Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವಿಕ್ರಂ ಲ್ಯಾಂಡರ್ ನ ಅವಶೇಷದ ಸುಳಿವು ನೀಡಿದ ಚೆನ್ನೈ ಇಂಜಿನಿಯರ್ !

ವಿಕ್ರಂ ಲ್ಯಾಂಡರ್ ನ ಅವಶೇಷದ ಸುಳಿವು ನೀಡಿದ ಚೆನ್ನೈ ಇಂಜಿನಿಯರ್ !
ವಿಕ್ರಂ ಲ್ಯಾಂಡರ್ ನ ಅವಶೇಷದ ಸುಳಿವು ನೀಡಿದ ಚೆನ್ನೈ ಇಂಜಿನಿಯರ್ !
Pratidhvani Dhvani

Pratidhvani Dhvani

December 3, 2019
Share on FacebookShare on Twitter

ಭಾರತದವರಷ್ಟೇ ಅಲ್ಲ ನಾಸಾದ ಖಗೋಳ ಶಾಸ್ತ್ರಜ್ಞರಿಗೂ ಯಕ್ಷ ಪ್ರಶ್ನೆಯಾಗಿ ಕಾಡಿದ್ದ ಚಂದ್ರಯಾನ-2 ವಿಕ್ರಂ ಲ್ಯಾಂಡರ್ ನ ಅವಶೇಷಗಳನ್ನು ಭಾರತೀಯ ಹವ್ಯಾಸಿ ಖಗೋಳ ಶಾಸ್ತ್ರಜ್ಞ ಷಣ್ಮುಖ ಸುಬ್ರಮಣ್ಯನ್ ಪತ್ತೆ ಮಾಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರೆ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಟಿಆರ್‌ಎಸ್‌ ಟ್ವೀಟ್‌ಗೆ ಉರ್ದುವಿನಲ್ಲಿ ಟಕ್ಕರ್‌ ಕೊಟ್ಟ ಬಿಜೆಪಿ

ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುತ್ತೇವೆ : ಅಮಿತ್ ಶಾ

ಭಾರತದ ಬಹುನಿರೀಕ್ಷೆಯ ವಿಕ್ರಂ ಲ್ಯಾಂಡರ್ ಸಂಪರ್ಕ ತಪ್ಪಿ ಚಂದ್ರನಂಗಳದಲ್ಲಿ ಕಳೆದುಹೋಗಿತ್ತು. ಅದರ ಅವಶೇಷಗಳ ಪತ್ತೆಗೆ ಭಾರತ ಮತ್ತು ನಾಸಾದ ವಿಜ್ಞಾನಿಗಳು ಕಳೆದೆರಡು ತಿಂಗಳಿಂದ ಹಗಲಿರುಳೂ ಶ್ರಮಿಸುತ್ತಿದ್ದರು.

ಈ ಮಧ್ಯೆ, ನಾಸಾ ಕಳೆದ ಸೆಪ್ಟಂಬರ್ 26 ರಂದು ಚಂದ್ರನ ಚಿತ್ರವನ್ನು ಬಿಡುಗಡೆ ಮಾಡಿತ್ತು. ಈ ಚಿತ್ರವನ್ನು ಪಡೆದುಕೊಂಡ ತಮಿಳುನಾಡಿನ ಸುಬ್ರಮಣ್ಯನ್ ಅವರು ಅಂದಿನಿಂದ ಸಂಪರ್ಕ ಕಳೆದುಕೊಂಡಿದ್ದ ವಿಕ್ರಂ ಲ್ಯಾಂಡರ್ ನ ಇರುವಿಕೆಯ ಬಗ್ಗೆ ಅಧ್ಯಯನ ನಡೆಸಿದ್ದರು. ಹೀಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸುಬ್ರಮಣ್ಯನ್ ಅವರು ವಿಕ್ರಂ ಇರುವಿಕೆಯ ಕುರುಹನ್ನು ಪತ್ತೆ ಮಾಡಿದ್ದರು. ಅಕ್ಟೋಬರ್ 14 ಮತ್ತು ನವೆಂಬರ್ 11 ರಂದು ನಾಸಾ ಬಿಡುಗಡೆ ಮಾಡಿದ ಕೆಲವು ಚಿತ್ರಗಳಲ್ಲಿಯೂ ಸುಬ್ರಮಣ್ಯನ್ ವಿಕ್ರಂ ಅವಶೇಷಗಳನ್ನು ಗುರುತು ಮಾಡಿದ್ದರು.

ಈ ಖಗೋಳ ಶಾಸ್ತ್ರಜ್ಞ ಷಣ್ಮುಖ ಸುಬ್ರಮಣ್ಯನ್ ಅವರು ಅವಶೇಷಗಳನ್ನು ಪತ್ತೆ ಮಾಡಲು ಐದಾರು ರಾತ್ರಿಗಳ ಕಾಲ ಚಂದ್ರನ ಮೇಲೆ ಕಣ್ಣಿಟ್ಟಿದ್ದರು. ಅದೂ ಅಲ್ಲದೇ ಪ್ರತಿ ದಿನ ರಾತ್ರಿ ಸುಮಾರು ಏಳೆಂಟು ಗಂಟೆಗಳ ಕಾಲ ಅವರ ಕಣ್ಣು ಚಂದ್ರನ ಮೇಲೆಯೇ ಇತ್ತು.

ಹೀಗೆ ನಿರಂತರವಾಗಿ ಚಂದ್ರನ ಮೇಲೆ ಕಣ್ಣಿಟುತ್ತಾ ಬಂದಾಗ ಚಂದ್ರನ ಮೇಲ್ಮೈನ ಒಂದು ಭಾಗದಲ್ಲಿ ಕುತೂಹಲಕಾರಿ ವಸ್ತುವೊಂದು ಕಂಡಿದೆ. ಈ ಬಗ್ಗೆ ಕುತೂಹಲ ಮತ್ತು ಸಂದೇಹ ಉಂಟಾಗಿ ಇನ್ನೂ ಒಳಹೊಕ್ಕು ಹೋದಾಗ ಷಣ್ಮುಖ ಅವರಿಗೆ ವಸ್ತುವಿನ ಆಜುಬಾಜಿನಲ್ಲಿ ಇನ್ನೂ ಕೆಲವು ಚೂರುಗಳು ಕಾಣಿಸಿವೆ. ಈ ಬಗ್ಗೆ ಅಧ್ಯಯನ ನಡೆಸಿದ ಅವರಿಗೆ ಇದು ವಿಕ್ರಂ ಲ್ಯಾಂಡರ್ ನ ಅವಶೇಷ ಎಂಬುದು ಖಾತರಿಯಾಗಿದೆ.

ಸುಬ್ರಮಣ್ಯನ್ ಅವರು ಈ ಬಗ್ಗೆ ನಾಸಾ ವಿಜ್ಞಾನಿಗಳಿಗೆ ಸುಳಿವು ನೀಡಿದ ಆಧಾರದ ಮೇಲೆ ಮತ್ತಷ್ಟು ಅಧ್ಯಯನ ನಡೆಸಿದ ವಿಜ್ಞಾನಿಗಳು ಇದು ವಿಕ್ರಂನ ಅವಶೇಷ ಎಂಬುದನ್ನು ದೃಢಪಡಿಸಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ನಾಸಾದ ವೆಬ್ ಸೈಟ್ ನಲ್ಲಿ ಹಾಕಿದ್ದಾರೆ.

ಚಂದ್ರನ ಮೇಲೆ ನೀಲಿ ಮತ್ತು ಹಸಿರು ಬಣ್ಣದ ಚುಕ್ಕೆಗಳನ್ನು ತೋರಿಸಲಾಗಿದೆ. ವಿಕ್ರಂ ಲ್ಯಾಂಡರ್ ಅವಶೇಷ ಬಿದ್ದುದರಿಂದ ಈ ಪರಿಣಾಮ ಉಂಟಾಗಿದೆ ಎಂದು ನಾಸಾ ತಿಳಿಸಿದೆ.

RS 500
RS 1500

SCAN HERE

don't miss it !

ಬೆಂಗಳೂರಿನ ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು 800 ಕೋಟಿ ಮಾಸ್ಟರ್ ಪ್ಲಾನ್ ರೂಪಿಸಿದ ಬಿಬಿಎಂಪಿ
ಕರ್ನಾಟಕ

ನಾಲ್ಕು‌ ಹೊಸ ಪ್ಲೈ ಓವರ್ ಗಳು ನಿರ್ಮಿಸಲು ಬಿಬಿಎಂಪಿ ನಿರ್ಧಾರ : ಸರ್ಕಾರದಿಂದ‌ 404 ಕೋಟಿ ಅನುದಾನ!

by ಪ್ರತಿಧ್ವನಿ
June 28, 2022
ರಾಜ್ಯಪಾಲರ ಬಹುಮತ ಸಾಬೀತು ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ : ಸಂಜೆ 5 ಗಂಟೆಗೆ ವಿಚಾರಣೆ!
ದೇಶ

ಉದ್ಧವ್ ಠಾಕ್ರೆ ಸರ್ಕಾರಕ್ಕೆ ಸಂಕಷ್ಟ: ವಿಶ್ವಾಸಮತಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

by ಪ್ರತಿಧ್ವನಿ
June 29, 2022
ಭಾರತ- ಇಂಗ್ಲೆಂಡ್‌ ಟೆಸ್ಟ್‌ ಗೆ ಮಳೆ ಅಡ್ಡಿ: ಭಾರತಕ್ಕೆ ಆರಂಭಿಕ ಆಘಾತ
ಕ್ರೀಡೆ

ಭಾರತ- ಇಂಗ್ಲೆಂಡ್‌ ಟೆಸ್ಟ್‌ ಗೆ ಮಳೆ ಅಡ್ಡಿ: ಭಾರತಕ್ಕೆ ಆರಂಭಿಕ ಆಘಾತ

by ಪ್ರತಿಧ್ವನಿ
July 1, 2022
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿಂಧೆ ಪ್ರಮಾಣ ವಚನ ಸ್ವೀಕಾರ
ದೇಶ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿಂಧೆ ಪ್ರಮಾಣ ವಚನ ಸ್ವೀಕಾರ

by ಪ್ರತಿಧ್ವನಿ
June 30, 2022
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
ಕರ್ನಾಟಕ

ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ : ಸಿಎಂ ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
July 1, 2022
Next Post
ಸಿದ್ದು ದೂರವಿಟ್ಟು ಜೆಡಿಎಸ್ ಜತೆ ಮೈತ್ರಿಯಾದರೆ ಕಾಂಗ್ರೆಸ್ ಉಳಿಯುವುದೇ?

ಸಿದ್ದು ದೂರವಿಟ್ಟು ಜೆಡಿಎಸ್ ಜತೆ ಮೈತ್ರಿಯಾದರೆ ಕಾಂಗ್ರೆಸ್ ಉಳಿಯುವುದೇ?

ಬ್ಯಾಂಕಿನಲ್ಲಿ ನೀವು ಕೋಟಿ ಇಟ್ಟರೂ ಲಕ್ಷ ರುಪಾಯಿಗೆ ಮಾತ್ರ ವಿಮಾ ಸುರಕ್ಷೆ!

ಬ್ಯಾಂಕಿನಲ್ಲಿ ನೀವು ಕೋಟಿ ಇಟ್ಟರೂ ಲಕ್ಷ ರುಪಾಯಿಗೆ ಮಾತ್ರ ವಿಮಾ ಸುರಕ್ಷೆ!

ಮಸೀದಿಗೆ ಬದಲು ಮಸೀದಿಯೇ ಬೇಕು- ಸುಪ್ರೀಮ್ ಗೆ ಜಾಮಿಯತ್ ಮೇಲ್ಮನವಿ

ಮಸೀದಿಗೆ ಬದಲು ಮಸೀದಿಯೇ ಬೇಕು- ಸುಪ್ರೀಮ್ ಗೆ ಜಾಮಿಯತ್ ಮೇಲ್ಮನವಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist