• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!

by
February 29, 2020
in ದೇಶ
0
ಆರ್ಥಿಕತೆಯಲ್ಲಿ ಚೇತರಿಕೆ! 7 ವರ್ಷದ ಹಿಂದಿನ ಸ್ಥಿತಿಯಲ್ಲಿ ಭಾರತ!
Share on WhatsAppShare on FacebookShare on Telegram

ಭಾರತ ಜಿಡಿಪಿಯಲ್ಲಿ ಕುಸಿದು ಕೊಂಪೆ ಸಢೇರಿದೆ ಎನ್ನುವ ಮಾತುಗಳು ತಾರಕಕ್ಕೇ ಏರಿದ್ವು. ಅನೇಕ ಕಂಪನಿಗಳು ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆಯುವ ಕೆಲಸ ಮಾಡಿದ್ರು. ಹಲವಾರು ಕಂಪನಿಗಳು ವಾರದಲ್ಲಿ 5 ದಿನ, 4 ದಿನ ಮಾತ್ರ ಕೆಲಸ ಮಾಡುವ ಹಂತಕ್ಕೂ ಬಂದವು. ಉಳಿದ ದಿನದ ವೇತನಕ್ಕೆ ಕತ್ತರಿ ಹಾಕಿ ನಷ್ಟ ತುಂಬಿಕೊಳ್ಳುವ ಕೆಲಸ ಮಾಡಿದ್ದರು. ಆದರೆ ಇದೀಗ ಮತ್ತೊಂದು ಅಂಕಿ ಅಂಶ ಬಿಡುಗಡೆಯಾಗಿದೆ. ಭಾರತದ ಆರ್ಥಿಕ ದರ ವೃದ್ಧಿಯಾಗಿದೆ. ಆರ್ಥಿಕ ವರ್ಷದ ಮೋರನೇ ತ್ರೈಮಾಸಿಕ ಅವಧಿಯ ಅಕ್ಟೋಬರ್ – ಡಿಸೆಂಬರ್ ಜಿಡಿಪಿ ಶೇಕಡ 4.7 ರಷ್ಟು ಎಂದು ಅಧಿಕೃತ ಮಾಹಿತಿ ಬಿಡುಗಡೆ ಆಗಿದೆ.

ADVERTISEMENT

ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ ದರ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇಕಡ 4.5ಮುಟ್ಟಿತ್ತು. ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಶೇಕಡ 4.5ರಿಂದ ಶೇಕಡ 4.7ರಷ್ಟಾಗಿದೆ ಎಂದು ತಿಳಿಸಲಾಗಿದೆ. 2018ರ 2ನೇ ತ್ರೈಮಾಸಿಕ ಅವಧಿಯಲ್ಲಿ ಶೇಕಡ 7ರಷ್ಟಿದ್ದ ಆರ್ಥಿಕ ವೃದ್ಧಿ ದರ2019ರಲ್ಲಿ ಸಂಪೂರ್ಣವಾಗಿ ಕುಸಿದಿದೆ 2020ನೇ ಹಣಕಾಸು ವರ್ಷದಲ್ಲಿ ಶೇಕಡ 5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಸಣ್ಣ ಪ್ರಮಾಣದಲ್ಲಿ ಚೇತರಿಕೆ ಕಂಡರೂ ನಿರೀಕ್ಷಿತ ಮಟ್ಟ ಮುಟ್ಟುವ ವಿಶ್ವಾಸ ಮೂಡಿಸಿಲ್ಲ ಎನ್ನಲಾಗಿದೆ.

ಈ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಣಕಾಸು ವರ್ಷದ ಒಟ್ಟಾರೆ ಜಿಡಿಪಿ ಬೆಳವಣಿಗೆ ಶೇಕಡ ೫ರಷ್ಟು ಇರಲಿದೆ ಎಂದು ಕೇಂದ್ರ ಸರ್ಕಾರದ ಅಂದಾಜು. ಆದರೆ ಬೆಳವಣಿಗೆ ವೇಗ ಕುಂಠಿತವಾಗಿದ್ದು, ತಯಾರಿಕಾ ವಿಭಾಗ ಕುಸಿದಿದೆ ಎನ್ನಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತ್ರ, ಭಾರತ ೫ ಟ್ರಿಲಿಯನ್ ಡಾಲರ್ ಆರ್ಥಿಕ ದೇಶವನ್ನಾಗಿ ಮಾಡುವ ನರೇಂದ್ರ ಮೋದಿ ಸರ್ಕಾರದ ಗುರಿ ಬಜೆಟ್ ಚಾಲ್ತಿಗೆ ಬಂದ ಬಳಿಕ ಸಾಧ್ಯವಾಗಲಿದೆ ಎನ್ನುವ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ. ಜಿಡಿಪಿ ಬೆಳವಣಿಗೆಯು ಆರ್ಥಿಕ ವರ್ಷ ೩ನೇ ತ್ರೆöÊಮಾಸಿಕದಲ್ಲಿ ಸುಮಾರು 7 ವರ್ಷಗಳ ಕನಿಷ್ಠ ಅಂದರೆ 4.7% ಕ್ಕೆ ಇಳಿದಿದೆ.

ಮೊದಲ ತ್ರೈಮಾಸಿಕದಿಂದ ಮೂರನೇ ತ್ರೈಮಾಸಿಕ ಅವಧಿ ೯ ತಿಂಗಳಾಗಿದ್ದು, ಭಾರತದ ಆರ್ಥಿಕತೆ ಶೇಕಡ 5.1% ರಷ್ಟು ಇದೆ. ಆದರೆ ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇಕಡ 6.3% ರಷ್ಟಿತ್ತು. ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡ 4.7 ರಷ್ಟಿದೆ ಎಂದು ಸಮಾಧಾನ ಪಡುವಂತಿಲ್ಲ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಜಿಡಿಪಿ ದರ ಶೇಕಡ 5.6 ರಷ್ಟು ಇತ್ತು.

ರಾಷ್ಟ್ರೀಯ ಮಾಧ್ಯಮಗಳ ಜೊತೆ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಜಿಡಿಪಿ ದರ ವೃದ್ಧಿಯಾಗಿರುವುದರಿಂದ ನಾನು ಸಂತೋಷವಾಗಿದ್ದೇನೆ ಎಂದಿದ್ದಾರೆ. ನಾನು ಸಂತೋಷದಿಂದ ಇದ್ದೇನೆ ಎಂದು ಹೇಳಬಾರದು. ಆದರೂ ನಮ್ಮ ಹಡಗು ಉತ್ತಮ ದಾರಿ ಹಿಡಿದಿದೆ. ನಾವೆಲ್ಲರೂ ಸುರಕ್ಷಿತ ಎಂದಿದ್ದಾರೆ. ಜೊತೆಗೆ ಕೊರೋನಾ ವೈರಸ್‌ನಿಂದ ದೇಶದ ಆರ್ಥಿಕತೆ ಅಡ್ಡಿಯಾಗುವ ಬಗ್ಗೆ ಯೋಚನೆ ಮಾಡಿದರೆ ಫಲವಿಲ್ಲ. ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನುಗ್ಗೋಣ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: GDPIndian EconomyNirmala Sitharamanಆರ್ಥಿಕತೆಕೇಂದ್ರ ಸರ್ಕಾರಜಿಡಿಪಿ
Previous Post

ದೆಹಲಿ ಗಲಭೆ: ತನಿಖೆಯಲ್ಲಿ ನಡೆಯುತ್ತಿದೆಯೇ ತಾರತಮ್ಯ? 

Next Post

ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

ದೆಹಲಿ ಹಿಂಸಾಚಾರದ ಹಿಂದೆ ಇತ್ತೆ ಗುಜರಾತ್ ಮಾದರಿಯ ಬ್ಲೂಪ್ರಿಂಟ್?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada