ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ನಾಡಗೌಡ, ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...
Read moreDetails