• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೇ 25ರಿಂದ ನಾಗರೀಕ ವಿಮಾನಯಾನ ಸೇವೆಗೆ ಕೇಂದ್ರದಿಂದ ಅಸ್ತು

by
May 20, 2020
in ದೇಶ
0
ಮೇ 25ರಿಂದ ನಾಗರೀಕ ವಿಮಾನಯಾನ ಸೇವೆಗೆ ಕೇಂದ್ರದಿಂದ ಅಸ್ತು
Share on WhatsAppShare on FacebookShare on Telegram

ಲಾಕ್‌ಡೌನ್ನಿಂದಾಗಿ ಕಳೆದ 55 ದಿನಗಳಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ25ರಿಂದ (ಸೋಮವಾರ) ಮತ್ತೆ ಆರಂಭವಾಗಲಿದೆ. ದೇಶೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸುತ್ತಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ತಮ್ಮ ಟ್ವಿಟರ್‌ನಲ್ಲಿ ಪ್ರಕಟಣೆ ನೀಡಿದ್ದಾರೆ.

Domestic civil aviation operations will recommence in a calibrated manner from Monday 25th May 2020.

All airports & air carriers are being informed to be ready for operations from 25th May.

SOPs for passenger movement are also being separately issued by @MoCA_GoI.

— Hardeep Singh Puri (@HardeepSPuri) May 20, 2020


ADVERTISEMENT

ಸೋಮವಾರದಿಂದ ನಾಗರಿಕ ವಿಮಾನ ಯಾನ ಸೇವೆಗಳನ್ನು ಹಂತಹಂತವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ರವಾನಿಸಲಾಗಿದೆ ಎಂದು ಪುರಿ ಹೇಳಿದ್ದಾರೆ. ಇದೇ ವೇಳೆ ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿ ಅನುಸರಿಸಬೇಕಾದು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ಸಹ ಕಳುಹಿಸಿಕೊಡಲಾಗಿದೆ.

ಅಲ್ಲದೇ ವಿಮಾನಗಳಲ್ಲಿ ಪ್ರಯಾಣ ಮಾಡ ಬಯಸುವವರು ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಸ್ಪಷ್ಟ ಮಾರ್ಗಸೂಚಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ. ಪ್ರಸ್ತುತ ಲಾಕ್‌ಡೌನ್ ಮೇ 31ರವರೆಗೆ ವಿಸ್ತರಣೆಯಾಗಿದ್ದು, ಸಾಕಷ್ಟು ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಬಸ್ಸು, ರೈಲು ಪ್ರಯಾಣಕ್ಕೆ ಅನುಮತಿ ನೀಡಿದ್ದರೂ ವಿಮಾನ ಯಾನ ಸೇವೆಗಳಿಗೆ ಅನುಮತಿ ಇರಲಿಲ್ಲ. ಕೊರೋನಾ ಕಾರಣ ಮಾರ್ಚ್‌ 22ಕ್ಕೆ ನಾಗರಿಕ ವಿಮಾನಯಾನ ಸೇವಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿತ್ತು. ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಸರಕು ಸರಂಜಾಮು ಒಯ್ಯಲಷ್ಟೇ ವಿಮಾನಗಳು ಹಾರಾಡಿದ್ದವು.

Tags: covid19DomesticFlightLockdownMinistry of civil Avaitionನಾಗರೀಕ ವಿಮಾನಯಾನ ಸೇವೆ
Previous Post

ಬೆಂಗಳೂರಿನಲ್ಲಿ ಭೂಮಿ ಕಂಪಿಸಿಲ್ಲ: ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಸ್ಪಷ್ಟನೆ

Next Post

ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada