• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಅಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಆಯ್ಕೆ

by
June 18, 2020
in ದೇಶ
0
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಅಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಆಯ್ಕೆ
Share on WhatsAppShare on FacebookShare on Telegram

ವಿಶ್ವಸಂಸ್ಥೆಯ ಸಂಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿರುವ ಭಾರತವು ಭದ್ರತಾ ಮಂಡಳಿಯಲ್ಲಿ ಕಾಯಂ ಅಲ್ಲದ ಸದಸ್ಯ ದೇಶವಾಗಿ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದೆ. 193 ಸದಸ್ಯ ರಾಷ್ಟ್ರಗಳ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಭಾರತ 184 ದೇಶಗಳ ಮತವನ್ನು ಪಡೆದುಕೊಂಡಿದೆ. ಚುನಾವಣೆಯಲ್ಲಿ ಗೆಲ್ಲಲು 2/3 ಮತಗಳ ಆವಶ್ಯವಿದೆ, ಅಂದರೆ 128 ಮತಗಳು. ಆದರೆ ಭಾರತ 184 ಮತಗಳಿಂದ ಆಯ್ಕೆಗೊಂಡಿದೆ.

ADVERTISEMENT

ವಿಶ್ವ ಸಂಸ್ಥೆಯ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆರನೇ ಬಾರಿ ಆಯ್ಕೆಯಾಗುತ್ತಿದೆ. 1950-1951, 1967-1968, 1972-1973, 1977-1978, 1984-1985, 1991-1992 ಹಾಗೂ ಕೊನೆಯ ಬಾರಿಗೆ 2011-2012 ರಲ್ಲಿ ಸದಸ್ಯ ರಾಷ್ಟ್ರವಾಗಿ ಆಯ್ಕೆಗೊಂಡಿತ್ತು.

ಭಾರತದೊಂದಿಗೆ ಐರ್ಲೆಂಡ್‌, ಮೆಕ್ಸಿಕೋ ಹಾಗೂ ನಾರ್ವೆ ದೇಶ ಕೂಡ ಭದ್ರತಾ ಮಂಡಳಿಯ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಆಯ್ಕೆಗೊಂಡಿದೆ. ವಿಶೇಷವೆಂದರೆ ಭಾರತದೊಂದಿಗೆ ಗಡಿ ಕ್ಯಾತೆ ತೆಗೆದಿರುವ ಚೀನಾವು ಭಾರತದ ಪರ ಮತ ಚಲಾಯಿಸಿದೆ. ಚೀನಾ ಮಾತ್ರವಲ್ಲದೆ ಪಾಕಿಸ್ತಾನವೂ ವಿಶ್ವಸಂಸ್ಥೆಯಲ್ಲಿ ಭಾರತದ ಪರ ಮತ ಚಲಾಯಿಸಿದೆ.

Tags: ಭದ್ರತಾ ಮಂಡಳಿವಿಶ್ವಸಂಸ್ಥೆ
Previous Post

ಪ್ರಧಾನಿ ಮೋದಿ ಅದೆಷ್ಟೇ 'ಯುದ್ಧೋನ್ಮಾದ'ದ ಮಾತನಾಡಿದರೂ ಚೀನಾ ವಿರುದ್ಧ ಯುದ್ಧ ಸಾಧ್ಯವೇ?

Next Post

ಭಾರತ ಕಲ್ಲಿದ್ದಲು ರಫ್ತು ಮಾಡುವ ಅತೀ ದೊಡ್ಡ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

Related Posts

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
0

ಕರ್ನಾಟಕದಲ್ಲಿ ಅತಿ ಹೆಚ್ಚು ಇಂಜಿನಿಯರ್ ಹಾಗೂ ವೈದ್ಯರ ತಯಾರಿ. ಕೈಗೆ ಅಧಿಕಾರ ಸಿಕ್ಕಿದ್ದಕ್ಕೆ ಜನಹಿತ ಕಾರ್ಯಕ್ರಮ ಕೊಟ್ಟಿದ್ದೇವೆ. “ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು...

Read moreDetails
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

January 7, 2026
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

January 7, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
Next Post
ಭಾರತ ಕಲ್ಲಿದ್ದಲು ರಫ್ತು ಮಾಡುವ ಅತೀ ದೊಡ್ಡ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ಭಾರತ ಕಲ್ಲಿದ್ದಲು ರಫ್ತು ಮಾಡುವ ಅತೀ ದೊಡ್ಡ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

Please login to join discussion

Recent News

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada