• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಾನಹಾನಿ ವರದಿ: ರಿಪಬ್ಲಿಕ್ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿ ವಿರುದ್ಧ ಪ್ರಕರಣ ದಾಖಲು

by
October 29, 2020
in ದೇಶ
0
ಮಾನಹಾನಿ ವರದಿ: ರಿಪಬ್ಲಿಕ್ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿ ವಿರುದ್ಧ ಪ್ರಕರಣ ದಾಖಲು
Share on WhatsAppShare on FacebookShare on Telegram

ಮುಂಬೈ ಪೊಲೀಸರ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಅರ್ನಾಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿಯ ವಿರುದ್ದ ಮುಂಬೈ ನಗರ ಪೋಲಿಸ್‌ ಜಾಮೀನು ರಹಿತ ಪ್ರಕರಣ ದಾಖಲಿಸಿದೆ.

ಸ್ಪೆಷಲ್‌ ಬ್ರಾಂಚ್ ಸಬ್ ಇನ್ಸ್‌ಪೆಕ್ಟರ್ ಶಶಿಕಾಂತ್ ಪವಾರ್ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 500 (ಮಾನಹಾನಿ) ಜೊತೆಗೆ 1922 ರ ಪೊಲೀಸ್ ಕಾಯ್ದೆಯ ಸೆಕ್ಷನ್ 3 (1) (ಅಸಮಾಧಾನಕ್ಕೆ ಪ್ರಚೋದನೆ) ರ ಅಡಿಯಲ್ಲಿ ಎನ್‌ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸ್ಪೆಷಲ್‌ ಬ್ರಾಂಚ್ ಪಿಎಸ್‌ಐ ಶಶಿಕಾಂತ್ ಪವಾರ್ ಅವರು ರಿಪಬ್ಲಿಕ್ ಟಿವಿ ಮತ್ತು ಅದರ ಸಿಬ್ಬಂದಿ ವಿರುದ್ಧ ದೂರು ನೀಡಿದ್ದಾರೆ. ಉಪ ಸುದ್ದಿ ಸಂಪಾದಕಿ ಸಾಗರಿಕಾ ಮಿತ್ರಾ, ನಿರೂಪಕ ಮತ್ತು ಸಹಾಯಕ ಸಂಪಾದಕ ಶಿವಾನಿ ಗುಪ್ತಾ, ಉಪ ಸಂಪಾದಕ ಶವಾನ್ ಸೇನ್, ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಜೊತೆಗೆ ನ್ಯೂಸ್ ರೂಂ ಉಸ್ತುವಾರಿ ಮತ್ತು ಸಂಪಾದಕೀಯ ಸಿಬ್ಬಂದಿಗಳ ವಿರುದ್ಧ ದೂರು ನೀಡಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್ಪ್ರೆಸ್‌ ವರದಿ ಮಾಡಿದೆ.

Also Read: ರಿಪಬ್ಲಿಕ್‌ ಟಿವಿ ಮತ್ತು ಟೌಮ್ಸ್‌ ನೌ ವಿರುದ್ದ ಕೋರ್ಟ್‌ ಮೆಟ್ಟಿಲೇರಿದ ಬಾಲಿವುಡ್‌ ಘಟಾನುಘಟಿಗಳು

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ರಿಪಬ್ಲಿಕ್ ಟಿವಿ‌, ಇದು ಆಘಾತಕಾರಿ, ಮಾಧ್ಯಮ ಹಕ್ಕುಗಳ ಮೇಲಿನ ಆಕ್ರಮಣ ಎಂದು ಹೇಳಿದೆ.

ಅಕ್ಟೋಬರ್‌ 22 ರಂದು ಮುಂಬೈ ಪೊಲೀಸ್‌ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್‌ ಹಾಗೂ ಮುಂಬೈ ಪೊಲೀಸರ ವಿರುದ್ಧ ಅಪಮಾನಕಾರಿ ವರದಿ ಮಾಡಿದೆ ಎಂದು ಪವಾರ್‌ ದೂರಿನಲ್ಲಿ ಹೇಳಿದ್ದಾರೆ.

Also Read: ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

Mumbai police registered the serious non bailable offense against the Republic TV and it's staffers for airing concerned report that amounting incitement and dissatisfaction among Mumbai police force and defaming them @NewIndianXpress pic.twitter.com/5iRA1ajxzX

— Sudhir Suryawanshi (@ss_suryawanshi) October 23, 2020


ADVERTISEMENT

ರಿಪಬ್ಲಿಕ್ ಟಿವಿ ವರದಿಯು, ಮುಂಬೈ ಪೊಲೀಸ ಅಧಿಕಾರಿಗಳು ಆಯುಕ್ತರ ವಿರುದ್ಧ ದಂಗೆ ಏಳುತ್ತಿದೆ ಎಂದು ಹೇಳಿಕೊಂಡಿದೆ, ಅಧಿಕಾರಿಗಳು ಆಯುಕ್ತರ ಆದೇಶಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ರಿಪಬ್ಲಿಕ್‌ ಟಿವಿ ವರದಿ ಮಾಡಿತ್ತು. ಇದು ನಗರ ಪೊಲೀಸ್ ಪಡೆಯ ಚಿತ್ರಣವನ್ನು ಹಾಳು ಮಾಡಿದೆ ಎಂದು ಆರೋಪಿಸಲಾಗಿದೆ.

Tags: mumbai policeRepublic TVಅರ್ನಾಬ್ ಗೋಸ್ವಾಮಿರಿಪಬ್ಲಿಕ್ ಟಿವಿ
Previous Post

ಬ್ರಾಹ್ಮಣರಾಗಿ ಜನಿಸಿದ ಕಾರಣದಿಂದ ಹೆಚ್ಚು ಗೌರವಿಸಲಾಗುತ್ತದೆ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

Next Post

ಭ್ರಷ್ಟಾಚಾರ ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಭ್ರಷ್ಟಾಚಾರ  ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

ಭ್ರಷ್ಟಾಚಾರ ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada