• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗುಜರಾತಿನಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದ ವಲಸೆ ಕಾರ್ಮಿಕರು

by
May 4, 2020
in ದೇಶ
0
ಗುಜರಾತಿನಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದ ವಲಸೆ ಕಾರ್ಮಿಕರು
Share on WhatsAppShare on FacebookShare on Telegram

ಅಹಮದಾಬಾದ್‌ನಿಂದ 21,000 ಕಾರ್ಮಿಕರು ʼಶ್ರಮಿಕ್ʼ ರೈಲಿನಲ್ಲಿ ತಮ್ಮ ರಾಜ್ಯಗಳಿಗೆ ತೆರಳಿದ್ದಾರೆ ಎಂದು ಗುಜರಾತ್ ಸರ್ಕಾರ ಹೇಳಿದ್ದರೂ ಊರುಗಳಿಗೆ ತೆರಳಲು ಸಾಧ್ಯವಾಗದ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಲು ಅನುವು ಮಾಡಿಕೊಡಬೇಕೆಂಬ ಬೇಡಿಕೆಯಿಟ್ಟು ಸೂರತ್‌ನ ರಸ್ತೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

ADVERTISEMENT

ಸೇರಿದ್ದ ಕಾರ್ಮಿಕರನ್ನು ನಿಭಾಯಿಸಲು ಸಾಧ್ಯವಾಗದ ಪೋಲಿಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆಂದು ವರದಿಯಾಗಿದೆ. ಇದರಿಂದ ಉದ್ರಿಕ್ತಗೊಂಡ ಗುಂಪು ಸೂರತ್‌ನ ಕಡೋದರ ಪ್ರದೇಶದಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ರಿಕ್ತ ಗುಂಪನ್ನು ನಿಯಂತ್ರಿಸಲು ಪೋಲಿಸರು ಆಶ್ರುವಾಯು ಸಿಡಿಸಿದ್ದಾರೆಂದು ‘ದಿ ಹಿಂದು’ ವರದಿ ಮಾಡಿದೆ.

ಉತ್ತರ ಪ್ರದೇಶ, ಬಿಹಾರಕ್ಕೆ ಸೇರಿದ ಸುಮಾರು 300 ಕ್ಕೂ ಹೆಚ್ಚು ಕಾರ್ಮಿಕರು ಗುಜರಾತ್- ಮಧ್ಯಪ್ರದೇಶದ ಗಡಿವರೆಗೂ ಹೋಗಿ ಹಿಂತಿರುಗಿ ಬಂದಿದ್ದಾರೆ. ಮಧ್ಯಪ್ರದೇಶ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಸಂಚರಿಸಲು ಅನುಮತಿ ನೀಡಿಲ್ಲವಾದ್ದರಿಂದ ಕಾರ್ಮಿಕರು ಗಡಿಯಿಂದ ಹಿಂತಿರುಗಿ ಬಂದಿದ್ದಾರೆಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸತತ 40 ದಿನಗಳ ದೀರ್ಘ ಲಾಕ್‌ಡೌನ್‌ನಿಂದ ಬೇಸತ್ತಿರುವ ಕಾರ್ಮಿಕರು ಅತ್ತ ತಿನ್ನಲೂ ಇಲ್ಲದೆ, ಇತ್ತ ದುಡಿಮೆಯೂ ಇಲ್ಲದೆ ಕಂಗಾಲಾಗಿದ್ದಾರೆ. ಈ ನಡುವೆ ಇದ್ದ ಅಲ್ಪ ಸ್ವಲ್ಪ ದುಡ್ಡನ್ನು ಶೇಖರಿಸಿ ಊರಿಗೆ ಮರಳಲು ಟಿಕೇಟ್ ಮಾಡಿದ್ದರು. ಮಧ್ಯಪ್ರದೇಶ ಸರ್ಕಾರ ತನ್ನ ರಾಜ್ಯದ ಪ್ರದೇಶಗಳ ಮೂಲಕ ತೆರಳಲು ಅನುಮತಿ ನೀಡದ ಕಾರಣ ಉತ್ತರಪ್ರದೇಶ, ಬಿಹಾರ, ಒಡಿಸ್ಸಾ ಮೂಲದ ಹಲವಾರು ಕಾರ್ಮಿಕರು ಗುಜರಾತಿನಲ್ಲೇ ಬಾಕಿಯಾಗಿದ್ದರು. ತಾವು ನೀಡಿರುವ ಟಿಕೆಟಿನ ಹಣವೂ ವಾಪಾಸು ಸಿಗದಿದ್ದರಿಂದ ಕಾರ್ಮಿಕರು ಇನ್ನಷ್ಟು ಹತಾಷೆಗೊಳಗಾಗಿದ್ದರೆಂದು ಪೋಲಿಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ʼಡೆಕ್ಕನ್ ಹೆರಾಲ್ಡ್ʼ ವರದಿ ಮಾಡಿದೆ.

Tags: GujarathMigrant Workersಗುಜರಾತ್ಪೋಲಿಸ್‌ ಪಡೆವಲಸೆ ಕಾರ್ಮಿಕರುಸೂರತ್‌
Previous Post

ವಿದೇಶದಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ಕರೆತರುವ ಪ್ರಕ್ರಿಯೆ ಮೇ 7ರಿಂದ ಆರಂಭ

Next Post

ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

December 16, 2025
25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

December 15, 2025

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

December 15, 2025
ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

December 15, 2025
Next Post
ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada