• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದ್ವೇಷ ಹರಡುವ ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು ಪಾರ್ಲೆ ನಿರ್ಧಾರ

by
October 12, 2020
in ದೇಶ
0
ದ್ವೇಷ ಹರಡುವ ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು ಪಾರ್ಲೆ ನಿರ್ಧಾರ
Share on WhatsAppShare on FacebookShare on Telegram

ಪಾರ್ಲೆ-ಜಿ ಬಿಸ್ಕೆತ್‌ ತಯಾರಕರಾದ ಪಾರ್ಲೆ ಹಾಗೂ ಬಜಾಜ್ ಸಂಸ್ಥೆಗಳು ವಿಷಕಾರಿ ಚಿಂತನೆಗಳನ್ನು, ಧ್ವೇಷವನ್ನು ಹರಡುವ ಹಾಗೂ ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಭಾರತೀಯ ನ್ಯೂಸ್‌ ಚಾನೆಲ್‌ಗಳಿಗೆ ತಮ್ಮ ಜಾಹಿರಾತನ್ನು ನೀಡದಿರಲು ನಿರ್ಧಾರ ಮಾಡಿದೆ.

ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಹಾಗೂ ಸಮಾಜಕ್ಕೆ ಕೆಟ್ಟ ಸಂದೇಶಗಳನ್ನು, ವಿಚಾರಗಳನ್ನು ಹರಡುವ ನ್ಯೂಸ್‌ ಚಾನೆಲ್‌ಗಳಿಗೆ ಇನ್ನುಮುಂದೆ ಸಂಸ್ಥೆಯು ಜಾಹಿರಾತು ನೀಡುವುದಿಲ್ಲ ಎಂದು ತೀರ್ಮಾನಿಸಿದೆ ಎಂದು ಪಾರ್ಲೆಯ ಹಿರಿಯ ಮುಖ್ಯಸ್ಥ ಕೃಷ್ಣರಾವ್‌ ಬುದ್ದ ಹೇಳಿದ್ದಾರೆ.


ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇತರ ಜಾಹಿರಾತುದಾರರು ಕೂಡಾ ಈ ನಿರ್ಧಾರ ತೆಗೆದುಕೊಂಡರೆ ವಿಷಕಾರಿ ವಿಷಯಗಳನ್ನು, ದ್ವೇಷವನ್ನು ಹರಡುವ ಸುದ್ದಿ ಸಂಸ್ಥೆಗಳು ತಮ್ಮ ಪ್ರಸಾರದ ವಿಷಯವನ್ನು ಬದಲಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ಕೃಷ್ಣ ಬುದ್ಧ ಅಭಿಪ್ರಾಯಪಟ್ಟಿದ್ದಾರೆ.

#ParleG won't advertise anymore with Republic and other Toxic channels. Soon Arnab will have to rely only on biscuits Modi throws at him!

— Srivatsa (@srivatsayb) October 12, 2020


ಟಿಆರ್‌ಪಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಂಸ್ಥೆ ಈ ನಿರ್ಧಾರವನ್ನು ತಳೆದಿದೆ.

ಪಾರ್ಲೆಗಿಂತಲೂ ಮೊದಲು, ಭಾರತೀಯ ನ್ಯೂಸ್‌ ಚಾನೆಲ್‌ಗಳ ವಿರುದ್ಧ ಬಜಾಜ್‌ ಸಂಸ್ಥೆ ಕೂಡಾ ಕಠಿಣ ನಿಲುವು ತಳೆದಿತ್ತು. CNBC-TV18 ನೊಂದಿಗೆ ಮಾತನಾಡಿದ್ದ ಬಜಾಜ್‌ ಮುಖ್ಯಸ್ಥ ರಾಜೀವ್‌ ಬಜಾಜ್‌ ಮೂರು ಸುದ್ದಿ ಸಂಸ್ಥೆಗಳನ್ನು ಕಂಪೆನಿಯು ಕಪ್ಪು ಪಟ್ಟಿಗೆ ಹಾಕಿದ್ದಾಗಿ ತಿಳಿಸಿದ್ದರು.

ಪಾರ್ಲೆಯ ಈ ಪ್ರಕಟನೆಯ ನಂತರ #ParleG ಹ್ಯಾಷ್‌ಟ್ಯಾಗ್‌ ಟ್ವಿಟರಿನಲ್ಲಿ ಟ್ರೆಂಡ್‌ ಆಗಿದ್ದು ʼಸಾಮಾಜಿಕ ಜವಾಬ್ದಾರಿಯುಳ್ಳ ಬ್ರಾಂಡ್‌ʼ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಸಂಸ್ಥೆಯನ್ನು ಮೆಚ್ಚಿಕೊಂಡಿದ್ದಾರೆ.

Welcome Steps #ParleG joins the move initiated by #Bajaj #NoHateNoFear https://t.co/RLx8JoK4un

— Shrimant Mane (@ShrimantManey) October 11, 2020


Parle Products, the maker of #ParleG biscuits, said the company will not advertise on news channels that broadcast toxic content.

Rajiv Bajaj of @bajaj_ltd has blacklisted 3 channels for advertising.

Way to go! @StopFundingHate @newslaundry @zoo_bear https://t.co/djQEJBMVHw

— Einstein (@DesiPoliticks) October 11, 2020


That’s the way!
You have a permanent customer in me and my family! #ParleG #Bajaj https://t.co/8dCWw0GaCw

— Sayema (@_sayema) October 11, 2020


MAD RESECT FOR #ParleG

It has decided not to advertise on news channels that broadcast toxic aggressive content.

How nice it would be if more companies would start thinking about the country and stop funding this as$hole media

Let's hit them where it hurts

G for Genius pic.twitter.com/MTqrmW3caj

— What is this behavior Anoooooooooooop (@theexwhogothot) October 12, 2020


ADVERTISEMENT
Tags: News ChannelsParleToxic Contentಜಾಹಿರಾತುಧ್ವೇಷ ಭಾಷಣಪಾರ್ಲೆ
Previous Post

ಕಾಂಗ್ರೆಸ್ ವಕ್ತಾರೆ ಖುಷ್ಬೂ ಬಿಜೆಪಿಗೆ ಸೇರಲು ಸಿದ್ಧತೆ

Next Post

ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕತ್ವದ ವಿರುದ್ದ ದೂರು ದಾಖಲು

Related Posts

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
0

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿ (Labour & farmer policy) ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇಂದು ದೇಶಾದ್ಯಂತ ಟ್ರೇಡ್...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
Next Post
ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕತ್ವದ ವಿರುದ್ದ ದೂರು ದಾಖಲು

ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕತ್ವದ ವಿರುದ್ದ ದೂರು ದಾಖಲು

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada