• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ರಾಜಕೀಯ: ಬಿಜೆಪಿಯ 12 ಶಾಸಕರು ಗುಜರಾತಿಗೆ ಸ್ಥಳಾಂತರ

by
August 8, 2020
in ದೇಶ
0
ರಾಜಸ್ಥಾನ ರಾಜಕೀಯ: ಬಿಜೆಪಿಯ 12 ಶಾಸಕರು ಗುಜರಾತಿಗೆ ಸ್ಥಳಾಂತರ
Share on WhatsAppShare on FacebookShare on Telegram

ರಾಜಸ್ಥಾನದಲ್ಲಿನ ರಾಜಕೀಯ ಸ್ಥಿತಿಗತಿಗಳು ದಿನೇ ದಿನೇ ರೋಚಕ ತಿರುವನ್ನು ಪಡೆದುಕೊಳ್ಳುತ್ತಲೇ ಇವೆ. ಇತ್ತೀಚಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನಿಂದ ಅಪರೇಷನ್‌ ನಡೆಯುವ ಭೀತಿಯಿಂದ ಬಿಜೆಪಿ ತನ್ನ 12ಕ್ಕೂ ಹೆಚ್ಚು ಶಾಸಕರನ್ನು ಗುಜರಾತ್‌ಗೆ ಶಿಫ್ಟ್‌ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುವ ಕುರಿತು ವರದಿಯಾಗಿದೆ.

ADVERTISEMENT

ಈಗಾಗಲೇ ಆರು ಜನ ಶಾಸಕರನ್ನು ಪೋರಬಂದರಿನಲ್ಲಿರುವ ರೆಸಾರ್ಟ್‌ಗೆ ಸ್ಥಳಾಂತರಿಸಿರುವ ಬಿಜೆಪಿ ನಾಯಕರು, ಇನ್ನೂ ಹನ್ನೆರಡು ಜನರನ್ನು ಸ್ಥಳಾಂತರಿಸುವ ಇರಾದೆಯನ್ನು ಹೊಂದಿದ್ದಾರೆ. ಕಳೆದ ಒಂದು ದಶಕದಲ್ಲಿ ರಾಜಸ್ಥಾನದ ರಾಜಕೀಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ.

“ಅಶೋಖ್‌ ಗೆಹ್ಲೋಟ್‌ ನೇತೃತ್ವ ಸರ್ಕಾರ ರಲ್ಲಾ ರೀತಿಯಲ್ಲೂ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದೆ. ನಮ್ಮ ಶಾಸಕರ ಮೇಲೂ ಸಾಕಷ್ಟು ಒತ್ತಡವನ್ನು ಹೇರುವ ಪ್ರಯತ್ನ ನಡೆಯುತ್ತಿದೆ. ಶಾಸಕರು ಅಹಮದಾಬಾದಿಗೆ ಅವರ ಇಷ್ಟದ ಪ್ರಕಾರ ಹೋಗಿದ್ದಾರೆ. ಬಹುಶಃ ಸೋಮನಾಥ ದೇವಸ್ಥಾನ ನೋಡಲು ಹೋಗಿರಬೇಕು,” ಎಂದು ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೆಸಾರ್ಟ್‌ಗೆ ಸ್ಥಳಾಂತರವಾಗಿರುವ ರಾಜಕಾರಣಿಗಳಲ್ಲಿ ಹೆಚ್ಚಿನವರು ಮರ್ವಾರ್‌ ಮತ್ತು ಮೇವಾರ್‌ ಪ್ರದೇಶದವರು.

ಇನ್ನು, ಸಚಿನ್‌ ಪೈಲಟ್‌ ಅವರು ಕೂಡಾ ತಮ್ಮ ಮುಂದಿನ ನಡೆಯನ್ನು ಬಿಚ್ಚಿಡದಿದ್ದಿದ್ದು ಎರಡೂ ಪಕ್ಷದವರಿಗೆ ನುಂಗಲಾರದ ತುತ್ತಾಗಿದೆ. ಹಾಗಾಗಿ ಯಾವುದೇ ರೀತಿಯ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ತೊಂದರೆಯನ್ನು ಬಿಜೆಪಿ ತೆಗೆದುಕೊಳ್ಳುವ ಇಚ್ಚೆಯನ್ನು ಹೊಂದಿಲ್ಲ. ಆದಷ್ಟು ದೂರದಲ್ಲೇ ನಿಂತು ಆಟವನ್ನು ಗಮನಿಸಿ ನಂತರ ಅಖಾಡಕ್ಕಿಳಿಯುವ ಇರಾದೆ ಬಿಜೆಪಿಯದು ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಈಗಲೇ ಪಕ್ಷ ಬದಲಾವಣೆ ಮಾಡಿ ಶಾಸಕತ್ವವನ್ನು ಕಳೆದುಕೊಳ್ಳುವ ಧೈರ್ಯವನ್ನು ಸಚಿನ್‌ ಪೈಲಟ್‌ ಬಣದ ಶಾಸಕರೂ ಹೊಂದಿಲ್ಲ. ಏನೇ ನಿರ್ಧಾರವಿದ್ದರು ಅದನ್ನು ಆಗಸ್ಟ್‌ 11ಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

Tags: BJPoperation lotusRajasthana PoliticsResort Politicsಬಿಜೆಪಿರಾಜಸ್ಥಾನ ರಾಜಕೀಯರೆಸಾರ್ಟ್ ರಾಜಕಾರಣ
Previous Post

ಎಂಪಿಎಂ ಹೆಸರಲ್ಲಿ ಮಲೆನಾಡಿನ ಕಾಡು ನುಂಗುವ ಹುನ್ನಾರಕ್ಕೆ ಆಕ್ರೋಶ

Next Post

ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

Shiva Rajkumar: ಶಿವಣ್ಣಗೆ ಕನ್ನಡದಲ್ಲೇ ವಿಶ್‌ ಮಾಡಿದ ತಮಿಳಿನ ಕಮಲ್‌ ಹಾಸನ್..!!!

June 11, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಕಾಲ್ತುಳಿತದಲ್ಲಿ ಸತ್ತಿದ್ದು 37 ಅಲ್ಲ..82 ಜನ – ಕೋಲಾಹಲ ಎಬ್ಬಿಸಿದ ಬಿಬಿಸಿ ವಾಸ್ತವ ವರದಿ ! 

ಕಾಲ್ತುಳಿತದಲ್ಲಿ ಸತ್ತಿದ್ದು 37 ಅಲ್ಲ..82 ಜನ – ಕೋಲಾಹಲ ಎಬ್ಬಿಸಿದ ಬಿಬಿಸಿ ವಾಸ್ತವ ವರದಿ ! 

June 11, 2025

ಅವನಿಗೆ 25, ಅವಳಿಗೆ 36.. ರೂಮಿಗೆ ಕರೆದೊಯ್ದು ಹ** ಮಾಡಿದ್ದಾದರು ಏಕೆ..?

June 9, 2025
Next Post
ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada