• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಬ್ರಿ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತು ಪಡಿಸಲು ಸಾಕಷ್ಟು ಪುರಾವೆಗಳಿವೆ- ನ್ಯಾ ಲಿಬರ್ಹಾನ್

by
October 1, 2020
in ದೇಶ
0
ಬಾಬ್ರಿ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತು ಪಡಿಸಲು ಸಾಕಷ್ಟು ಪುರಾವೆಗಳಿವೆ- ನ್ಯಾ ಲಿಬರ್ಹಾನ್
Share on WhatsAppShare on FacebookShare on Telegram

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ಲಿಬರ್ಹಾನ್‌ ಆಯೋಗದ ಮುಖ್ಯಸ್ಥ ನ್ಯಾಯಮೂರ್ತಿ ಲಿಬರ್ಹಾನ್‌ ತಿಳಿಸಿದ್ದಾರೆ.

ADVERTISEMENT

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಘಪರಿವಾರಕ್ಕೆ ಸೇರಿದ 32 ಆರೋಪಿಗಳನ್ನೂ ಖುಲಾಸೆಗೊಳಿಸಲಾದ ಹಿನ್ನಲೆಯಲ್ಲಿ ಪ್ರಕರಣದ ವರದಿ ಸಲ್ಲಿಸಿದ್ದ ನ್ಯಾಯಮೂರ್ತಿ ಲಿಬರ್ಹಾನ್‌ ʼಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆʼ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನನಗೆ ಒಪ್ಪಿಗೆ ಎನಿಸುವಂತಹ ಪುರಾವೆಗಳನ್ನು ನಾನು ಸಲ್ಲಿಸಿದ್ದೆ. ಅವರಿಗೆ ಬೇಕಾದುದನ್ನು ಅವರು ಒಪ್ಪಿಕೊಂಡಿದ್ದಾರೆ ಎಂದು ಲಿಬರ್ಹಾನ್‌ ಹೇಳಿದ್ದಾರೆ.

ಮಸೀದಿ ಉರುಳಿಸುವಿಕೆಯ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ಲಕ್ನೋದಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ, ಮಸೀದಿ ಧ್ವಂಸ ಪ್ರಕರಣ ಪೂರ್ವಯೋಜಿತ ಕೃತ್ಯ ಎಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿಲ್ಲ ಎಂದು ಹೇಳಿತ್ತು. ಈ ಬಗ್ಗೆ ಕೇಳಿದಾಗ, ಲಿಬರ್ಹಾನ್, “ಬಾಬರಿ ಮಸೀದಿ ಉರುಳಿಸುವಿಕೆಯಲ್ಲಿ ಪಿತೂರಿ ಸ್ಥಾಪಿಸಲು ಸಾಕಷ್ಟು ಪುರಾವೆಗಳಿಲ್ಲ ಎಂದು ನಾನು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ತಾನು ಸಾಕ್ಷಿಯಾಗಿ ಸಲ್ಲಿಸಿರುವ ವಿಡಿಯೋ ಹಾಗೂ ಫೊಟೋಗಳು ಸಾಕ್ಷಿಯಾಗಿ ಸ್ವೀಕರಿಸಲು ತನಗೆ ಸಾಕಷ್ಟು ತೃಪ್ತಿಯಿದೆ ಎಂದು ಹೇಳಿರುವ ಲಿಬರ್ಹಾನ್‌, ಅವುಗಳು ಅವರಿಗೆ ಪುರಾವೆಯಾಗಿ ತೃಪ್ತಿಯಾಗದ್ದು ತನಗೆ ಆಶ್ಚರ್ಯವಾಗಿದೆ ಎಂದಿದ್ದಾರೆ.

ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯ ಮಸೀದಿ ಉರುಳಿಸುವಿಕೆಯನ್ನು ಪೂರ್ವ ಯೋಜಿತ ಕೃತ್ಯ ಎಂಬ ತೀರ್ಮಾನಕ್ಕೆ ಬರಲು ʼಒದಗಿಸಲಾದ ಸಾಕ್ಷ್ಯಗಳು ಅನಿರ್ದಿಷ್ಟವಾಗಿದೆʼ ಎಂದು ತಿಳಿಸಿತ್ತು.

Also Read: ಭಾಗ- 1: ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ರಾಜಕೀಯ ವಿವಾದದಲ್ಲಿ ಎದ್ದವರು- ಬಿದ್ದವರು.

ಬಾಬ್ರಿ ಮಸೀದಿ ಉರುಳಿಸುವಿಕೆಯ 10 ದಿನಗಳ ನಂತರ, ಅಂದರೆ ಡಿಸೆಂಬರ್ 16 ರಂದು, ಅಂದಿನ ಪ್ರಧಾನಿ ಪಿ.ವಿ ನರಸಿಂಹರಾವ್‌ ಸರ್ಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಾಧೀಶ ಎಂ.ಎಸ್. ಲಿಬರ್ಹಾನ್ ಅವರ ನೇತೃತ್ವದಲ್ಲಿ, ಮಸೀದಿ ಉರುಳಿಸಲು ಕಾರಣವಾದ ಘಟನೆಗಳ ಅನುಕ್ರಮದ ಬಗ್ಗೆ ವರದಿಯನ್ನು ಸಲ್ಲಿಸಲು ವರದಿ ತಯಾರಿಸಲು ರಚಿಸಿತ್ತು. ಗೃಹ ಸಚಿವಾಲಯದ ಅಧಿಸೂಚನೆಯಲ್ಲಿ, ಆಯೋಗವು ತನ್ನ ವರದಿಯನ್ನು 3 ತಿಂಗಳೊಳಗೆ ಸಲ್ಲಿಸಲು ಸರ್ಕಾರ ಹೇಳಿತ್ತು. ಆದರೆ 48 ವಿಸ್ತರಣೆಗಳೊಂದಿಗೆ ಒಂದೂವರೆ ದಶಕದ ನಂತರ, ಅಂದರೆ 2009 ರಲ್ಲಿ ಸಮಗ್ರ ವರದಿ ಸಲ್ಲಿಸಲಾಯಿತು. ಆಯೋಗಕ್ಕಾಗಿ 8 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿತ್ತು.

2019 ರ ನವೆಂಬರಲ್ಲಿ ಭೂಮಿ ವ್ಯಾಜ್ಯವನ್ನು ಇತ್ಯರ್ಥಗೊಳಿಸಿದ್ದ ಸುಪ್ರೀಂ ಕೋರ್ಟ್‌ ವಿವಾದಿತ ಸ್ಥಳದಲ್ಲಿ ಶ್ರೀರಾಮಮಂದಿರ ನಿರ್ಮಿಸಲು ಅವಕಾಶ ಮಾಡಿಕೊಟ್ಟಿತ್ತು.

Also Read: ಬಾಬ್ರಿ ಮಸೀದಿ ತೀರ್ಪು ಪ್ರಕಟ: ಆರೋಪಿಗಳು ಖುಲಾಸೆ

Tags: ಬಾಬ್ರಿ ಮಸೀದಿಲಿಬರ್ಹಾನ್‌ ಆಯೋಗ
Previous Post

2019ರಲ್ಲಿ SC, ST ಮೇಲಿನ ದೌರ್ಜನ್ಯಗಳಲ್ಲಿ ಕ್ರಮವಾಗಿ 7% ಹಾಗೂ 26% ರಷ್ಟು ಏರಿಕೆ: NCRB

Next Post

ಹಾಥ್ರಸ್‌ ನಂತರ ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿಯ ಮೇಲೆ ಅತ್ಯಾಚಾರ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ಹಾಥ್ರಸ್‌ ನಂತರ ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿಯ ಮೇಲೆ ಅತ್ಯಾಚಾರ

ಹಾಥ್ರಸ್‌ ನಂತರ ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿಯ ಮೇಲೆ ಅತ್ಯಾಚಾರ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada