• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್-19: ರಾಜ್ಯದಲ್ಲಿ 28,877 ಒಟ್ಟು ಪ್ರಕರಣಗಳು

by
July 8, 2020
in ಕರ್ನಾಟಕ
0
ಕೋವಿಡ್-19: ರಾಜ್ಯದಲ್ಲಿ 28
Share on WhatsAppShare on FacebookShare on Telegram

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 2062 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಧೃಡೀಕರಿಸಿದ ಕರೋನಾ ಪ್ರಕರಣಗಳ ಸಂಖ್ಯೆ 28877 ತಲುಪಿದೆ. ಇಂದು 778 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು 11,876 ಮಂದಿ ಸೋಂಕಿತರು ಸೋಂಕುಮುಕ್ತರಾಗಿದ್ದಾರೆ.

ADVERTISEMENT

ಕಳೆದ ದಿನದಲ್ಲಿ 54 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 470 ತಲುಪಿದೆ. ರಾಜ್ಯದಲ್ಲಿ ಸದ್ಯ 16527 ಸಕ್ರಿಯ ಕರೋನಾ ಪ್ರಕರಣಗಳಿವೆ. ಅದರಲ್ಲಿ 452 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶಾದ್ಯಂತ 22,752 ಹೊಸ ಕರೋನಾ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಕರೋನಾ ಪ್ರಕರಣಗಳ ಸಂಖ್ಯೆ 7,42,417 ದಾಟಿದೆ. ಇನ್ನು ದೇಶದಲ್ಲಿ ಕರೋನಾ ಸೋಂಕಿಗೆ ಬಲಿಯಾಗಿರುವವರ ಸಂಖ್ಯೆ 20,642 ತಲುಪಿದೆ. ಇದುವರೆಗೂ 4,56,831 ಮಂದಿ ಸೋಂಕಿತರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

Previous Post

ಸದ್ಯದ ಬಿಕ್ಕಟ್ಟುಗಳ ಬಗ್ಗೆ ಚರ್ಚೆಯಾಗುತ್ತೋ ಅಥವಾ ನೆಪಮಾತ್ರಕ್ಕಷ್ಟೇ ನಡೆಯುತ್ತೋ ಈ ಬಾರಿಯ ಅಧಿವೇಶನ?

Next Post

ಭಾರತದ ವಿದೇಶಾಂಗ ನೀತಿ, ನೋಟು ನಿಷೇಧ ಪಾಠಗಳನ್ನು ಕೈ ಬಿಟ್ಟ CBSE

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಭಾರತದ ವಿದೇಶಾಂಗ ನೀತಿ

ಭಾರತದ ವಿದೇಶಾಂಗ ನೀತಿ, ನೋಟು ನಿಷೇಧ ಪಾಠಗಳನ್ನು ಕೈ ಬಿಟ್ಟ CBSE

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada