• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವೈದ್ಯರ ಮುಸ್ಲಿಂ ವಿರೋಧಿ ಸಂದೇಶ: ಕ್ಷಮೆಯಾಚಿಸಿದ ಆಸ್ಪತ್ರೆ ಮಾಲಕ

by
June 8, 2020
in ದೇಶ
0
ವೈದ್ಯರ ಮುಸ್ಲಿಂ ವಿರೋಧಿ ಸಂದೇಶ: ಕ್ಷಮೆಯಾಚಿಸಿದ ಆಸ್ಪತ್ರೆ ಮಾಲಕ
Share on WhatsAppShare on FacebookShare on Telegram

ಮುಸ್ಲಿಂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತೆ ರಾಜಸ್ಥಾನದ ಆಸ್ಪತ್ರಯೊಂದರ ವೈದ್ಯರ ವಾಟ್ಸಾಪ್‌ ಮೆಸೇಜ್‌ಗಳು ಇದೀಗ ವೈರಲ್‌ ಆಗುತ್ತಿವೆ. ಜೈಪುರ್‌ನ ಶ್ರೀಚಂದ್‌ ಬರಾದಿಯಾ ರೋಗ್‌ ನಿದನ್‌ ಕೇಂದ್ರ ಎಂಬ ಖಾಸಗಿ ಆಸ್ಪತ್ರೆಯ ವೈದ್ಯರ ಸಂದೇಶಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ADVERTISEMENT

ಮುಸ್ಲಿಂ ರೋಗಿಗಳನ್ನು ಮುಸ್ಲಿಂ ವೈದ್ಯರ ಬಳಿ ಮಾತ್ರ ಕಳುಹಿಸಿಕೊಡಬೇಕು, ಹಿಂದುಗಳಿಗೆ ಹಿಂದು ವೈದ್ಯರು ಮಾತ್ರ ಚಿಕಿತ್ಸೆ ನೀಡಬೇಕೆಂದು ಮೆಸೇಜ್‌ಗಳಲ್ಲಿ ಹೇಳಲಾಗಿದೆ.

ಮುಸ್ಲಿಂರಿಗೆ ಚಿಕಿತ್ಸೆ ನೀಡುವುದಿಲ್ಲ

“ನಾಳೆಯಿಂದ ಯಾರಾದರೂ ಮುಸ್ಲಿಂರು ನನ್ನ ಬಳಿ ಎಕ್ಸ್‌-ರೇ ತೆಗೆಸಲು ಬಂದರೆ, ನಾನು ಎಕ್ಸ್‌-ರೇ ತೆಗೆಯುವುದಿಲ್ಲ. ಇದು ನನ್ನ ಶಫಥ,” ಎಂದು ಓರ್ವ ವೈದ್ಯ ಹೇಳಿದ್ದಾರೆ. ಅದಕ್ಕೆ ಉತ್ತರವಾಗಿ ಇನ್ನೊಬ್ಬರು “ಯಾರಾದರೂ ಹಿಂದುಗಳಿಗೆ ಕರೋನಾ ಸೋಂಕು ಇರುವುದು ಪತ್ತೆಯಾದರೆ, ಮುಸ್ಲಿಂ ವೈದ್ಯರು ಅವರಿಗೆ ಚಿಕಿತ್ಸೆ ನೀಡುವುದಿಲ್ಲ. ಮುಸ್ಲಿಂ ಹೊರರೋಗಿಗಳನ್ನು ನಾನು ನೋಡಲೂ ಹೋಗುವುದಿಲ್ಲ. ಮೇಡಂ ಇಲ್ಲ ಅಂತ ಹೇಳಿ ಬಿಡಿ ಅವರಿಗೆಲ್ಲ,” ಎಂದು ಇನ್ನೋರ್ವ ವೈದ್ಯೆ ಹೇಳಿದ್ದಾರೆ.

ಈ ಎಲ್ಲಾ ವಿಚಾರಗಳು ಬಯಲಾಗುತ್ತಿದ್ದಂತೇ, ಭಾರೀ ಪ್ರತಿರೋಧ ವ್ಯಕ್ತವಾದವು. ಸಾಮಾಜಿಕ ಜಾಲತಾಣಗಳಲ್ಲಿ ಆಸ್ಪತ್ರೆಯ ವಿರುದ್ದ ಆಕ್ರೋಶ ಹೆಚ್ಚುತ್ತಿದ್ದಂತೆ, ಸಂಸ್ಥೆಯ ಮಾಲಕರಾದ ಸುನೀಲ್‌ ಚೌಧರಿ ಅವರು ಫೇಸ್‌ಬುಕ್‌ನಲ್ಲಿ ಕ್ಷಮೆಯಾಚಿಸಿದ್ದಾರೆ. “ನನ್ನ ಆಸ್ಪತ್ರೆಯ ಸಿಬ್ಬಂದಿಗಳಾಗಲಿ ಅಥವಾ ನನಗಾಗಲಿ ಯಾವುದೇ ಧರ್ಮದ ವ್ಯಕ್ತಿಗಳ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವಿರಲಿಲ್ಲ,” ಎಂದು ಹೇಳಿದ್ದಾರೆ.

– ಸುನೀಲ್‌ ಚೌಧರಿ“ಯಾವುದೇ ದುರುದ್ದೇಶವಿಲ್ಲದಿದ್ದರೂ, ನಿಮಲ್ಲಿ ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಮತ್ತು ನನ್ನ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ನಿಮ್ಮಲ್ಲಿ ಕ್ಷೆಮ ಕೇಳುತ್ತೇವೆ. ಭವಿಷ್ಯದಲ್ಲಿ ಇಂತಹ ಯಾವುದೇ ದೂರುಗಳು ಬರದಿರುವಂತೆ ನೋಡಿಕೊಳ್ಳುತ್ತೇವೆ.”

ಇನ್ನು ಚೌಧರಿ ಹೇಳಿರುವ ಪ್ರಕಾರ ದೇಶದಲ್ಲಿ ತಬ್ಲೀಘ್‌ ಜಮಾತ್‌ನ ಪ್ರಕರಣಗಳು ಜಾಸ್ತಿಯಾಗಿದ್ದ ಸಮಯದಲ್ಲಿ ನಡೆದ ಸಂಭಾಷಣೆ ಇದಾಗಿದೆ. ಆದರೆ, ಯಾವುದೇ ಜಾತಿ ಧರ್ಮದ ಬೇಧ ಭಾವವಿಲ್ಲದೇ ನಾವು ಎಲ್ಲರಿಗೂ ಚಿಕಿತ್ಸೆ ನೀಡಿದ್ದೇವೆ ಎಂದು ಚೌಧರಿ ಹೇಳಿದ್ದಾರೆಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈ ಕುರಿತು ಎಫ್‌ಐಆರ್‌ ಕೂಡಾ ದಾಖಲಾಗಿದ್ದು, ಧರ್ಮಗಳ ನಡುವೆ ದ್ವೇಷಭಾವನೆ ಹುಟ್ಟು ಹಾಖಿದಕ್ಕಾಗಿ ಸೆಕ್ಷನ್‌ 153A ಮತ್ತು 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Tags: Denying Muslims Treatmentgroup chatಮುಸ್ಲಿಂ ವಿರೋಧಿ
Previous Post

ರಿಚರ್ಡ್ ಡಾಕಿನ್ಸ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಜಾವೇದ್ ಅಖ್ತರ್ ಪಾಲಿಗೆ

Next Post

ಕರೋನಾ-ಅಂಫಾನ್ ಬೆನ್ನಿಗೆ ಬಂಗಾಳದಲ್ಲಿ ರಾಜಕೀಯ ಆರಂಭಿಸಿದ ಅಮಿತ್ ಶಾ

Related Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
0

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು(HD Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್...

Read moreDetails
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
Next Post
ಕರೋನಾ-ಅಂಫಾನ್ ಬೆನ್ನಿಗೆ ಬಂಗಾಳದಲ್ಲಿ ರಾಜಕೀಯ ಆರಂಭಿಸಿದ ಅಮಿತ್ ಶಾ

ಕರೋನಾ-ಅಂಫಾನ್ ಬೆನ್ನಿಗೆ ಬಂಗಾಳದಲ್ಲಿ ರಾಜಕೀಯ ಆರಂಭಿಸಿದ ಅಮಿತ್ ಶಾ

Please login to join discussion

Recent News

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

December 19, 2025
ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada