Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್

ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್
ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್

December 17, 2019
Share on FacebookShare on Twitter

ಮಾಹಿತಿ ಹಕ್ಕು ಕಾಯ್ದೆಯನ್ನು ಸುಪ್ರೀಂಕೋರ್ಟ್ ವಿರೋಧಿಸುವುದಿಲ್ಲ. ಆದರೆ, ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯುವಾಗ ಕೆಲವೊಂದು ಮಾರ್ಗಸೂಚಿಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಹೆಚ್ಚು ಓದಿದ ಸ್ಟೋರಿಗಳು

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ನಿಮ್ಮಂತಹ ಪುಕ್ಕಲು ಸರ್ವಾಧಿಕಾರಿಗೆ ಹೆದರಲ್ಲ: ಮೋದಿ ವಿರುದ್ಧ ಪ್ರಿಯಾಂಕ ಗುಡುಗು.!

ಮಾಹಿತಿ ಹಕ್ಕು ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು, ಇತ್ತೀಚಿನ ದಿನಗಳಲ್ಲಿ ಆರ್‌ಟಿಐ ಎಂದಾಕ್ಷಣ ಭಯದ ವಾತಾವರಣ ನಿರ್ಮಾಣವಾಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಹೇಳಿದೆ.

ಮುಖ್ಯನ್ಯಾಯಮೂರ್ತಿ ಬೊಬ್ಡೆ ಅವರು ಅಭಿಪ್ರಾಯ ವ್ಯಕ್ತಪಡಿಸುತ್ತಾ, ಹಾಗೆಂದ ಮಾತ್ರಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರುವ ಅಗತ್ಯವಿದೆ.

ಈ ಆರ್ ಟಿಐ ಭೀತಿಯಿಂದಾಗಿ ಹಲವಾರು ಅಧಿಕಾರಿಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ ನ್ಯಾಯಪೀಠವು, ಈ ಹಿನ್ನೆಲೆಯಲ್ಲಿ ಆರ್ ಟಿಐ ನಡಿ ಮಾಹಿತಿ ಪಡೆಯುವಾಗ ಮತ್ತು ನೀಡುವಾಗ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರಬೇಕಾದ ಅಗತ್ಯವಿದೆ ಎಂದು ಹೇಳಿದೆ.

ಆರ್ ಟಿಐ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್ ಪರ ವಕೀಲರಾದ ಪ್ರಶಾಂತ್ ಭೂಷಣ್ ಅವರು, ಅಧಿಕಾರಿಗಳು ಭ್ರಷ್ಟಾಚಾರಿಗಳಲ್ಲದಿದ್ದರೆ ಆರ್ ಟಿಐಗೆ ಏಕೆ ಹೆದರಬೇಕು? ಧೈರ್ಯವಾಗಿ ಮಾಹಿತಿಗಳನ್ನು ನೀಡಬಹುದಾಗಿದೆ ಎಂದು ವಾದ ಮಂಡಿಸಿದರು.

ಈ ವೇಳೆ ನ್ಯಾಯಪೀಠವು, ಇತ್ತೀಚಿನ ದಿನಗಳಲ್ಲಿ ತಾನೊಬ್ಬ ಆರ್ ಟಿಐ ಕಾರ್ಯಕರ್ತ ಎಂದು ಗುರುತಿಸಿಕೊಳ್ಳುವುದು ಒಂದು ಟ್ರೆಂಡ್ ಆಗಿದೆಯಲ್ಲವೇ? ಎಂದು ಪ್ರಶ್ನಿಸಿದರು.

ಹಾಗಾದರೆ ಆರ್ ಟಿಐ ಅರ್ಜಿ ಹಾಕುವುದು ಒಂದು ವೃತ್ತಿಯೇ ಎಂದು ವಕೀಲರಾದ ಪ್ರಶಾಂತ್ ಭೂಷಣ್ ಅವರನ್ನು ಪ್ರಶ್ನಿಸಿದರು ಮುಖ್ಯನ್ಯಾಯಾಧೀಶರಾದ ಬೊಬ್ಡೆ ಅವರು.

ಇನ್ನೂ ಮುಂದುವರಿದು ತಮಗೆ ಸಂಬಂಧವಿಲ್ಲದಿದ್ದರೂ ಕೆಲವರು ಆರ್ ಟಿಐ ನಡಿ ಮಾಹಿತಿಗಳನ್ನು ಕೇಳುತ್ತಾರೆ. ಇನ್ನೂ ಕೆಲವೊಮ್ಮೆ ಬ್ಲ್ಯಾಕ್ ಮೇಲ್ ಮಾಡಲೆಂದೇ ಪಡೆಯುತ್ತಾರೆ ಎಂದು ಗಂಭೀರವಾದ ಅಭಿಪ್ರಾಯಪಟ್ಟರು.

ಇದೇ ವೇಳೆ, ನ್ಯಾಯಾಲಯದ ಆದೇಶವಿದ್ದರೂ ಮಾಹಿತಿ ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಅರ್ಜಿ ಸಲ್ಲಿಸುವಂತೆ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಪೀಠ ಸೂಚನೆ ನೀಡಿತು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’
Top Story

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

by ಕೃಷ್ಣ ಮಣಿ
March 21, 2023
ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?
ಸಿನಿಮಾ

ʻವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5ರ ಮೊದಲ ಅತಿಥಿ ಯಾರ್‌ ಗೊತ್ತಾ..?

by ಪ್ರತಿಧ್ವನಿ
March 22, 2023
ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ
Top Story

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

by ಪ್ರತಿಧ್ವನಿ
March 23, 2023
ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?
Top Story

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

by ಪ್ರತಿಧ್ವನಿ
March 24, 2023
ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತಕ್ಕೆ ಕ್ಷಣಗಣನೆ..!
Top Story

ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತಕ್ಕೆ ಕ್ಷಣಗಣನೆ..!

by ಪ್ರತಿಧ್ವನಿ
March 24, 2023
Next Post
ಸಂಪುಟ ವಿಸ್ತರಣೆಯೋ

ಸಂಪುಟ ವಿಸ್ತರಣೆಯೋ, ಪುನಾರಚನೆಯೋ? ಡಿ. 22ರೊಳಗೆನಿರ್ಧಾರ

ಬಿಜೆಪಿ ಬೊಕ್ಕಸ ತುಂಬುವ ಎಲೆಕ್ಟೋರಲ್ ಬಾಂಡ್!

ಬಿಜೆಪಿ ಬೊಕ್ಕಸ ತುಂಬುವ ಎಲೆಕ್ಟೋರಲ್ ಬಾಂಡ್!

ಎನ್ಆರ್‌ಸಿ ಅಂತಿಮ ಪಟ್ಟಿಯಿಂದಲೂ ಮಾಜಿ ರಾಷ್ಟ್ರಪತಿ ಅಲಿ ಕುಟುಂಬ ನಾಪತ್ತೆ

ಎನ್ಆರ್‌ಸಿ ಅಂತಿಮ ಪಟ್ಟಿಯಿಂದಲೂ ಮಾಜಿ ರಾಷ್ಟ್ರಪತಿ ಅಲಿ ಕುಟುಂಬ ನಾಪತ್ತೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist