• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ

by
September 2, 2020
in ದೇಶ
0
ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ
Share on WhatsAppShare on FacebookShare on Telegram

ಕರೋನಾ ವೈರಸ್ ಸಾಂಕ್ರಾಮಿಕ ಸಂಧರ್ಭದಲ್ಲಿ ಮಧ್ಯಪ್ರದೇಶ ಸರ್ಕಾರವು ಬುಡಕಟ್ಟು ಜನಾಂಗ ಪ್ರಾಬಲ್ಯವಿರುವ ಜಿಲ್ಲೆಗಳಾದ ಬಾಲಘಾಟ್ ಮತ್ತು ಮಾಂಡ್ಲಾದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಕುದುರೆಗಳು ಮತ್ತು ದನಕರುಗಳಿಗೆ ಯೋಗ್ಯವಾಗಿರುವ ಅಕ್ಕಿಯನ್ನು ಮಾನವ ಬಳಕೆಗೆ ಸರಬರಾಜು ಮಾಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಆಹಾರ ಮತ್ತು ಸಾರ್ವಜನಿಕ ವಿತರಣಾ ವಿಭಾಗದ ಸಂಗ್ರಹ ಮತ್ತು ಸಂಶೋಧನಾ ವಿಭಾಗವು ಮಧ್ಯ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಜುಲೈ 30 ಮತ್ತು ಆಗಸ್ಟ್ 2, 2020 ರ ನಡುವೆ ಬುಲಘಾಟ್ ಮತ್ತು ಮಾಂಡ್ಲಾದ ಬುಡಕಟ್ಟು ಜಿಲ್ಲೆಗಳಲ್ಲಿ ನಾಲ್ಕು ಗೋದಾಮು ಮತ್ತು ಒಂದು ನ್ಯಾಯಬೆಲೆ ಅಂಗಡಿಯಿಂದ 32 ಮಾದರಿ ಅಕ್ಕಿಗಳನ್ನು ತೆಗೆದುಕೊಂಡು ಅವುಗಳನ್ನು NABL ಕೇಂದ್ರ ಧಾನ್ಯಗಳ ವಿಶ್ಲೇಷಣಾ ಪ್ರಯೋಗಾಲಯದಲ್ಲಿ ಪರಿಶೀಲಿಸಿತ್ತು.

ಮಧ್ಯಪ್ರದೇಶದ ಎರಡು ಬುಡಕಟ್ಟು ಜಿಲ್ಲೆಗಳಿಂದ ಸಂಗ್ರಹಿಸಿದ ಅಕ್ಕಿ ಮಾದರಿಗಳ ಸಂಶೋಧನೆಯು ಅವು ಮಾನವನ ಬಳಕೆಗೆ ಯೋಗ್ಯವಲ್ಲ ಎಂದು ತೋರಿಸಿಕೊಟ್ಟಿವೆ. ಹಾಗೂ ಆ ಅಕ್ಕಿ ಮಾದರಿ ಜಾನುವಾರುಗಳ ಬಳಕೆಗೆ ಸೂಕ್ತವಾದ ಧಾನ್ಯಗಳೆಂದು ವ್ಯಾಖ್ಯಾನಿಸುವ ವರ್ಗ 1-ಎ ಯಲ್ಲಿ ಸೇರಿದವಾಗಿತ್ತು ಎಂದು ಇಂಡಿಯ ಟುಡೇ ವರದಿ ಮಾಡಿದೆ.

ಪರಿಶೀಲನೆಗೊಳಪಡಿಸಿದ 32 ಮಾದರಿ ಅಕ್ಕಿಗಳು ಸಚಿವಾಲಯದ ಮಾನದಂಡ ಹಾಗೂ PFA ಮಾನದಂಡಗಳನ್ನು ಮೀರಿದೆ. ಪರಿಶೀಲನೆಯಲ್ಲಿ ಆ ಧಾನ್ಯಗಳು ಮಾನವನಿಗೆ ಸೇವಿಸಲು ಯೋಗ್ಯವಲ್ಲ ಎಂದು ಕಂಡುಬಂದಿದೆ. ಆಡು, ಕುರಿ, ದನ-ಕರುಗಳಿಗೆ ಮಾತ್ರ ಸೇವಿಸಲು ಯೋಗ್ಯ ಎಂದು ಕೇಂದ್ರ ಮಧ್ಯ ಪ್ರದೇಶ ರಾಜ್ಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಅದಾಗ್ಯೂ ಮಧ್ಯ ಪ್ರದೇಶ ಈ ವರದಿಯನ್ನು ತಳ್ಳಿ ಹಾಕಿದೆ. ಆ ರೀತಿಯ ಪತ್ರ ಬಂದಿರುವುದು ತನ್ನ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಪ್ರಮಾದವಾಗಿದ್ದಾರೆ, ತಪ್ಪಿತಸ್ಥ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಮಧ್ಯ ಪ್ರದೇಶ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಿಸಾಹು ಲಾಲ್‌ ಸಾಹು ಹೇಳಿದ್ದಾರೆ.

Tags: ಮಧ್ಯಪ್ರದೇಶ
Previous Post

ನಿರ್ಮಲಾ ಸೀತಾರಾಮನ್‌ರಂಥ ಹಣಕಾಸು ಸಚಿವರಿರುವುದು ಆ್ಯಕ್ಟ್ ಆಫ್ ಗಾಡ್ ಅಲ್ಲದೆ ಬೇರೇನೂ ಅಲ್ಲ!

Next Post

ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

ನಿಗೂಢವಾಗಿಯೇ ಉಳಿದಿರುವ ಪಿಎಂ ಕೇರ್ಸ್ ಫಂಡ್ ಲೆಕ್ಕ!

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada