• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಭಾರತೀಯ ಆಟಗಾರರ ಮನೋಬಲ ಕುಗ್ಗಿಸಲು ಈಗಲೇ ತಂತ್ರ ಹೂಡಿದ ಆಸ್ಟ್ರೇಲಿಯಾ ಆಟಗಾರರು

by
November 15, 2020
in Uncategorized
0
ಭಾರತೀಯ ಆಟಗಾರರ ಮನೋಬಲ ಕುಗ್ಗಿಸಲು ಈಗಲೇ ತಂತ್ರ ಹೂಡಿದ ಆಸ್ಟ್ರೇಲಿಯಾ ಆಟಗಾರರು
Share on WhatsAppShare on FacebookShare on Telegram

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಸರಣಿ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾಗುವ ಮುನ್ನವೇ ಸ್ಲೆಡ್ಜಿಂಗ್‌ ಮೂಲಕ ಆರಂಭವಾಗಿದೆ. ಪ್ರತೀ ಬಾರಿಯಂತೆ ಈ ಬಾರಿಯು ಭಾರತದ ಆಸ್ಟ್ರೇಲಿಯಾ ಸರಣಿ ಅಂಗಣಕ್ಕಿಂತ ಹೆಚ್ಚಾಗಿ ಅಂಗಣದ ಹೊರಗೆ ಆಡಲ್ಪಡುವುದು ನಿಶ್ಚಯವಾಗಿದೆ.

ADVERTISEMENT

ಈ ಬಾರಿ ಭಾರತದ ಆಟಗಾರರನ್ನು ಕೆಣಕಿದ್ದು, ಆಸ್ಟ್ರೇಲಿಯಾ ಟೆಸ್ಟ್‌ ತಂಡದ ಕಪ್ತಾನರಾಗಿರುವ ಟಿಮ್‌ ಪೈನ್‌. ಸಾಮಾನ್ಯವಾಗಿ ಭಾರತ ತಂಡದ ಕಪ್ತಾನ ವಿರಾಟ್‌ ಕೊಹ್ಲಿ ಅವರನ್ನು ಕೆಣಕಲು ಯಾವ ತಂಡವೂ ಮುಂದಾಗುವುದಿಲ್ಲ. ಆದರೆ, ಅವರನ್ನು ಕೆಣಕುವುದೇ ನಮಗಿಷ್ಟ ಎಂದು ಟಿಮ್‌ ಪೈನ್‌ ಹೇಳಿದ್ದಾರೆ. ಆಸ್ಟ್ರೇಲಿಯಾ ತಂಡ ಹಾಗೂ ವಿರಾಟ್‌ ನಡುವಿನ ಕೌತುಕಭರಿತ ಸನ್ನಿವೇಷಗಳನ್ನು ಈ ಬಾರಿಯ ಸರಣಿಯಲ್ಲಿ ಹೆಚ್ಚು ನೋಡಲು ಸಾದ್ಯವಿಲ್ಲ. ಏಕೆಂದರೆ, ಮೊದಲ ಟೆಸ್ಟ್‌ನ ಬಳಿಕ ಭಾರತಕ್ಕೆ ಮರಳಲಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಒಂದು ಪಂದ್ಯಕ್ಕೇ ಆಸ್ಟ್ರೇಲಿಯಾ ತಂಡ ಮಾನಸಿಕವಾಗಿ ಎಷ್ಟು ಸಿದ್ದವಾಗಿದೆಯೆಂದರೆ, ಭಾರತದ ಆಟಗಾರರ ಮೇಲೆ ಈಗಲೇ ಮಾನಸಿಕ ಒತ್ತಡವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಈಗ ಟಿಮ್‌ ಪೈನ್‌ ಅವರು, ವಿರಾಟ್‌ ಕೊಹ್ಲಿ ಒಬ್ಬ ಸಾಂಆನ್ಯ ಆಟಗಾರ ಅವರ ಕುರಿತು ಹೆಚ್ಚಿಗೆ ಯೋಚಿಸಬೇಕಾದ ಅವಶ್ಯಕತೆಯಿಲ್ಲ. ಅವರನ್ನು ಟಾಸ್‌ ಸಂದರ್ಭದಲ್ಲಿ ನೋಡುತ್ತೇನೆ, ಅವರ ವಿರುದ್ದ ಆಡುತ್ತೇನೆ ಅಷ್ಟೇ ಹೊರತಾಗಿ ಬೇರೆ ಯಾವ ಸಂಬಂಧವೂ ಅವರೊಂದಿಗೆ ಇಲ್ಲ, ಎಂದು ಹೇಳಿದ್ದಾರೆ.

ಇದರೊಂದಿಗೆ ಆಸ್ಟ್ರೇಲಿಯಾ ತಂಡವು ವಿರಾಟ್‌ ಅವರನ್ನು ದ್ವೇಷಿಸಲು ಇಷ್ಟಪಡುತ್ತದೆ ಎಂದು ಹೇಳಿ ಈ ಸರಣಿಯು ಭಾರತಕ್ಕೆ ಅಷ್ಟೊಂದು ಸುಲಭವಾಗಿರುವುದಿಲ್ಲ ಎಂಬ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಕಳೆದ ಬಾರಿ ಭಾರತವು ಆಸ್ಟ್ರೇಲಿಯಾ ಸರಣಿಗೆ ಹೋಗಿದ್ದಾಗ ರಿಷಬ್‌ ಪಂತ್‌ ಮತ್ತು ಟಿಮ್‌ ಪೈನ್‌ ನಡುವಿನ ಸ್ಲೆಡ್ಜಿಂಗ್‌ ಸಮರ ತಾರಕಕ್ಕೇರಿತ್ತು. ಕ್ರಿಕೆಟ್‌ ಅಂಗಣದೊಳಗೆ ಎದುರಾಳಿ ಆಟಗಾರರ ಮನೋಬಲವನ್ನು ಕುಗ್ಗಿಸಲು ಮಾತಿನ ಮೂಲಕವೇ ತಿವಿಯುವ ಅಸ್ತ್ರವನ್ನು ಆಸ್ಟ್ರೇಲಿಯಾ ಆಟಗಾರರು ಬಹಳ ಚೆನ್ನಾಗಿ ಉಪಯೋಗಿಸುತ್ತಾರೆ. ಆದರೆ, ಕಳೆದ ಸರಣಿಯಲ್ಲಿ ಈ ಅಸ್ತ್ರ ಅಷ್ಟೊಂದು ಪ್ರಯೋಜನವಾಗಲಿಲ್ಲ.

ಈ ಬಾರಿಯ ಆಸ್ಟ್ರೇಲಿಯಾ ಸರಣಿಯ ಮೊದಲ ಟೆಸ್ಟ್‌ನ ನಂತರ ಉಳಿದ ಪಂದ್ಯಗಳಿಗೆ ವಿರಾಟ್‌ ಅಲಭ್ಯರಾಗಿರುತ್ತಾರೆ. ಈ ಪಂದ್ಯಗಳಿಗೆ ಅಜಿಂಕ್ಯಾ ರಹಾನೆ ಕಪ್ತನರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗಾಗಿ, ಎರಡೂ ತಂಡಗಳ ತಂತ್ರಗಾರಿಕೆಯಲ್ಲಿ ಯಾವ ರೀತಿಯ ಬದಲಾವಣೆ ಬರಬಹುದು ಎಂಬುದು ನಿಜಕ್ಕೂ ಕ್ರಿಕೆಟ್‌ ಪ್ರಿಯರಲ್ಲಿ ಕೌತುಕ ಮೂಡಿಸಿದೆ.

Previous Post

ಇನ್ನೂ ಜೈಲಲ್ಲಿ ಕೊಳೆಯುತ್ತಿರುವ ಸಾಮಾಜಿಕ ಹೋರಾಟಗಾರರು: ಅರ್ನಬ್‌ಗಿರುವ ಅನುಕೂಲ ಇವರಿಗಿಲ್ಲ

Next Post

ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada