ಉತ್ತರಪ್ರದೇಶದ ಕನೌಜ್ನ ತಿರ್ವಾದಲ್ಲಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಜನರು ಬಾರದಂತೆ ನಿರ್ಬಂಧ ಹೇರುತ್ತಿದ್ದ ಪೊಲೀಸ್ ಅಧಿಕಾರಿಗೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಭೆಯಲ್ಲೇ ಅವಾಜ್ ಹಾಕಿದ್ದಾರೆ. ನೀವು ಯಾವುದೋ ಒಂದು ಪಕ್ಷದ ಪರ ಕೆಲಸ ಮಾಡಿ ಅವರ ಕೃಪೆಗೆ ಪಾತ್ರರಾಗುವುದನ್ನು ಮೊದಲು ಬಿಡಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಮಿತಿಮೀರಿದ ವ್ಹೀಲಿಂಗ್ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...
Read moreDetails





