• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತರ ವಿರುದ್ಧ ನಿಂತಿರುವ “ನಾಗ” ಕಂಪನಿ – ಶ್ರೀ ಹರ್ಷಾನಂದ್ ಜಿ. ಮಹಾರಾಜ್ ಆಕ್ರೋಶ

by
January 6, 2021
in ದೇಶ
0
ರೈತರ ವಿರುದ್ಧ ನಿಂತಿರುವ "ನಾಗ" ಕಂಪನಿ - ಶ್ರೀ ಹರ್ಷಾನಂದ್ ಜಿ. ಮಹಾರಾಜ್ ಆಕ್ರೋಶ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ಅನ್ನದಾತರ ಆಕ್ರೋಶ ತೀವ್ರಗೊಂಡಿದೆ. ಹೀಗಾಗಿ ಕೂಡಲೇ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ಕಳೆದೊಂದು ತಿಂಗಳಿನಿಂದ ಹೋರಾಟ ಮುಂದುವರಿಸಿದ್ದಾರೆ. ಅನ್ನದಾತರ ಈ ಹೋರಾಟಕ್ಕೆ ದೇಶದ ವಿವಿಧ ಭಾಗಗಳ ದಲಿತ, ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಬೆಂಬಲವೂ ದೊರೆತಿದೆ. ಪ್ರತೀ ದಿನ ವಿವಿಧ ರಾಜ್ಯಗಳಿಂದ ಒಂದಲ್ಲ ಮತ್ತೊಂದು ಸಂಘಟನೆ ದೆಹಲಿಗೆ ಆಗಮಿಸಿ ರೈತರ ಹೋರಾಟದಲ್ಲಿ ಭಾಗವಹಿಸುತ್ತಿದೆ. ಹೀಗಿರುವಾಗಲೇ “ರೈತರ ವಿರುದ್ಧ ‘ನಾಗ’ಎಂಬ ಕಂಪನಿ ನಿಂತಿದೆ, ನಾಗ ಎಂದರೆ “ನರೇಂದ್ರ, ಅಮಿತ್‌, ಗೌತಮ್‌, ಅದಾನಿ’ ಎಂದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌ ಹೇಳಿದ್ದಾರೆ.

ADVERTISEMENT

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹರ್ಷಾನಂದ್‌ ಜಿ ಮಹರಾಜ್‌, ‘ಮಾಸ್‌ ಮೀಡಿಯಾ ಫೌಂಡೇಷನ್‌’ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ಕಾರ್ಪೋರೇಟ್‌ ಶಕ್ತಿಗಳನ್ನು ರೈತ ವಿರೋಧಿ ನಿಲುವು ತಳೆದಿರುವ ಬಗ್ಗೆ ಪ್ರತಿಕ್ರಿಯಿಸಿದರು. “ರೈತ ಭಾರತದ ಆತ್ಮ. ಇಂದು ಆ ರೈತ ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ ನಡೆಸುತ್ತಿದ್ದಾನೆ. ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಖರೀದಿಸುವವನು ನಿರ್ಧರಿಸುತ್ತಾನೆ” ಬೇಸರ ವ್ಯಕ್ತಪಡಿಸಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಚಿತ್ರಣವನ್ನು ಬದಲಿಸುವುದು ಈ ಸಮಯದ ಅಗತ್ಯ. ಆದರೆ ರೈತರಿಗೆ ಮುಖಾಮುಖಿಯಾಗಿರುವುದು ಒಂದು ಖಾಸಗಿ ಕಂಪನಿ. ಅದನ್ನು ನಾನು ನಾಗ ಎಂದು ಕರೆಯುತ್ತೇನೆ. ನಾಗ ಎಂದರೆ, ನರೇಂದ್ರ, ಅಮಿತ್‌, ಗೌತಮ್‌, ಅದಾನಿ. ಸರ್ಕಾರ ಎಂಬುದು ಇದ್ದಿದ್ದರೆ, ರೈತರ ಜೊತೆಗೆ ಕೂತು ಮಾತನಾಡುತ್ತಿತ್ತು. ಆದರೆ ಇಂದು ವಿಶಾಲ ಆಕಾಶದ ಕೆಳಗೆ ಅಸಂಖ್ಯ ರೈತರು ಸೇರಿದ್ದಾರೆ. ಈ ಚಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಇದಾವುದೂ ಖಾಸಗಿ ಕಂಪನಿಯವರಿಗೆ ತಟ್ಟುತ್ತಿಲ್ಲ. ಅಂತಹ ಸಂವೇದನೆ ಅವರಿಗೆ ಇರುವುದೂ ಇಲ್ಲ” ಎಂದರು.

ನಾವು ಈಸ್ಟ್‌ ಇಂಡಿಯಾ ಕಂಪನಿಯನ್ನು ನೋಡಿದ್ದೇವೆ. ಅವರು ಹೇಗೆ ರಕ್ತ ಹೀರುತ್ತಿದ್ದರು ಎಂಬುದನ್ನುನೋಡಿದ್ದೇವೆ. ಅದೇ ಪರಿಸ್ಥಿತಿ ಇಂದೂ ಇದೆ. ಈ ಪರಿಸ್ಥಿತಿಯನ್ನು ಬದಲಿಸುವುದಕ್ಕಾಗಿಯೇ ಪ್ರಕೃತಿಯೇ ಈ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನ ಸಂಪೂರ್ಣ ಮಾನವ ಕುಲಕ್ಕೆ ಪಾಠವಾಗಲಿದೆ. ಸೇವೆಯೊಂದಿಗೆ ಒಂದು ಆಂದೋಲನವನ್ನು ಹೇಗೆ ನಡೆಸಬಹುದು, ಹೇಗೆ ಜಯವನ್ನು ರೂಪಿಸಬಹುದು ಎಂಬುದನ್ನು ಕಲಿಸಿಕೊಡಲಿದೆ ಎಂಬ ವಿಶ್ವಾಸ ನನ್ನದು ಎಂದು ಹರ್ಷಾನಂದ್‌ ಜಿ ಮಹಾರಾಜ್‌ ಹೇಳಿದರು.

ಸದ್ಯದ ರೈತರ ಹೋರಾಟವನ್ನು ಹಲವು ಮಾಧ್ಯಮಗಳು ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿವೆ. ಹೀಗಿರುವಾಗ ಇಂದಿನ ರೈತರ ಹೋರಾಟದ ಕೂಗನ್ನು ಜನರಿಗೆ ತಲುಪಿಸುವ ಜವಾಬ್ದಾರಿ “ಮಾಸ್‌ ಮೀಡಿಯಾ ಫೌಂಡೇಷನ್‌” ಹೊತ್ತಿದೆ. ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್ʼ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ ಸಿದ್ಧಪಡಿಸಲಾಗಿದೆ.

Tags: "Naga" company standing against farmers
Previous Post

ಲವ್‌ ಜಿಹಾದ್‌ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Next Post

ಪೋಷಕರ ಆರ್ಥಿಕ ಸ್ಥಿತಿ ಅರಿತು ಶುಲ್ಕ ನಿಗದಿಪಡಿಸಿ – ಖಾಸಗಿ ಶಾಲೆ ಆಡಳಿತ ಮಂಡಳಿ ಒಕ್ಕೂಟ ಸಲಹೆ

Related Posts

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
0

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ "ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"...

Read moreDetails

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಪೋಷಕರ ಆರ್ಥಿಕ ಸ್ಥಿತಿ ಅರಿತು ಶುಲ್ಕ ನಿಗದಿಪಡಿಸಿ – ಖಾಸಗಿ ಶಾಲೆ ಆಡಳಿತ ಮಂಡಳಿ ಒಕ್ಕೂಟ ಸಲಹೆ

ಪೋಷಕರ ಆರ್ಥಿಕ ಸ್ಥಿತಿ ಅರಿತು ಶುಲ್ಕ ನಿಗದಿಪಡಿಸಿ – ಖಾಸಗಿ ಶಾಲೆ ಆಡಳಿತ ಮಂಡಳಿ ಒಕ್ಕೂಟ ಸಲಹೆ

Please login to join discussion

Recent News

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada