• Home
  • About Us
  • ಕರ್ನಾಟಕ
Sunday, November 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗುಜರಾತಿನಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದ ವಲಸೆ ಕಾರ್ಮಿಕರು

by
May 4, 2020
in ದೇಶ
0
ಗುಜರಾತಿನಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದ ವಲಸೆ ಕಾರ್ಮಿಕರು
Share on WhatsAppShare on FacebookShare on Telegram

ಅಹಮದಾಬಾದ್‌ನಿಂದ 21,000 ಕಾರ್ಮಿಕರು ʼಶ್ರಮಿಕ್ʼ ರೈಲಿನಲ್ಲಿ ತಮ್ಮ ರಾಜ್ಯಗಳಿಗೆ ತೆರಳಿದ್ದಾರೆ ಎಂದು ಗುಜರಾತ್ ಸರ್ಕಾರ ಹೇಳಿದ್ದರೂ ಊರುಗಳಿಗೆ ತೆರಳಲು ಸಾಧ್ಯವಾಗದ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಲು ಅನುವು ಮಾಡಿಕೊಡಬೇಕೆಂಬ ಬೇಡಿಕೆಯಿಟ್ಟು ಸೂರತ್‌ನ ರಸ್ತೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

ADVERTISEMENT

ಸೇರಿದ್ದ ಕಾರ್ಮಿಕರನ್ನು ನಿಭಾಯಿಸಲು ಸಾಧ್ಯವಾಗದ ಪೋಲಿಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆಂದು ವರದಿಯಾಗಿದೆ. ಇದರಿಂದ ಉದ್ರಿಕ್ತಗೊಂಡ ಗುಂಪು ಸೂರತ್‌ನ ಕಡೋದರ ಪ್ರದೇಶದಲ್ಲಿ ಪೋಲಿಸರೊಂದಿಗೆ ಸಂಘರ್ಷಕ್ಕಿಳಿದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ರಿಕ್ತ ಗುಂಪನ್ನು ನಿಯಂತ್ರಿಸಲು ಪೋಲಿಸರು ಆಶ್ರುವಾಯು ಸಿಡಿಸಿದ್ದಾರೆಂದು ‘ದಿ ಹಿಂದು’ ವರದಿ ಮಾಡಿದೆ.

ಉತ್ತರ ಪ್ರದೇಶ, ಬಿಹಾರಕ್ಕೆ ಸೇರಿದ ಸುಮಾರು 300 ಕ್ಕೂ ಹೆಚ್ಚು ಕಾರ್ಮಿಕರು ಗುಜರಾತ್- ಮಧ್ಯಪ್ರದೇಶದ ಗಡಿವರೆಗೂ ಹೋಗಿ ಹಿಂತಿರುಗಿ ಬಂದಿದ್ದಾರೆ. ಮಧ್ಯಪ್ರದೇಶ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಸಂಚರಿಸಲು ಅನುಮತಿ ನೀಡಿಲ್ಲವಾದ್ದರಿಂದ ಕಾರ್ಮಿಕರು ಗಡಿಯಿಂದ ಹಿಂತಿರುಗಿ ಬಂದಿದ್ದಾರೆಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸತತ 40 ದಿನಗಳ ದೀರ್ಘ ಲಾಕ್‌ಡೌನ್‌ನಿಂದ ಬೇಸತ್ತಿರುವ ಕಾರ್ಮಿಕರು ಅತ್ತ ತಿನ್ನಲೂ ಇಲ್ಲದೆ, ಇತ್ತ ದುಡಿಮೆಯೂ ಇಲ್ಲದೆ ಕಂಗಾಲಾಗಿದ್ದಾರೆ. ಈ ನಡುವೆ ಇದ್ದ ಅಲ್ಪ ಸ್ವಲ್ಪ ದುಡ್ಡನ್ನು ಶೇಖರಿಸಿ ಊರಿಗೆ ಮರಳಲು ಟಿಕೇಟ್ ಮಾಡಿದ್ದರು. ಮಧ್ಯಪ್ರದೇಶ ಸರ್ಕಾರ ತನ್ನ ರಾಜ್ಯದ ಪ್ರದೇಶಗಳ ಮೂಲಕ ತೆರಳಲು ಅನುಮತಿ ನೀಡದ ಕಾರಣ ಉತ್ತರಪ್ರದೇಶ, ಬಿಹಾರ, ಒಡಿಸ್ಸಾ ಮೂಲದ ಹಲವಾರು ಕಾರ್ಮಿಕರು ಗುಜರಾತಿನಲ್ಲೇ ಬಾಕಿಯಾಗಿದ್ದರು. ತಾವು ನೀಡಿರುವ ಟಿಕೆಟಿನ ಹಣವೂ ವಾಪಾಸು ಸಿಗದಿದ್ದರಿಂದ ಕಾರ್ಮಿಕರು ಇನ್ನಷ್ಟು ಹತಾಷೆಗೊಳಗಾಗಿದ್ದರೆಂದು ಪೋಲಿಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ʼಡೆಕ್ಕನ್ ಹೆರಾಲ್ಡ್ʼ ವರದಿ ಮಾಡಿದೆ.

Tags: GujarathMigrant Workersಗುಜರಾತ್ಪೋಲಿಸ್‌ ಪಡೆವಲಸೆ ಕಾರ್ಮಿಕರುಸೂರತ್‌
Previous Post

ವಿದೇಶದಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ಕರೆತರುವ ಪ್ರಕ್ರಿಯೆ ಮೇ 7ರಿಂದ ಆರಂಭ

Next Post

ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

ಕನ್ನಡದಲ್ಲಿ ‘ಮಾಲ್ಗುಡಿ ಡೇಸ್‘; ಮುಖ್ಯವಾಹಿನಿಗೆ ಡಬ್ಬಿಂಗ್

Please login to join discussion

Recent News

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ
Top Story

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

by ಪ್ರತಿಧ್ವನಿ
November 1, 2025
Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

November 1, 2025

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada