• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭವಿಷ್ಯದಲ್ಲಿ ಜಿಡಿಪಿ ಪ್ರಗತಿಗೆ ಗ್ರಾಮೀಣ ಭಾರತದ ಕೊಡುಗೆ ಹೆಚ್ಚಲಿದೆ ತಜ್ಞರ ಅಭಿಪ್ರಾಯ

by
June 30, 2020
in ದೇಶ
0
ಭವಿಷ್ಯದಲ್ಲಿ ಜಿಡಿಪಿ ಪ್ರಗತಿಗೆ ಗ್ರಾಮೀಣ ಭಾರತದ ಕೊಡುಗೆ ಹೆಚ್ಚಲಿದೆ ತಜ್ಞರ ಅಭಿಪ್ರಾಯ
Share on WhatsAppShare on FacebookShare on Telegram

ಮುಂದಿನ ದಿನಗಳಲ್ಲಿ ಜಿಡಿಪಿಗೆ ಗ್ರಾಮ ಭಾರತದ ಕೊಡುಗೆ ಪ್ರಮಾಣ ಹೆಚ್ಚಾಗಲಿದೆ. ಹಳ್ಳಿಗೆ ತೆರಳಿರುವ ಮಂದಿ ಸ್ವಸಹಾಯ ಗುಂಪುಗಳನ್ನು ಮಾಡಿ ಸ್ವ ಉದ್ಯೋಗ ಮಾಡಿ ಸೆಲ್ಕೋ ವೆಬಿನಾರ್ ನಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಚೇರ್ಮನ್ ಗೋಪಿಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಪ್ರಸ್ತುತ ನಮ್ಮ ಜಿಡಿಪಿ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಮೇಲೆ ಹೆಚ್ಚು ಆಧರಿತಗೊಂಡಿಲ್ಲ. ಜಿಡಿಪಿಗೆ ಇವುಗಳ ಕೊಡುಗೆ ಶೇ.20ಕ್ಕಿಂತಲೂ ಕಡಿಮೆ. ಆದರೆ ಮುಂದಿನ ದಿನಗಳಲ್ಲಿ ಇದರಲ್ಲಿ ಮಹತ್ತರ ಬೆಳವಣಿಗೆಗಳು ಆಗಲಿವೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಜಿಡಿಪಿಗೆ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಕೊಡುಗೆ ಶೇ.60ರಷ್ಟಿತ್ತು. ಕೋವಿಡ್ 19 ನಂತರ ಮತ್ತೆ ಅಂಥಾ ಸ್ಥಿತಿ ಬರಲಿದೆ. ಶೇ.60ರಷ್ಟಲ್ಲದಿದ್ದರೂ ಜಿಡಿಪಿಗೆ ಕೃಷಿ ಕೊಡುಗೆ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ.

ಮರಳಿ ಹಳ್ಳಿ ಸೇರಿರುವವರು ಸೇರಿಕೊಂಡು ಸ್ವಸಹಾಯ ಗಂಪುಗಳನ್ನು ಮಾಡಿಕೊಂಡರೆ ಬ್ಯಾಂಕುಗಳು ಸಾಲ ನೀಡುತ್ತವೆ. ಅದರಿಂದ ಕೌಶಲ್ಯ ತರಬೇತಿ ಪಡೆದು ಸ್ವ ಉದ್ಯೋಗ ಮಾಡಬಹುದು. ಅವರಿಗೆ ಬೇಕಾದ ಅವಶ್ಯ ಜೀವನೋಪಾಯ ಯಂತ್ರಗಳನ್ನು ಸೆಲ್ಕೋ ಒದಗಿಸಬಹುದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಚೇರ್ಮನ್ ಗೋಪಿಕೃಷ್ಣ ಹೇಳಿದರು.

ಸೆಲ್ಕೋ ಇಂಡಿಯಾ ಸಂಸ್ಥೆ ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಗ್ರಾಮೀಣ ಬ್ಯಾಂಕುಗಳ ಕೊಡುಗೆ ಮತ್ತು ಗ್ರಾಮೀಣ ಜನರ ಜೀವನೋಪಾಯಕ್ಕೆ ಹಣ ಹೂಡಿಕೆ ವಿಚಾರದ ಕುರಿತಾಗಿ ಆಯೋಜಿಸಿದ್ದ ವೆಬಿನಾರ್ ನಲ್ಲಿ ಅವರು ಈ ಮೇಲಿನ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿದರು.

ನಗರಗಳಿಂದ ಈಗಾಗಲೇ ಬಹುತೇಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ನಗರಗಳಲ್ಲಿ ಆಹಾರೋದ್ಯಮ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳು ಕುಸಿತ ಕಂಡಿರುವುದರಿಂದ ಮತ್ತೆ ಅದೇ ಪ್ರಮಾಣದಲ್ಲಿ ಕೆಲಸ ಸೃಷ್ಟಿ ಸಾಧ್ಯತೆ ಕಡಿಮೆ. ಹಾಗಾಗಿ ಬಹುತೇಕರು ಹಳ್ಳಿಗಳಲ್ಲೇ ಉಳಿಯುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಹಳ್ಳಿಗಳಲ್ಲೇ ಜೀವನೋಪಾಯಕ್ಕೆ ದಾರಿ ಹುಡುಕುತ್ತಿದ್ದಾರೆ. ಅವರು ಹಳ್ಳಿಗಳಲ್ಲೇ ಉಳಿದು ಕೌಶಲ್ಯ ತರಬೇತಿ ಪಡೆದು ಸ್ವಉದ್ಯೋಗ ಆರಂಭಿಸುವ ಅವಕಾಶ ಹೆಚ್ಚಿದೆ. ಎನ್ಜಿಓಗಳನ್ನು ಅವರನ್ನು ಒಟ್ಟು ಸೇರಿಸಿ ಸ್ವಸಹಾಯ ಸಂಘಗಳನ್ನು ರೂಪಿಸಬೇಕು ಎಂದು ಅವರು ಹೇಳಿದರು.

ನಾವು ಈಗ ವಿಭಿನ್ನ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಹಾಗಂತ ಅದನ್ನು ನಾವು ಕಷ್ಟಕರ ಪರಿಸ್ಥಿತಿ ಎಂದು ಭಾವಿಸಿಕೊಳ್ಳಬೇಕಿಲ್ಲ. ಕಷ್ಟಕರ ಎಂದುಕೊಂಡರೆ ಅದನ್ನು ದಾಟಿ ಬರುವುದು ಕಷ್ಟ. ವಿಭಿನ್ನ ಪರಿಸ್ಥಿತಿ ಎಂದುಕೊಂಡರೆ ದಾಟುವುದು ಸುಲಭ. ಮನುಷ್ಯರು ನೂರಾರು ವರ್ಷಗಳಿಂದ ಹಲವಾರು ಕಷ್ಟಕರ ಪರಿಸ್ಥಿತಿಗಳನ್ನು ಎದುರಿಸಿಕೊಂಡು ಬಂದಿದ್ದಾರೆ. ಇದೂ ಕೂಡ ಅಂಥದ್ದೇ ಒಂದು ಪರಿಸ್ಥಿತಿ. ಸದ್ಯ ಕರ್ನಾಟಕ, ಮಹಾರಾಷ್ಟ್ರದ ಉದಾಹರಣೆಗಳನ್ನು ತೆಗೆದುಕೊಂಡರೆ ಗ್ರಾಮೀಣ ಪ್ರದೇಶಗಳು ನಗರ ಪ್ರದೇಶಗಳಿಗಿಂತ ಹೆಚ್ಚು ಕಷ್ಟ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಅರ್ಥವಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕೇವಲ ಆರರಿಂದ 8 ಶೇಕಡ ಕೇಸುಗಳಷ್ಟೇ ದಾಖಲಾಗಿವೆ ಎಂದು ಅವರು ಅಭಿಪ್ರಾಯ ಪಟ್ಟರು.

Previous Post

ಭಾರತದ ಸುದ್ದಿ ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಚೀನಾ

Next Post

ಯುದ್ಧ ಕಾಲದಲ್ಲಿ ರಾಜ್ಯ ಸರ್ಕಾರ ಶಸ್ತ್ರಾಭ್ಯಾಸಕ್ಕೆ ತಯಾರಿ..!

Related Posts

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
0

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ "ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"...

Read moreDetails

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಯುದ್ಧ ಕಾಲದಲ್ಲಿ ರಾಜ್ಯ ಸರ್ಕಾರ ಶಸ್ತ್ರಾಭ್ಯಾಸಕ್ಕೆ ತಯಾರಿ..!

ಯುದ್ಧ ಕಾಲದಲ್ಲಿ ರಾಜ್ಯ ಸರ್ಕಾರ ಶಸ್ತ್ರಾಭ್ಯಾಸಕ್ಕೆ ತಯಾರಿ..!

Please login to join discussion

Recent News

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada