• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನ್ಯಾಯಾಂಗ ನಿಂದನೆ ಪ್ರಕರಣ: ಹೊಸ ಪೀಠದಲ್ಲಿ ವಿಚಾರಣೆ ಆರಂಭಿಸಲು ಅರ್ಜಿ ಸಲ್ಲಿಸಿದ ಪ್ರಶಾಂತ್‌ ಭೂಷಣ್‌

by
September 13, 2020
in ದೇಶ
0
ನ್ಯಾಯಾಂಗ ನಿಂದನೆ ಪ್ರಕರಣ: ಹೊಸ ಪೀಠದಲ್ಲಿ ವಿಚಾರಣೆ ಆರಂಭಿಸಲು ಅರ್ಜಿ ಸಲ್ಲಿಸಿದ ಪ್ರಶಾಂತ್‌ ಭೂಷಣ್‌
Share on WhatsAppShare on FacebookShare on Telegram

ಪ್ರಶಾಂತ್‌ ಭೂಷಣ್‌ ಅವರ ವಿರುದ್ದ ಸುಪ್ರಿಂಕೋರ್ಟ್‌ನಲ್ಲಿ ಇತ್ತೀಚಿಗೆ ನಡೆದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭುಷಣ್‌ ಅಪರಾಧಿ ಕೋರ್ಟ್‌ ತೀರ್ಪು ನೀಡಿತ್ತು. ಸುಪ್ರಿಂಕೋರ್ಟ್‌ನ ನಡವಳಿಕೆ ಹಾಗೂ CJI ಎಸ್‌ ಎ ಬೊಬ್ಡೆ ಅವರ ವಿರುದ್ದ ಟ್ವಟರ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಕಾರಣಕ್ಕಾಗಿ ಅವರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲಾಗಿತ್ತು. ಶಿಕ್ಷೆಯ ಪ್ರಮಾಣ ಪ್ರಕಟಿಸಿದ ಕೋರ್ಟ್‌, ಪ್ರಶಾಂತ್‌ ಭೂಷಣ್‌ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿತ್ತು.

ADVERTISEMENT

Also Read: ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ

ಆದರೆ, ಈಗ ಪ್ರಶಾಂತ್‌ ಭೂಷಣ್‌ ತಮ್ಮ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಬಳಸಿಕೊಂಡು ಹೊಸ ಪೀಠದಲ್ಲಿ ಹೊಸದಾಗಿ ವಿಚಾರಣೆ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಮೂಲಕ, ಒಂದು ರೂಪಾಯಿ ದಂಡವನ್ನು ತಾನು ಕಟ್ಟುವುದಿಲ್ಲ ಎಂಬ ವಿಚಾರವನ್ನು ಪ್ರಶಾಂತ್‌ ಭೂಷಣ್‌ ಸ್ಪಷ್ಟಪಡಿಸಿದ್ದಾರೆ.

Also Read: ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ

ಪ್ರಶಾಂತ್‌ ಭೂಷಣ್‌ ಅವರ ವಕೀಲರಾದ ಕಾಮಿನಿ ಜೈಸ್ವಾಲ್‌ ಅವರು ಸುಪ್ರಿಂಗೆ ನೀಡಿದ ಅರ್ಜಿಯಲ್ಲಿ “ಮೇಲ್ಮನವಿ ಸಲ್ಲಿಸುವುದು ಸಂವಿಧಾನದತ್ತ ಮೂಲಭೂತ ಹಕ್ಕು ಹಾಗೂ ಅಂತರಾಷ್ಟ್ರೀಯ ಕಾನೂನು ನಿಯಮಗಳಲ್ಲಿಯೂ ಇದು ಖಾತರಿಪಡಿಸಿದ ಹಕ್ಕಾಗಿದೆ,” ಎಂದು ಹೇಳಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪ್ರಶ್ನಿಸಲು ಅನುಮತಿ ನೀಡಿದರೆ ಅದು ಒಂದು ತಪ್ಪು ತೀರ್ಪಿನ ವಿರುದ್ದ ಹೋರಾಡಲು ಇರುವಂತಹ ಅಸ್ತ್ರವಾಗುತ್ತದೆ. ಸತ್ಯವನ್ನು ರಕ್ಷಣಾ ಕವಚವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Also Read: ಪ್ರಜಾಸತ್ತೆ ಸ್ವಾಸ್ಥ್ಯ, ನ್ಯಾಯಾಂಗ ಸ್ವಾಯತ್ತತೆ ಚರ್ಚೆಗೆ ಬಿರುಸು ತಂದ ನ್ಯಾಯಾಂಗ ನಿಂದನೆ ಪ್ರಕರಣ

ಪ್ರಶಾಂತ್‌ ಭೂಷಣ್‌ ಅವರ ಅರ್ಜಿಯ ಪ್ರಮುಖ ಅಂಶಗಳೇನು?

1. 21ನೇ ವಿಧಿಯ ಉಲ್ಲಂಘನೆ:

ಸಂವಿಧಾನದ 21ನೇ ವಿಧಿಯ ಪ್ರಕಾರ ಯಾವುದೇ ಕ್ರಿಮಿನಲ್‌ ಕೇಸ್‌ನ ಮೂಲ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವ ಹಕ್ಕು ಪ್ರತಿಯೊಬ್ಬರಿಗಿದೆ. ಒಂದಯ ವೇಳೆ, ಆ ಅವಕಾಶವನ್ನು ನೀಡದಿದ್ದಲ್ಲಿ ಅದು 21ನೇ ವಿಧಿಯ ಉಲ್ಲಂಘನೆ ಎಂದು ಹೇಳಿದ್ದಾರೆ.

2. ಮೇಲ್ಮನವಿ ಸಲ್ಲಿಸುವ ಹಕ್ಕು:

ಅಂತರಾಷ್ಟ್ರೀಯ ನಾಗರೀಕ ಮತ್ತು ರಾಜಕೀಯ ಹಕ್ಕುಗಳ 14(5) ವಿಧಿಯ ಪ್ರಕಾರ ಮೇಲ್ಮನವಿ ಸಲ್ಲಿಸುವುದು ಒಂದು ಖಾತರೀಪಡಿಸಿದ ಹಕ್ಕಾಗಿದೆ. ಈ ಅಂತರಾಷ್ಟ್ರೀಯ ನಿಯಮಗಳನ್ನು ಭಾರತ ಅನುಸರಿಸುತ್ತಿದೆ.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಪ್ರಶಾಂತ್ ಭೂಷಣ ತಪ್ಪಿತಸ್ಥ ಎಂದ ಸುಪ್ರೀಂಕೋರ್ಟ್

3. ಪಕ್ಷಪಾತದ ಸಾಧ್ಯತೆ:

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿರುವ ಇಬ್ಬರು ವಾದಿಗಳ ಪೈಕಿ ಒಬ್ಬರು ಖುದ್ದು ಸುಪ್ರಿಂಕೋರ್ಟ್‌ ಆಗರುತ್ತದೆ. ಈ ಪ್ರಕರಣದಲ್ಲಿ ಸುಪ್ರಿಂಕೋರ್ಟ್‌ ವಕೀಲರಾಗಿ, ಸಾಕ್ಷಿಗಳಾಗಿ ಹಾಗೂ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ವಿಚಾರವು ಪಕ್ಷಪಾತದ ಸಾಧ್ಯತೆಯನ್ನು ಪುಷ್ಟೀಕರಿಸುತ್ತದೆ. ಒಂದೇ ಪ್ರಕರಣದಲ್ಲಿ ಒಬ್ಬರು ವಾದಿಯಾಗಿಯೂ, ನ್ಯಾಯವಾದಿಯಾಗಿಯೂ ಇರಲು ಸಾಧ್ಯವಿಲ್ಲ. ಹಾಗಾಗಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು.

Also Read: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದ ಗಾಂಧಿ ಹೇಳಿಕೆ!

ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು ಪ್ರಶಾಂತ್‌ ಭೂಷಣ್‌ ಅವರು ಸುಪ್ರಿಂ ಮೊರೆ ಹೋಗಿದ್ದು, ನ್ಯಾಯಂಗ ನಿಂದನೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ವಾಕ್‌ ಸ್ವಾತಂತ್ರ್ಯ ಹಾಗೂ ನ್ಯಾಯಾಂಗ ನಿಂದನೆ ವಿಚಾರದ ಚರ್ಚೆ ವಿಸ್ತೃತವಾಗಿ ನಡೆಯಲು ಹೊಸ ಪೀಠದ ರಚನೆ ಮಾಡಲು ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರಿಂ ನಿರ್ದೇಶನ ನೀಡಿತ್ತು. ಈಗ ಮತ್ತೊಮ್ಮೆ ವಾಕ್‌ ಸ್ವಾತಂತ್ರ್ಯದ ಚರ್ಚೆಗಳು ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ.

Also Read: ಪ್ರಶಾಂತ್‌ ಭೂಷಣ್‌ ವಿರುದ್ದ ಸುಪ್ರಿಂ ಕೋರ್ಟ್‌ ನಿರ್ಧಾರ ದುರದೃಷ್ಟಕರ: ಎಸ್‌ ಆರ್‌ ಹಿರೇಮಠ

Tags: Contempt CasePrashant Bhushanನ್ಯಾಯಾಂಗ ನಿಂದನೆ ಪ್ರಕರಣಪ್ರಶಾಂತ್ ಭೂಷಣ್
Previous Post

ಆದಿವಾಸಿ ಬುಡಕಟ್ಟು ಸಮುದಾಯಗಳ ಹಕ್ಕು, ಅಧಿಕಾರ, ಅಭಿವೃದ್ಧಿಯ ಒಳನೋಟ

Next Post

ಕೊಡಗಿನಲ್ಲಿ ಅಭಿವೃದ್ದಿ ಕಾರ್ಯಕ್ಕೆ ಪರಿಸರ ನಿಯಮಾವಳಿ ಮತ್ತು ಕಾಯ್ದೆಯ ಅಡ್ಡಿ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಕೊಡಗಿನಲ್ಲಿ ಅಭಿವೃದ್ದಿ ಕಾರ್ಯಕ್ಕೆ ಪರಿಸರ ನಿಯಮಾವಳಿ ಮತ್ತು ಕಾಯ್ದೆಯ ಅಡ್ಡಿ

ಕೊಡಗಿನಲ್ಲಿ ಅಭಿವೃದ್ದಿ ಕಾರ್ಯಕ್ಕೆ ಪರಿಸರ ನಿಯಮಾವಳಿ ಮತ್ತು ಕಾಯ್ದೆಯ ಅಡ್ಡಿ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada