ರೈತ ಜಮೀನು ಕಿತ್ತು ತಿನ್ನುವ ಸರ್ಕಾರ
https://youtu.be/QX4g82NAFtg
Read moreDetailsಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ನಾರಾಯಣಸಾ ಭಾಂಡಗೆ ಕಾಂಗ್ರೆಸ್ ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ. ಕಾಂಗ್ರೆಸ್ಸಿಗರಿಗೆ ಮುಸಲ್ಮಾನರೇ ಅವರಿಗೆ ತಂದೆ ತಾಯಿ. ಕಾಂಗ್ರೆಸ್ ಪಕ್ಷ ಮುಸಲ್ಮಾನರ ಪಕ್ಷ ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರಲ್ಲ ಎಂದು ಬಾಗಲಕೋಟೆಯಲ್ಲಿ ಲೇವಡಿ ಮಾಡಿದ್ದಾರೆ.
© 2024 www.pratidhvani.com - Analytical News, Opinions, Investigative Stories and Videos in Kannada