• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್

by
November 20, 2020
in ದೇಶ
0
ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್
Share on WhatsAppShare on FacebookShare on Telegram

ಲವ್‌ ಜಿಹಾದ್‌ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಲವ್‌ ಜಿಹಾದ್‌ ಹೆಸರಿನಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದೆ, ಕೋಮು ಸೌಹಾರ್ದಕ್ಕೆ ಭಂಗ ತರುವ ಕೆಲಸ ಮಾಡುತ್ತಿದೆ ಎಂದು ಗೆಹ್ಲೋಟ್‌ ಹೇಳಿದ್ದಾರೆ. ತಮ್ಮ ಸಂಗಾತಿಯನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ನಾಗರಿಕರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲು ಹೊರಟಿದೆಯೆಂದು ಗೆಹಲೋಟ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವಯಸ್ಕರನ್ನು ರಾಜ್ಯಾಧಿಕಾರದ ಮರ್ಜಿಯಲ್ಲಿರಬೇಕಾದಂತಹ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಮದುವೆ ಅನ್ನುವುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯ, ಅದನ್ನು ಹತ್ತಿಕ್ಕಲು ಕಾನೂನು ರೂಪಿಸುವುದು ಸಂಪೂರ್ಣ ಅಸಾಂವಿಧಾನಿಕ, ಇಂತಹ ಪ್ರಕರಣ ಯಾವುದೇ ನ್ಯಾಯಲಯದಲ್ಲಿ ನಿಲ್ಲುವುದಿಲ್ಲ, ಜಿಹಾದ್‌ ಗೆ ಪ್ರೀತಿಯಲ್ಲಿ ಯಾವುದೇ ಸ್ಥಾನವಿಲ್ಲವೆಂದು ಅವರು ಹೇಳಿದ್ದಾರೆ.

ಅಶೋಕ್‌ ಗೆಹ್ಲೋಟ್‌ಗೆ ಪ್ರತಿಕ್ರಿಯಿಸಿದ ಕೇಂದ್ರ ಮಂತ್ರಿ ಗಜೇಂದ್ರ ಸಿಂಗ್‌ ಶೇಖಾವತ್‌, ಲವ್‌ ಜಿಹಾದ್‌ ಷಡ್ಯಂತ್ರಕ್ಕೆ ಸಾವಿರಾರು ಯುವತಿಯರು ಬಲಿಯಾಗಿದ್ದಾರೆ. ಮಹಿಳೆಯರು ತಮ್ಮ ಧರ್ಮವನ್ನೇ ಅನುಸರಿಸುವುದು ಕೂಡಾ ವೈಯಕ್ತಿಕ ಸ್ವಾತಂತ್ರದಡಿಯಲ್ಲಿ ಬರಬೇಕು ಎಂದು ಹೇಳಿದ್ದಾರೆ.

Dear Ashok ji, Love Jihad is a trap that has thousands of young women believing the marriage is a personal affair, where later it turns out it isn't.

Also, if it is a matter of personal liberty, then why are the women not free to keep their maiden name or religion?
1/

— Gajendra Singh Shekhawat (@gssjodhpur) November 20, 2020


ADVERTISEMENT

Also Read: ಲವ್‌ ಜಿಹಾದ್‌ ಹೆಸರಿನಲ್ಲಿ ಮಹಿಳೆಯ ಸ್ವಾತಂತ್ರ್ಯ ನಿರಾಕರಿಸುವ ಷಡ್ಯಂತ್ರ್ಯ -AILAJ

ಫೆಬ್ರವರಿಯಲ್ಲಿ, ಕೇಂದ್ರ ಗೃಹ ಸಚಿವಾಲಯವು ಸಂಸತ್ತಿನಲ್ಲಿ “ಲವ್ ಜಿಹಾದ್ ಅನ್ನು ಕಾನೂನಿನಲ್ಲಿ ವ್ಯಾಖ್ಯಾನಿಸಲಾಗಿಲ್ಲ” ಮತ್ತು ಅಂತಹ ಯಾವುದೇ ಪ್ರಕರಣವನ್ನು ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಹೇಳಿದ್ದರೂ ಅದೇ ಸರ್ಕಾರದ ಮಂತ್ರಿ ಗಜೇಂದ್ರ ಸಿಂಗ್‌ ಲವ್‌ ಜಿಹಾದ್‌ ಬಗ್ಗೆ ನೀಡಿರುವ ವ್ಯತಿರಿಕ್ತ ಹೇಳಿಕೆಗಳು ಬಿಜೆಪಿ ಹಾಗೂ ಅದರ ನಾಯಕರ ವಿರೋಧಾಭಾಸವನ್ನು ತೋರಿಸುತ್ತಿದೆ.

Tags: love jihadಅಶೋಕ್‌ ಗೆಹ್ಲೋಟ್‌ಲವ್ ಜಿಹಾದ್
Previous Post

ಊಹಾಪೋಹಗಳಿಗೆ ಕಾರಣವಾದ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

Next Post

CM ಬದಲಾವಣೆ ಸರ್ಕಸಿನಲ್ಲಿ ರಾಜ್ಯದ ಆಡಳಿತ ದಿಕ್ಕಟ್ಟು ಹೋಗಿದೆ -ಸಿದ್ದರಾಮಯ್ಯ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
CM ಬದಲಾವಣೆ ಸರ್ಕಸಿನಲ್ಲಿ ರಾಜ್ಯದ ಆಡಳಿತ ದಿಕ್ಕಟ್ಟು ಹೋಗಿದೆ -ಸಿದ್ದರಾಮಯ್ಯ

CM ಬದಲಾವಣೆ ಸರ್ಕಸಿನಲ್ಲಿ ರಾಜ್ಯದ ಆಡಳಿತ ದಿಕ್ಕಟ್ಟು ಹೋಗಿದೆ -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada