• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯಸರ್ಕಾರ

by
December 29, 2020
in ಕರ್ನಾಟಕ
0
ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯಸರ್ಕಾರ
Share on WhatsAppShare on FacebookShare on Telegram

ಕಸ್ತೂರಿರಂಗನ್ ವರದಿಯು ಅವೈಜ್ಞಾನಿಕವಾಗಿದೆ, ಪಶ್ಚಿಮಘಟ್ಟದ ಜನಜೀವನ ಗಮನದಲ್ಲಿಟ್ಟುಕೊಂಡು ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಡಿ31 ರೊಳಗೆ ರಾಷ್ಟ್ರೀಯ ಹಸಿರು ನ್ಯಾಯಪೀಠದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ವರದಿಯ ಸಿದ್ದತೆಯ ವೇಳೆ ಅನೇಕ ದೋಷಗಳಿವೆ. ಇದರಿಂದ ಪಶ್ಚಿಮಘಟ್ಟದ ಜನರ ಬದುಕು ಅತಂತ್ರ ಸ್ಥಿತಿಗೆ ಬರುತ್ತದೆ ಎಂದು ಸರ್ಕಾರ ವರದಿಯನ್ನು ತಿರಸ್ಕರಿಸಿದೆ.

ADVERTISEMENT

ಈ ವರದಿ ಕುರಿತು ಡಿ31 ರೊಳಗೆ ಹಸಿರು ನ್ಯಾಯಾಪೀಠ(ಎನ್ಜಿಟಿ)ಯಲ್ಲಿ ಚರ್ಚೆಗೆ ಬರಲಿದೆ. ಈ ಸಂಬಂಧ ಎರಡು ದಿನಗಳೊಳಗೆ ಕೇಂದ್ರಕ್ಕೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಅನುಷ್ಠಾನದ ಕುರಿತು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸಬೇಕಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯಸರ್ಕಾರ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣ ವಿರೋಧಿಸುತ್ತದೆ. ಒಂದು ವೇಳೆ ಹಸಿರು ನ್ಯಾಯಾಪೀಠದಲ್ಲಿ ತೀರ್ಪು ವಿರೋಧವಾಗಿ ಬಂದರೆ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ರಾಜ್ಯ ನಾಯಕರು ತೀರ್ಮಾನ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ವರದಿ ಅನುಷ್ಠಾನಗೊಂಡರೆ ಪಶ್ಚಿಮಘಟ್ಟದ ಜನರು ಬೀದಿಗಿಳಿದು ಹೋರಾಟ ಮಾಡುವ ಸಂಭವ ಎದುರಾಗುತ್ತದೆ. ಈಗಾಗಲೆ ಗ್ರಾಮಪಂಚಾಯಿತಿ ಮಟ್ಟದಿಂದ ವಿಧಾನಸಭೆಯವರೆಗೂ ವಿರೋಧಗಳು ವ್ಯಕ್ತವಾಗುತ್ತಿದೆ. ಜೊತೆಗೆ ಪಶ್ಚಿಮಘಟ್ಟದ ಜನರ ಪರಿಸ್ಥಿತಿ ಅತಂತ್ರಕ್ಕೆ ಬರುವ ಸಾಧ್ಯತೆಯೇ ಹೆಚ್ಚು, ಹಾಗಾಗಿ ರಾಜ್ಯ ಸರ್ಕಾರ ಇನದನ್ನು ವಿರೋಧಿಸುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮತ್ತು ಅರಣ್ಯ ಸಚಿವ ಆನಂದ್ಸಿಂಗ್ ತಿಳಿಸಿದ್ದಾರೆ.

ಈ ವರದಿ ಅನುಷ್ಠಾನಗೊಂಡರೆ ರಾಜ್ಯದಲ್ಲಿ 11 ಜಿಲ್ಲೆಗಳ 1592 ಕ್ಕೂ ಹೆಚ್ಚು ಹಳ್ಳಿಗಳ 20,668 ಪ್ರದೇಶ ಸೂಕ್ಷ್ಮ ಪರಿಸರ ಪ್ರದೇಶಕ್ಕೆ ಸೇರಲಿದೆ. ಇನ್ನು ಕರ್ನಾಟಕ ಸೇರಿದಂತೆ ಕೇರಳ, ಮಹಾರಾಷ್ಟ್ರ, ಗುಜರಾತ್, ಗೋವಾ, ತಮಿಳುನಾಡು ರಾಜ್ಯಗಳ ಮೇಲೆ ಪ್ರಭಾವ ಬೀರಲಿದೆ.

ಇದೇ ವೇಳೆ ಆರ್ ಅಶೋಕ್‌ ಮಾತನಾಡಿ, ಅರಣ್ಯಗಳಿಂದ 10 ಕಿ.ಮೀ ವ್ಯಾಪ್ತಿಯಲ್ಲಿರುವ ಬಫರ್ ಜೋನ್ನನ್ನು 1 ಕಿ.ಮೀ ವ್ಯಾಪ್ತಿಗೆ ಇಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Tags: state government rejected the kasturirangan repoert
Previous Post

ಅಂತರ್ಧರ್ಮೀಯ ಮದುವೆ ಊರ್ಜಿತಗೊಳಿಸಿದ ಅಲಹಾಬಾದ್ ಕೋರ್ಟ್

Next Post

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada