Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!

ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!
ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!

February 29, 2020
Share on FacebookShare on Twitter

ಭಾರತ ಜಿಡಿಪಿಯಲ್ಲಿ ಕುಸಿದು ಕೊಂಪೆ ಸಢೇರಿದೆ ಎನ್ನುವ ಮಾತುಗಳು ತಾರಕಕ್ಕೇ ಏರಿದ್ವು. ಅನೇಕ ಕಂಪನಿಗಳು ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆಯುವ ಕೆಲಸ ಮಾಡಿದ್ರು. ಹಲವಾರು ಕಂಪನಿಗಳು ವಾರದಲ್ಲಿ 5 ದಿನ, 4 ದಿನ ಮಾತ್ರ ಕೆಲಸ ಮಾಡುವ ಹಂತಕ್ಕೂ ಬಂದವು. ಉಳಿದ ದಿನದ ವೇತನಕ್ಕೆ ಕತ್ತರಿ ಹಾಕಿ ನಷ್ಟ ತುಂಬಿಕೊಳ್ಳುವ ಕೆಲಸ ಮಾಡಿದ್ದರು. ಆದರೆ ಇದೀಗ ಮತ್ತೊಂದು ಅಂಕಿ ಅಂಶ ಬಿಡುಗಡೆಯಾಗಿದೆ. ಭಾರತದ ಆರ್ಥಿಕ ದರ ವೃದ್ಧಿಯಾಗಿದೆ. ಆರ್ಥಿಕ ವರ್ಷದ ಮೋರನೇ ತ್ರೈಮಾಸಿಕ ಅವಧಿಯ ಅಕ್ಟೋಬರ್ – ಡಿಸೆಂಬರ್ ಜಿಡಿಪಿ ಶೇಕಡ 4.7 ರಷ್ಟು ಎಂದು ಅಧಿಕೃತ ಮಾಹಿತಿ ಬಿಡುಗಡೆ ಆಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ನಿಮ್ಮಂತಹ ಪುಕ್ಕಲು ಸರ್ವಾಧಿಕಾರಿಗೆ ಹೆದರಲ್ಲ: ಮೋದಿ ವಿರುದ್ಧ ಪ್ರಿಯಾಂಕ ಗುಡುಗು.!

ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ ದರ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇಕಡ 4.5ಮುಟ್ಟಿತ್ತು. ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಶೇಕಡ 4.5ರಿಂದ ಶೇಕಡ 4.7ರಷ್ಟಾಗಿದೆ ಎಂದು ತಿಳಿಸಲಾಗಿದೆ. 2018ರ 2ನೇ ತ್ರೈಮಾಸಿಕ ಅವಧಿಯಲ್ಲಿ ಶೇಕಡ 7ರಷ್ಟಿದ್ದ ಆರ್ಥಿಕ ವೃದ್ಧಿ ದರ2019ರಲ್ಲಿ ಸಂಪೂರ್ಣವಾಗಿ ಕುಸಿದಿದೆ 2020ನೇ ಹಣಕಾಸು ವರ್ಷದಲ್ಲಿ ಶೇಕಡ 5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಸಣ್ಣ ಪ್ರಮಾಣದಲ್ಲಿ ಚೇತರಿಕೆ ಕಂಡರೂ ನಿರೀಕ್ಷಿತ ಮಟ್ಟ ಮುಟ್ಟುವ ವಿಶ್ವಾಸ ಮೂಡಿಸಿಲ್ಲ ಎನ್ನಲಾಗಿದೆ.

ಈ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಣಕಾಸು ವರ್ಷದ ಒಟ್ಟಾರೆ ಜಿಡಿಪಿ ಬೆಳವಣಿಗೆ ಶೇಕಡ ೫ರಷ್ಟು ಇರಲಿದೆ ಎಂದು ಕೇಂದ್ರ ಸರ್ಕಾರದ ಅಂದಾಜು. ಆದರೆ ಬೆಳವಣಿಗೆ ವೇಗ ಕುಂಠಿತವಾಗಿದ್ದು, ತಯಾರಿಕಾ ವಿಭಾಗ ಕುಸಿದಿದೆ ಎನ್ನಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತ್ರ, ಭಾರತ ೫ ಟ್ರಿಲಿಯನ್ ಡಾಲರ್ ಆರ್ಥಿಕ ದೇಶವನ್ನಾಗಿ ಮಾಡುವ ನರೇಂದ್ರ ಮೋದಿ ಸರ್ಕಾರದ ಗುರಿ ಬಜೆಟ್ ಚಾಲ್ತಿಗೆ ಬಂದ ಬಳಿಕ ಸಾಧ್ಯವಾಗಲಿದೆ ಎನ್ನುವ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ. ಜಿಡಿಪಿ ಬೆಳವಣಿಗೆಯು ಆರ್ಥಿಕ ವರ್ಷ ೩ನೇ ತ್ರೆöÊಮಾಸಿಕದಲ್ಲಿ ಸುಮಾರು 7 ವರ್ಷಗಳ ಕನಿಷ್ಠ ಅಂದರೆ 4.7% ಕ್ಕೆ ಇಳಿದಿದೆ.

ಮೊದಲ ತ್ರೈಮಾಸಿಕದಿಂದ ಮೂರನೇ ತ್ರೈಮಾಸಿಕ ಅವಧಿ ೯ ತಿಂಗಳಾಗಿದ್ದು, ಭಾರತದ ಆರ್ಥಿಕತೆ ಶೇಕಡ 5.1% ರಷ್ಟು ಇದೆ. ಆದರೆ ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇಕಡ 6.3% ರಷ್ಟಿತ್ತು. ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡ 4.7 ರಷ್ಟಿದೆ ಎಂದು ಸಮಾಧಾನ ಪಡುವಂತಿಲ್ಲ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಜಿಡಿಪಿ ದರ ಶೇಕಡ 5.6 ರಷ್ಟು ಇತ್ತು.

ರಾಷ್ಟ್ರೀಯ ಮಾಧ್ಯಮಗಳ ಜೊತೆ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಜಿಡಿಪಿ ದರ ವೃದ್ಧಿಯಾಗಿರುವುದರಿಂದ ನಾನು ಸಂತೋಷವಾಗಿದ್ದೇನೆ ಎಂದಿದ್ದಾರೆ. ನಾನು ಸಂತೋಷದಿಂದ ಇದ್ದೇನೆ ಎಂದು ಹೇಳಬಾರದು. ಆದರೂ ನಮ್ಮ ಹಡಗು ಉತ್ತಮ ದಾರಿ ಹಿಡಿದಿದೆ. ನಾವೆಲ್ಲರೂ ಸುರಕ್ಷಿತ ಎಂದಿದ್ದಾರೆ. ಜೊತೆಗೆ ಕೊರೋನಾ ವೈರಸ್‌ನಿಂದ ದೇಶದ ಆರ್ಥಿಕತೆ ಅಡ್ಡಿಯಾಗುವ ಬಗ್ಗೆ ಯೋಚನೆ ಮಾಡಿದರೆ ಫಲವಿಲ್ಲ. ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನುಗ್ಗೋಣ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar
Top Story

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar

by ಪ್ರತಿಧ್ವನಿ
March 20, 2023
SIDDARAMAIAH | ಸಿದ್ದರಾಮಯ್ಯ ಬಾದಾಮಿ‌ ಅಭಿವೃದ್ಧಿ ಮಾಡಿದ್ದರೆ ವಲಸೆ ಬರುವ ಅವಶ್ಯಕತೆಯಿರಲಿಲ್ಲ : #PRATIDHVANI
ಇದೀಗ

SIDDARAMAIAH | ಸಿದ್ದರಾಮಯ್ಯ ಬಾದಾಮಿ‌ ಅಭಿವೃದ್ಧಿ ಮಾಡಿದ್ದರೆ ವಲಸೆ ಬರುವ ಅವಶ್ಯಕತೆಯಿರಲಿಲ್ಲ : #PRATIDHVANI

by ಪ್ರತಿಧ್ವನಿ
March 18, 2023
ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ
Uncategorized

ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ

by ಡಾ | ಜೆ.ಎಸ್ ಪಾಟೀಲ
March 23, 2023
ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ
Top Story

ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

by ಮಂಜುನಾಥ ಬಿ
March 21, 2023
ಡಾ.ಬಿ.ಆರ್‌ ಅಂಬೇಡ್ಕರ್‌ ದೃಷ್ಟಿಯಲ್ಲಿ ಮಹಿಳೆ ಮತ್ತು ಸಮಾನ ನಾಗರಿಕ ಸಂಹಿತೆ : Women And Equal Civil Code
ಕರ್ನಾಟಕ

ಡಾ.ಬಿ.ಆರ್‌ ಅಂಬೇಡ್ಕರ್‌ ದೃಷ್ಟಿಯಲ್ಲಿ ಮಹಿಳೆ ಮತ್ತು ಸಮಾನ ನಾಗರಿಕ ಸಂಹಿತೆ : Women And Equal Civil Code

by ನಾ ದಿವಾಕರ
March 18, 2023
Next Post
ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

ಮಹಿಳಾ ಕ್ರಿಕೆಟ್ ಮನ್ವಂತರಕ್ಕೆ ಕಾರಣವಾಗಲಿ ನಾರೀಮಣಿಯರ ಪ್ರದರ್ಶನ

ಮಹಿಳಾ ಕ್ರಿಕೆಟ್ ಮನ್ವಂತರಕ್ಕೆ ಕಾರಣವಾಗಲಿ ನಾರೀಮಣಿಯರ ಪ್ರದರ್ಶನ

ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 

ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist