Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪ್ರವಾಹ ತಪ್ಪಿಸಲು ರಾಜಾಪುರ ಡ್ಯಾಂನಿಂದ ಇನ್ನಷ್ಟು ನೀರು, ಜೀವ ಪಡೆದ ಕೃಷ್ಣಾ

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶನಿವಾರಮಧ್ಯಾಹ್ನ ಒಂದು ಗಂಟೆಗೆ ಮಹಾರಾಷ್ಟ್ರದ ರಾಜಾಪುರ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.
ಪ್ರವಾಹ ತಪ್ಪಿಸಲು ರಾಜಾಪುರ ಡ್ಯಾಂನಿಂದ ಇನ್ನಷ್ಟು ನೀರು
Pratidhvani Dhvani

Pratidhvani Dhvani

June 21, 2019
Share on FacebookShare on Twitter

ಕಳೆದ ಕೆಲವು ದಿನಗಳಿಂದ ರಾಜಾಪುರ ಜಲಾಶಯದಿಂದ ಸತತವಾಗಿ ನೀರು ಬಿಡುಗಡೆಯಾಗುತ್ತಿದ್ದು, ಈ ನೀರು ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕುಗಳ ಜನತೆಯ ಕುಡಿಯುವ ನೀರಿನ ದಾಹವನ್ನು ನೀಗಿಸುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ಬೆಂಗಳೂರು ಜೈಲಿನಿಂದಲೇ ವಿಡಿಯೋ ಪೋಸ್ಟ್‌ ಮಾಡಿದ ಹರ್ಷ ಕೊಲೆ ಆರೋಪಿ!

ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಧರೆಗುರುಳಿದ ವಿದ್ಯುತ್ ಕಂಬಗಳು!

ಇಂದು ಶುಕ್ರವಾರ ಸಂಜೆ ಜಲಾಶಯದ ಮತ್ತಷ್ಟು ಗೇಟುಗಳನ್ನು ತೆರೆಯಲಾಗಿದೆ. ಜಲಾಶಯದ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. 2005-06ರಲ್ಲಿ ಜಲಾಶಯದ ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ಪ್ರವಾಹ ಉಂಟಾಗಿ, ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಈ ರೀತಿ ಪ್ರವಾಹ ಬಂದಲ್ಲಿ ಜಲಾಶಯದ ಗೇಟುಗಳನ್ನು ತೆರೆಯಲು ಸಾಧ್ಯವೇ ಇಲ್ಲ. ಇವು ಮ್ಯಾನ್ಯುವಲ್ ಗೇಟ್ ಆಗಿದ್ದರಿಂದ ಮಳೆಗಾಲದ ಮುನ್ನವೇ ತೆರೆದು ನೀರು ಬಿಡುವುದು ಅನಿವಾರ್ಯವಾಗಿತ್ತು.

ಕೃಷ್ಣೆಯಲ್ಲಿ ಸತತವಾಗಿ ನೀರು ಹರಿಯುತ್ತಿರುವುದರಿಂದ ಸಂತಸಗೊಂಡ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ ರಾಜಾಪುರ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕೋಡಿಯ ಕಲ್ಲೋಳ, ಮಾಂಜರಿ, ಅಥಣಿ ತಾಲೂಕಿನ ಉಗಾರ ಬ್ಯಾರೇಜ್‌ಗಳಿಗೂ ಸಚಿವರು ಭೇಟಿ ನೀಡಿ, ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಸಚಿವರು ರಾಜಾಪುರ ಜಲಾಶಯಕ್ಕೆ ಭೇಟಿ ನೀಡುತ್ತಿರುವುದನ್ನು ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳಿಗೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಈಗಾಗಲೇ ತಿಳಿಸಿದ್ದಾರೆ. ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವ ಸಂಬಂಧ ಮಾತುಕತೆಗೆ ಸಮಯ ಕೋರಿ ಶಿವಕುಮಾರ್ ಫತ್ರ ಬರೆದರೂ ಮಹಾರಾಷ್ಟ್ರ ಸರಕಾರ ಸ್ಪಂದಿಸಿರಲಿಲ್ಲ.ಕೊಯ್ನಾ ನೀರು ಬಿಡುಗಡೆ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮೇಲೆ ಪ್ರಭಾವ ಬೀರುವಂತೆ ಶಿವಕುಮಾರ್ ಅವರು ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ ಜೋಶಿ ಅವರಿಗೂ ಮನವಿ ಮಾಡಿದ್ದರು.

ಈ ಮಧ್ಯೆ, ಕೃಷ್ಣೆಯಲ್ಲಿ ಹರಿಯುತ್ತಿರುವ ನೀರು ರಾಯಬಾಗ ತಾಲೂಕಿನ ಸಿದ್ದಾಪುರ, ಖೇಮಲಾಪುರ ದಾಟಿದ್ದು, ನಾಳೆ ಸಂಜೆ ವೇಳೆಗೆ ಅಥಣಿ ತಾಲೂಕಿನ ದರೂರ ಸೇತುವೆಯನ್ನು ತಲುಪಲಿದೆ.

RS 500
RS 1500

SCAN HERE

don't miss it !

ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕ

ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2022
ಶಾಸಕ ಜಮೀರ್ ಅಹಮ್ಮದ್ ಮೇಲೆ ACB ದಾಳಿ : ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ !
ಇದೀಗ

ಶಾಸಕ ಜಮೀರ್ ಅಹಮ್ಮದ್ ಮೇಲೆ ACB ದಾಳಿ : ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ !

by ಪ್ರತಿಧ್ವನಿ
July 5, 2022
ಮಹಾ ಸರ್ಕಾರ ರಚನೆಯ ಬೆನ್ನಲ್ಲೇ  ಶರದ್ ಪವಾರ್‌ಗೆ ಆದಾಯ ತೆರಿಗೆಯಿಂದ ನೋಟಿಸ್!‌
ದೇಶ

ಮಹಾ ಸರ್ಕಾರ ರಚನೆಯ ಬೆನ್ನಲ್ಲೇ  ಶರದ್ ಪವಾರ್‌ಗೆ ಆದಾಯ ತೆರಿಗೆಯಿಂದ ನೋಟಿಸ್!‌

by ಪ್ರತಿಧ್ವನಿ
July 1, 2022
GST ಪರಿಷ್ಕರಣೆ ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯ : ಸಿದ್ದರಾಮಯ್ಯ
ಕರ್ನಾಟಕ

GST ಪರಿಷ್ಕರಣೆ ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯ : ಸಿದ್ದರಾಮಯ್ಯ

by ಪ್ರತಿಧ್ವನಿ
June 30, 2022
ಜಮ್ಮು-ಕಾಶ್ಮೀರ; ಇಬ್ಬರು ಉಗ್ರರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ದೇಶ

ಜಮ್ಮು-ಕಾಶ್ಮೀರ; ಇಬ್ಬರು ಉಗ್ರರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

by ಪ್ರತಿಧ್ವನಿ
July 3, 2022
Next Post
ಬಿಜೆಪಿ ಸ್ಪರ್ಶದಿಂದ ಪರಿಶುದ್ಧವಾದ ‘ಆಂಧ್ರ ಮಲ್ಯರು’!

ಬಿಜೆಪಿ ಸ್ಪರ್ಶದಿಂದ ಪರಿಶುದ್ಧವಾದ ‘ಆಂಧ್ರ ಮಲ್ಯರು’!

ರಾಜ್ಯ ರಾಜಕಾರಣದಲ್ಲಿ ಅಯೋಮಯ ಪರಿಸ್ಥಿತಿ ತಲುಪಿದ ಜೆಡಿಎಸ್

ರಾಜ್ಯ ರಾಜಕಾರಣದಲ್ಲಿ ಅಯೋಮಯ ಪರಿಸ್ಥಿತಿ ತಲುಪಿದ ಜೆಡಿಎಸ್

‘ಬೆಂಗಳೂರಿಗೇಕೆ ಶರಾವತಿ ನೀರು? ರಾಜಧಾನಿಯನ್ನೇ ರಾಜ್ಯಕ್ಕೆ ಹಂಚಿ!’

‘ಬೆಂಗಳೂರಿಗೇಕೆ ಶರಾವತಿ ನೀರು? ರಾಜಧಾನಿಯನ್ನೇ ರಾಜ್ಯಕ್ಕೆ ಹಂಚಿ!’

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist