• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎಸ್‌ಪಿ ಬಾಲಸುಬ್ರಮಣಿಯಮ್‌ ಕರೋನಾ ಪಾಸಿಟಿವ್‌

by
August 5, 2020
in ದೇಶ
0
ಎಸ್‌ಪಿ ಬಾಲಸುಬ್ರಮಣಿಯಮ್‌ ಕರೋನಾ ಪಾಸಿಟಿವ್‌
Share on WhatsAppShare on FacebookShare on Telegram

ಖ್ಯಾತ ಹಿನ್ನಲೆ ಗಾಯಕ, ನಟ ಎಸ್‌ ಪಿ ಬಾಲಸುಬ್ರಮಣಿಯಮ್‌ ಅವರಿಗೆ ಕರೋನಾ ಪಾಸಿಟಿವ್‌ ಪತ್ತೆಯಾಗಿದೆ. ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬಾಲಸುಬ್ರಮಣಿಯಮ್‌ ಅವರಿಗೆ ವಿಪರೀತ ರೋಗ ಲಕ್ಷಣಗಳು ಏನೂ ಇಲ್ಲ, ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಕಳೆದ ಎರಡು, ಮೂರು ದಿನಗಳಿಂದ ನನಗೆ ಶೀತ ಮತ್ತು ಜ್ವರದಂತಹ ಅಲ್ಪ ಅಸ್ವಸ್ಥತೆ ಕಾಣಿಸಿದ್ದು, ನಾನು ಆಸ್ಪತ್ರೆಗೆ ಹೋಗಿ ತಪಾಸಣೆ ನಡೆಸಿದೆ. ವೈದ್ಯರು ನನಗೆ ಸೌಮ್ಯವಾದ ಕರೊನಾ ವೈರಸ್ ಇದೆ ಎಂದು ಹೇಳಿದರು. ವೈದ್ಯರು ಮನೆಯಲ್ಲಿ ಕ್ವಾರಂಟೈನ್‌ ನಲ್ಲಿರಲು ಸೂಚಿಸಿದ್ದಾರೆ. ಆದರೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ನನ್ನ ಬಗ್ಗೆ ಆತಂಕಪಡಬೇಕಾಗಿಲ್ಲ ಮತ್ತು ನಾನು ಹೇಗಿದ್ದೇನೆಂದು ವಿಚಾರಿಸಲು ದಯವಿಟ್ಟು ನನಗೆ ಕರೆ ಮಾಡಬೇಡಿ. ಜ್ವರ ಮತ್ತು ಶೀತವನ್ನು ಹೊರತುಪಡಿಸಿ, ನಾನು ಸಂಪೂರ್ಣವಾಗಿ ಸರಿಯಾಗಿದ್ದೇನೆ. ಜ್ವರ ಕೂಡ ಕಡಿಮೆಯಾಗಿದೆ. ಎರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ ”ಎಂದು ಎಸ್‌ಪಿಬಿ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಸ್‌ಪಿಬಿ ತೆಲುಗು, ತಮಿಳು, ಹಿಂದಿ, ಮಲಯಾಳಂ, ಕನ್ನಡ ಮತ್ತು ಇತರ ಭಾಷೆಗಳಲ್ಲಿ ಸುಮಾರು 40,000 ಚಲನಚಿತ್ರ ಗೀತೆಗಳನ್ನು ಹಾಡಿದ ದಾಖಲೆಯನ್ನು ಹೊಂದಿದ್ದಾರೆ. ಭಾರತೀಯ ಚಲನಚಿತ್ರ ಸಂಗೀತದ ಸಾರ್ವಕಾಲಿಕ ದಂತಕಥೆಗಳೆಂದು ಪರಿಗಣಿಸಲ್ಪಟ್ಟ ಬಾಲಸುಬ್ರಮಣ್ಯಂ ತಮ್ಮ ಕುಟುಂಬದೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.

Playback veteran #SPBalasubramaniam has tested #COVID19 positive. The singer issued a video from the hospital on Wednesday to confirm the news.#Balasubramaniam #COVIDー19 pic.twitter.com/Q7bRb6bcKv

— IANS Tweets (@ians_india) August 5, 2020


ADVERTISEMENT
Tags: ಕರೋನಾ
Previous Post

ರಾಮಮಂದಿರ ಶಿಲಾನ್ಯಾಸ: ಪ್ರಧಾನಿ ಮೋದಿ ಭಾಷಣದ ಮುಖ್ಯಾಂಶಗಳು

Next Post

ಬಾಬರಿಯಂತೆ ಕಾಶಿ, ಮಥುರಾದಲ್ಲೂ ಮಸೀದಿ ತೆರವುಗೊಳಿಸಲು ಈಶ್ವರಪ್ಪ ಕರೆ

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಾಬರಿಯಂತೆ ಕಾಶಿ

ಬಾಬರಿಯಂತೆ ಕಾಶಿ, ಮಥುರಾದಲ್ಲೂ ಮಸೀದಿ ತೆರವುಗೊಳಿಸಲು ಈಶ್ವರಪ್ಪ ಕರೆ

Please login to join discussion

Recent News

Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada