Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಐಸಿಸಿ ವಿಶ್ವಕಪ್ | ಟೂರ್ನಿಯಿಂದ ಹೊರಬಿದ್ದ ಆಫ್ಘಾನಿಸ್ತಾನದ ಸ್ಟಾರ್‌ ಆಟಗಾರ

ಮೊಣಕಾಲು ಗಾಯದಿಂದ ಬಳಲುತ್ತಿರುವ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ಶೆಹ್ಜಾದ್‌ ಟೂರ್ನಿಯಿಂದ ದೂರ ಉಳಿಯುವಂತಾಗಿದೆ.
ಐಸಿಸಿ ವಿಶ್ವಕಪ್
Pratidhvani Dhvani

Pratidhvani Dhvani

June 7, 2019
Share on FacebookShare on Twitter

ಪಾಕಿಸ್ತಾನದ ವಿರುದ್ಧ ಐಸಿಸಿ ವಿಶ್ವಕಪ್‌ ಟೂರ್ನಿಯ ಮೊದಲ ಅಭ್ಯಾಸ ಪಂದ್ಯದಲ್ಲಿ ಮೊಹಮ್ಮದ್ ಶಹ್ಜಾದ್‌ ಗಾಯಗೊಂಡಿದ್ದರು. 24 ಎಸೆತಗಳಿಗೆ 22 ರನ್‌ ಗಳಿಸಿದ್ದ ವೇಳೆ ಅವರು 7ನೇ ಓವರ್‌ ನಲ್ಲಿ ಎಡ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ನಂತರ ಅವರು ಅಂಗಳದಿಂದ ಹೊರ ನಡೆದಿದ್ದರು. ಆ ಬಳಿಕ ಶೆಹ್ಜಾದ್ ಕ್ರೀಡಾಂಗಣಕ್ಕೆ ಇಳಿದಿರಲಿಲ್ಲ.

ಹೆಚ್ಚು ಓದಿದ ಸ್ಟೋರಿಗಳು

ಪಾಲಿಕೆ ಆವರಣದಲ್ಲೇ ಕ್ರಿಕೆಟ್ ಆಡಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಯುವಕರು

ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಸರ್ಕಾರಿ ಬಸ್ ಸೇವೆ: ಸಚಿವ ಎಸ್.ಟಿ.ಸೋಮಶೇಖರ್

ಕ್ರೆಡಿಟ್ ಪಾಲಿಟಿಕ್ಸ್ : ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಕಾಂಗ್ರೆಸ್

ಆಫ್ಘಾನಿಸ್ತಾನ ತಂಡ ವಿಕೆಟ್‌ ಕೀಪರ್‌ ಈ ಬಾರಿ ವಿಶ್ವಕಪ್‌ ಟೂರ್ನಿಯಲ್ಲಿ ಆಕರ್ಷಣೆಯ ಕೇಂದ್ರ. ತಮ್ಮ ಸ್ಫೋಟಕ ಆಟದಿಂದ ಸ್ಟಾರ್‌ ಆಗಿ ಹೊಮ್ಮಿದವರು. ಆದರೆ ಈ ಜನಪ್ರಿಯತೆ ಆರಂಭಿಕ ಪಂದ್ಯಗಳಲ್ಲೇ ಕೊನೆಗಾಣುತ್ತಿದೆ. ತೀವ್ರವಾಗಿ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಮೊಹಮ್ಮದ್‌ ಶೆಹ್ಜಾದ್‌ ಟೂರ್ನಿಯಿಂದ ಹೊರಬಿದಿದ್ದಾರೆ.

ನಿರೀಕ್ಷಿತ ಸಮಯದಲ್ಲಿ ಚೇತರಿಸಿಕೊಳ್ಳಲಾಗದೇ ಹೋಗಿದ್ದರಿಂದ ಅನಿವಾರ್ಯವಾಗಿ ತಂಡದಿಂದ ಹೊರಗಿಡುವ ನಿರ್ಧಾರಕ್ಕೆ ಬರಲಾಗಿದೆ. ಶಹ್ಜಾದ್‌ ಅವರ ಸ್ಥಾನಕ್ಕೆ ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ಇಮ್ರಾನ್‌ ಅಲಿ ಖಿಲ್‌ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಇದಕ್ಕೆ 2019ರ ಐಸಿಸಿ ವಿಶ್ವಕಪ್‌ ಟೂರ್ನಿಯ ತಾಂತ್ರಿಕ ಸಮಿತಿ ಒಪ್ಪಿಗೆ ಕೂಡ ಸೂಚಿಸಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ.

RS 500
RS 1500

SCAN HERE

don't miss it !

2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಇಬ್ಭಾಗ : ಸಚಿವ ಉಮೇಶ್ ಕತ್ತಿ
ಕರ್ನಾಟಕ

ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯ ಕೇಳುತ್ತಿರುವೆ : ಸಚಿವ ಉಮೇಶ್ ಕತ್ತಿ

by ಪ್ರತಿಧ್ವನಿ
June 30, 2022
ಡಿಕೆಶಿ ಬೆಳವಣಿಗೆಗೆ ತೋಡಿರುವ ಗುಂಡಿಯೇ ಸಿದ್ದರಾಮೋತ್ಸವ : ಬಿಜೆಪಿ ಸರಣಿ ಟ್ವೀಟ್‌
ಕರ್ನಾಟಕ

ಡಿಕೆಶಿ ಬೆಳವಣಿಗೆಗೆ ತೋಡಿರುವ ಗುಂಡಿಯೇ ಸಿದ್ದರಾಮೋತ್ಸವ : ಬಿಜೆಪಿ ಸರಣಿ ಟ್ವೀಟ್‌

by ಪ್ರತಿಧ್ವನಿ
July 4, 2022
ಹುಬ್ಬಳ್ಳಿಯಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗೂರೂಜಿ ಕಗ್ಗೊಲೆ
ಕರ್ನಾಟಕ

ಚಂದ್ರಶೇಖರ್‌ ಗುರೂಜಿ ಹತ್ಯೆಗೈದ ಹಂತಕರು 4 ಗಂಟೆಯಲ್ಲೇ ಅರೆಸ್ಟ್!‌

by ಪ್ರತಿಧ್ವನಿ
July 5, 2022
ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ
ಅಭಿಮತ

ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ

by ನಾ ದಿವಾಕರ
July 1, 2022
ನಮ್ಮ ಕ್ಷೇತ್ರ ಎಂದು ಮೆರೆಯುತ್ತಿದ್ದ ಬಿಜೆಪಿ, ಜೆಡಿಎಸ್‌ ಭದ್ರಕೋಟೆಯನ್ನು ಕಸಿದುಕೊಂಡಿದ್ದೇವೆ : ಸಿದ್ದರಾಮಯ್ಯ
ಕರ್ನಾಟಕ

PSI ಹಗರಣದಲ್ಲಿ ಇಡೀ ಸರ್ಕಾರವೇ ಭಾಗಿ : ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ ಸಿದ್ದರಾಮಯ್ಯ

by ಪ್ರತಿಧ್ವನಿ
July 5, 2022
Next Post
ಮೊದಲ ಬಾರಿಗೆ ವಿಶ್ವಕಪ್‌ ಆಡುತ್ತಿರುವ ಪುಳಕದಲ್ಲಿರುವ ಆಟಗಾರರು

ಮೊದಲ ಬಾರಿಗೆ ವಿಶ್ವಕಪ್‌ ಆಡುತ್ತಿರುವ ಪುಳಕದಲ್ಲಿರುವ ಆಟಗಾರರು

‘ಸುಗ್ಗಿಯ ಮುನ್ನಿನ ಧುರೀಣ’ ಖರ್ಗೆ ಅಸಹನೀಯ ಸೋಲಿಗೆ ಕಾರಣಗಳು

‘ಸುಗ್ಗಿಯ ಮುನ್ನಿನ ಧುರೀಣ’ ಖರ್ಗೆ ಅಸಹನೀಯ ಸೋಲಿಗೆ ಕಾರಣಗಳು

‘ಕನ್ನಡ ಮತ್ತು ಸಂಸ್ಕೃತಿ’ ಇಲಾಖೆಯನ್ನು ಸರ್ಕಾರ ಕಡೆಗಣಿಸುತ್ತಿರುವುದೇಕೆ?

‘ಕನ್ನಡ ಮತ್ತು ಸಂಸ್ಕೃತಿ’ ಇಲಾಖೆಯನ್ನು ಸರ್ಕಾರ ಕಡೆಗಣಿಸುತ್ತಿರುವುದೇಕೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist