• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಣೆ: ಶೋಕಾಸ್ ನೋಟಿಸ್ ನೀಡಿದ ಆರೋಗ್ಯ ಇಲಾಖೆ

by
July 1, 2020
in ಕರ್ನಾಟಕ
0
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಣೆ: ಶೋಕಾಸ್ ನೋಟಿಸ್ ನೀಡಿದ ಆರೋಗ್ಯ ಇಲಾಖೆ
Share on WhatsAppShare on FacebookShare on Telegram

ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸುವ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ಸಂಕಷ್ಟದ ಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಹೇಳಿದೆ.

52 ವರ್ಷವಯಸ್ಸಿನ ಭವರ್‌ಲಾಲ್‌ ಸುಜಾನಿ ಎಂಬ ರೋಗಿಗೆ 18 ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದವು. ಈ ಕಾರಣದಿಂದಾಗಿ ರೋಗಿಯು ಮೃತಪಟ್ಟಿದ್ದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ರೋಗಿಯಲ್ಲಿ ಐಎಲ್‌ಐ (ILI)ಯ ರೋಗ ಲಕ್ಷಣಗಳು ಇದ್ದುದರಿಂದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದವು. ಬೆಡ್‌ ಅಥವಾ ವೆಂಟಿಲೇಟರ್‌ನ ಕೊರತೆಯ ಕಾರಣ ನೀಡಿ ರೋಗಿಯನ್ನು ದಾಖಲು ಮಾಡಲು ಆಸ್ಪತ್ರೆಗಳು ಒಪ್ಪಿಕೊಂಡಿರಲಿಲ್ಲ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಆರೋಗ್ಯ ಇಲಾಖೆಯು ಎಲ್ಲಾ ಅಸ್ಪತ್ರೆಗಳಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಕೆಪಿಎಮ್‌ಇ ಕಾಯ್ದೆಯಡಿಲಲ್ಲಿ ನೋಂದಣಿಯ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಗ್ಯ ಇಲಾಖೆ ನೋಟಿಸ್‌ನಲ್ಲಿ ತಿಳಿಸಿದೆ. ಖಾಸಗಿ ಆಸ್ಪತ್ರೆಗಳು ಕೊವಿಡ್-19‌ ಅಥವಾ ಕೋವಿಡ್‌-19ನ ರೋಗ ಲಕ್ಷಣಗಳನ್ನು ಒಳಗೊಂಡ ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Hospitals denying treatment to patients during this critical time of pandemic outbreak will not be spared and will be dealt stringently.@CMofKarnataka @BSYBJP @drashwathcn @sriramulubjp @mla_sudhakar @nimmasuresh @RAshokaBJP @CovidKarnataka @DIPR_COVID19 @Karnataka_DIPR pic.twitter.com/EhSVpKfeET

— PANKAJ KUMAR PANDEY, IAS (@iaspankajpandey) July 1, 2020


ADVERTISEMENT

“ಮರಣಹೊಂದಿರುವ ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ನೀವು ಕಾಯ್ದೆಯನ್ನು ಉಲಕ್ಲಂಘಿಸಿದ್ದೀರಾ. ಹೀಗಾಗಿ ನಿಮ್ಮ ವಿರುದ್ದ ಕೆಪಿಎಂಇ ಕಾಯ್ದೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು,” ಎಂದು ನೋಟಿಸ್‌ ನೀಡಿದ್ದು 24 ಗಂಟೆಗಳ ಒಳಗಾಗಿ ಉತ್ತರಿಸಲು ಸೂಚಿಸಿದೆ.

Tags: Covid 19Health DepartmentShowcause Noticeಆರೋಗ್ಯ ಇಲಾಖೆಖಾಸಗಿ ಆಸ್ಪತ್ರೆಶೋಕಾಸ್ ನೋಟಿಸ್
Previous Post

ಕರೋನಾ ಆತಂಕದ ನಡುವೆಯೇ ನಡೆಯಿತು ಟಗರು ಕಾಳಗ.!

Next Post

ರಷ್ಯಾದಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಂತೆ ಮನವಿ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
Next Post
ರಷ್ಯಾದಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಂತೆ ಮನವಿ

ರಷ್ಯಾದಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಂತೆ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada