• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ

by
September 2, 2020
in ದೇಶ
0
ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ
Share on WhatsAppShare on FacebookShare on Telegram

ಕರೋನಾ ವೈರಸ್ ಸಾಂಕ್ರಾಮಿಕ ಸಂಧರ್ಭದಲ್ಲಿ ಮಧ್ಯಪ್ರದೇಶ ಸರ್ಕಾರವು ಬುಡಕಟ್ಟು ಜನಾಂಗ ಪ್ರಾಬಲ್ಯವಿರುವ ಜಿಲ್ಲೆಗಳಾದ ಬಾಲಘಾಟ್ ಮತ್ತು ಮಾಂಡ್ಲಾದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಕುದುರೆಗಳು ಮತ್ತು ದನಕರುಗಳಿಗೆ ಯೋಗ್ಯವಾಗಿರುವ ಅಕ್ಕಿಯನ್ನು ಮಾನವ ಬಳಕೆಗೆ ಸರಬರಾಜು ಮಾಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಆಹಾರ ಮತ್ತು ಸಾರ್ವಜನಿಕ ವಿತರಣಾ ವಿಭಾಗದ ಸಂಗ್ರಹ ಮತ್ತು ಸಂಶೋಧನಾ ವಿಭಾಗವು ಮಧ್ಯ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಜುಲೈ 30 ಮತ್ತು ಆಗಸ್ಟ್ 2, 2020 ರ ನಡುವೆ ಬುಲಘಾಟ್ ಮತ್ತು ಮಾಂಡ್ಲಾದ ಬುಡಕಟ್ಟು ಜಿಲ್ಲೆಗಳಲ್ಲಿ ನಾಲ್ಕು ಗೋದಾಮು ಮತ್ತು ಒಂದು ನ್ಯಾಯಬೆಲೆ ಅಂಗಡಿಯಿಂದ 32 ಮಾದರಿ ಅಕ್ಕಿಗಳನ್ನು ತೆಗೆದುಕೊಂಡು ಅವುಗಳನ್ನು NABL ಕೇಂದ್ರ ಧಾನ್ಯಗಳ ವಿಶ್ಲೇಷಣಾ ಪ್ರಯೋಗಾಲಯದಲ್ಲಿ ಪರಿಶೀಲಿಸಿತ್ತು.

ಮಧ್ಯಪ್ರದೇಶದ ಎರಡು ಬುಡಕಟ್ಟು ಜಿಲ್ಲೆಗಳಿಂದ ಸಂಗ್ರಹಿಸಿದ ಅಕ್ಕಿ ಮಾದರಿಗಳ ಸಂಶೋಧನೆಯು ಅವು ಮಾನವನ ಬಳಕೆಗೆ ಯೋಗ್ಯವಲ್ಲ ಎಂದು ತೋರಿಸಿಕೊಟ್ಟಿವೆ. ಹಾಗೂ ಆ ಅಕ್ಕಿ ಮಾದರಿ ಜಾನುವಾರುಗಳ ಬಳಕೆಗೆ ಸೂಕ್ತವಾದ ಧಾನ್ಯಗಳೆಂದು ವ್ಯಾಖ್ಯಾನಿಸುವ ವರ್ಗ 1-ಎ ಯಲ್ಲಿ ಸೇರಿದವಾಗಿತ್ತು ಎಂದು ಇಂಡಿಯ ಟುಡೇ ವರದಿ ಮಾಡಿದೆ.

ಪರಿಶೀಲನೆಗೊಳಪಡಿಸಿದ 32 ಮಾದರಿ ಅಕ್ಕಿಗಳು ಸಚಿವಾಲಯದ ಮಾನದಂಡ ಹಾಗೂ PFA ಮಾನದಂಡಗಳನ್ನು ಮೀರಿದೆ. ಪರಿಶೀಲನೆಯಲ್ಲಿ ಆ ಧಾನ್ಯಗಳು ಮಾನವನಿಗೆ ಸೇವಿಸಲು ಯೋಗ್ಯವಲ್ಲ ಎಂದು ಕಂಡುಬಂದಿದೆ. ಆಡು, ಕುರಿ, ದನ-ಕರುಗಳಿಗೆ ಮಾತ್ರ ಸೇವಿಸಲು ಯೋಗ್ಯ ಎಂದು ಕೇಂದ್ರ ಮಧ್ಯ ಪ್ರದೇಶ ರಾಜ್ಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಅದಾಗ್ಯೂ ಮಧ್ಯ ಪ್ರದೇಶ ಈ ವರದಿಯನ್ನು ತಳ್ಳಿ ಹಾಕಿದೆ. ಆ ರೀತಿಯ ಪತ್ರ ಬಂದಿರುವುದು ತನ್ನ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಪ್ರಮಾದವಾಗಿದ್ದಾರೆ, ತಪ್ಪಿತಸ್ಥ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಮಧ್ಯ ಪ್ರದೇಶ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಿಸಾಹು ಲಾಲ್‌ ಸಾಹು ಹೇಳಿದ್ದಾರೆ.

Tags: ಮಧ್ಯಪ್ರದೇಶ
Previous Post

ನಿರ್ಮಲಾ ಸೀತಾರಾಮನ್‌ರಂಥ ಹಣಕಾಸು ಸಚಿವರಿರುವುದು ಆ್ಯಕ್ಟ್ ಆಫ್ ಗಾಡ್ ಅಲ್ಲದೆ ಬೇರೇನೂ ಅಲ್ಲ!

Next Post

ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

Related Posts

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ
ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
January 17, 2026
0

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. https://youtu.be/vrO2tps8tdk?si=7do471XFGkWSf4ZC ಬಿಬಿಸಿ ಏಷಿಯನ್...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

January 16, 2026
Next Post
ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

Please login to join discussion

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada