದ ಒಟ್ಟಾರೆ ಜಿಡಿಪಿ ಬೆಳವಣಿಗೆ ಶೇಕಡ ೫ರಷ್ಟು ಇರಲಿದೆ ಎಂದು ಕೇಂದ್ರ ಸರ್ಕಾರದ ಅಂದಾಜು. ಆದರೆ ಬೆಳವಣಿಗೆ ವೇಗ ಕುಂಠಿತವಾಗಿದ್ದು, ತಯಾರಿಕಾ ವಿಭಾಗ ಕುಸಿದಿದೆ ಎನ್ನಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತ್ರ, ಭಾರತ ೫ ಟ್ರಿಲಿಯನ್ ಡಾಲರ್ ಆರ್ಥಿಕ ದೇಶವನ್ನಾಗಿ ಮಾಡುವ ನರೇಂದ್ರ ಮೋದಿ ಸರ್ಕಾರದ ಗುರಿ ಬಜೆಟ್ ಚಾಲ್ತಿಗೆ ಬಂದ ಬಳಿಕ ಸಾಧ್ಯವಾಗಲಿದೆ ಎನ್ನುವ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ. ಜಿಡಿಪಿ ಬೆಳವಣಿಗೆಯು ಆರ್ಥಿಕ ವರ್ಷ ೩ನೇ ತ್ರೆöÊಮಾಸಿಕದಲ್ಲಿ ಸುಮಾರು 7 ವರ್ಷಗಳ ಕನಿಷ್ಠ ಅಂದರೆ 4.7% ಕ್ಕೆ ಇಳಿದಿದೆ.

ಮೊದಲ ತ್ರೈಮಾಸಿಕದಿಂದ ಮೂರನೇ ತ್ರೈಮಾಸಿಕ ಅವಧಿ ೯ ತಿಂಗಳಾಗಿದ್ದು, ಭಾರತದ ಆರ್ಥಿಕತೆ ಶೇಕಡ 5.1% ರಷ್ಟು ಇದೆ. ಆದರೆ ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇಕಡ 6.3% ರಷ್ಟಿತ್ತು. ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡ 4.7 ರಷ್ಟಿದೆ ಎಂದು ಸಮಾಧಾನ ಪಡುವಂತಿಲ್ಲ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಜಿಡಿಪಿ ದರ ಶೇಕಡ 5.6 ರಷ್ಟು ಇತ್ತು.

ರಾಷ್ಟ್ರೀಯ ಮಾಧ್ಯಮಗಳ ಜೊತೆ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಜಿಡಿಪಿ ದರ ವೃದ್ಧಿಯಾಗಿರುವುದರಿಂದ ನಾನು ಸಂತೋಷವಾಗಿದ್ದೇನೆ ಎಂದಿದ್ದಾರೆ. ನಾನು ಸಂತೋಷದಿಂದ ಇದ್ದೇನೆ ಎಂದು ಹೇಳಬಾರದು. ಆದರೂ ನಮ್ಮ ಹಡಗು ಉತ್ತಮ ದಾರಿ ಹಿಡಿದಿದೆ. ನಾವೆಲ್ಲರೂ ಸುರಕ್ಷಿತ ಎಂದಿದ್ದಾರೆ. ಜೊತೆಗೆ ಕೊರೋನಾ ವೈರಸ್‌ನಿಂದ ದೇಶದ ಆರ್ಥಿಕತೆ ಅಡ್ಡಿಯಾಗುವ ಬಗ್ಗೆ ಯೋಚನೆ ಮಾಡಿದರೆ ಫಲವಿಲ್ಲ. ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನುಗ್ಗೋಣ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: GDPIndian EconomyNirmala Sitharamanಆರ್ಥಿಕತೆಕೇಂದ್ರ ಸರ್ಕಾರಜಿಡಿಪಿ
Previous Post

ದೆಹಲಿ ಗಲಭೆ: ತನಿಖೆಯಲ್ಲಿ ನಡೆಯುತ್ತಿದೆಯೇ ತಾರತಮ್ಯ? 

Next Post

ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

Related Posts

Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 24, 2025
0

ಸರ್ಕಾರ, ನನ್ನ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ, ನಾಳೆ ಸಿಎಂ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಸಿಎಂ, ಡಿಸಿಎಂ ನನ್ನನ್ನು ಕರೆಸಿದ್ದಾರೆ. ಭೇಟಿಗೆ ಹೋಗುತ್ತೇನೆ, ನನ್ನ ಬೇಡಿಕೆಗಳು...

Read moreDetails

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

June 24, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

June 24, 2025

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

June 24, 2025
Next Post
ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

Please login to join discussion

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
Top Story

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

by ಪ್ರತಿಧ್ವನಿ
June 25, 2025
Top Story

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

by ಪ್ರತಿಧ್ವನಿ
June 25, 2025
ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…
Top Story

ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

by ಪ್ರತಿಧ್ವನಿ
June 25, 2025
Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

June 25, 2025

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada