• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಕೆ ಸುಧಾಕರ್ ತಂದೆಗೆ ಕರೋನಾ ಸೋಂಕು ದೃಢ

by
June 22, 2020
in ಕರ್ನಾಟಕ
0
ಸಚಿವ ಕೆ ಸುಧಾಕರ್ ತಂದೆಗೆ ಕರೋನಾ ಸೋಂಕು ದೃಢ
Share on WhatsAppShare on FacebookShare on Telegram

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರ ತಂದೆ ಕೇಶವ ರೆಡ್ಡಿ ಅವರಿಗೆ ಕರೋನಾ ಸೋಂಕು ಇರುವುದು ದೃಢಪಟ್ಟಿದೆ. ಇಂದು ಬೆಳಿಗ್ಗೆ ಸಿಎಂ ಕರೆದಿದ್ದ ತುರ್ತು ಸಭೆಯಲ್ಲಿ ಸುಧಾಕರ್‌ ಅವರು ಭಾಗಿಯಾಗದೇ ಇರುವುದು ಬಹಳಷ್ಟು ಚರ್ಚೆಗೆ ಒಳಗಾಗಿತ್ತು. ಆದರೆ ಇದಕ್ಕೆ ಕಾರಣವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಸುಧಾಕರ್‌ ಅವರು ಬಹಿರಂಗ ಪಡಿಸಿದ್ದರು.

ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ, ಎಂದು ಡಾ. ಕೆ ಸುಧಾಕರ್‌ ಅವರು ಹೇಳಿದ್ದರು.

ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ.

— Dr Sudhakar K (@mla_sudhakar) June 22, 2020


ಈಗ ವರದಿಯು ಬಂದಿದ್ದು 82 ವರ್ಷದ ಕೇಶವ ರೆಡ್ಡಿಯವರಿಗೆ ಕರೋನಾ ಸೋಂಕು ಇರುವುದು ದೃಢವಾಗಿದೆ. ಇವರೊಂದಿಗೆ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಸೋಂಕು ಇರುವುದು ಪತ್ತೆಯಾಗಿದೆ.

ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ.

My father's COVID19 test has come out positive. Anxiously waiting for reports of other family members. Praying for speedy recovery of my father.

— Dr Sudhakar K (@mla_sudhakar) June 22, 2020


ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರೂ ಬೇಗ ಗುಣಮುಖರಾಗಲಿ ಎಂದು ನಮ್ಮ ಪ್ರಾರ್ಥನೆ.

— Dr Sudhakar K (@mla_sudhakar) June 22, 2020


ADVERTISEMENT

ಈಗ ಕುಟುಂಬದ ಉಳಿದ ಸದಸ್ಯರಿಗೂ ಕರೋನಾ ಟೆಸ್ಟ್‌ ಮಾಡಿಸಿದ್ದು, ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

Tags: coronavirusKeshava ReddyMinister K Sudhakarಕರೋನಾ ಸೋಂಕುಕೇಶವ ರೆಡ್ಡಿಸಚಿವ ಕೆ ಸುಧಾಕರ್
Previous Post

ರಾಜ್ಯದಲ್ಲಿ 9,399 ಪ್ರಕರಣಗಳು ಪತ್ತೆ

Next Post

ಚುನಾವಣಾ ಲಾಭದ ಮೇಲೆ ಕಣ್ಣಿಟ್ಟ ನಮ್ಮವರು ಬರಿದೇ ಬಡಬಡಿಸಿದರು!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಚುನಾವಣಾ ಲಾಭದ ಮೇಲೆ ಕಣ್ಣಿಟ್ಟ ನಮ್ಮವರು ಬರಿದೇ ಬಡಬಡಿಸಿದರು!

ಚುನಾವಣಾ ಲಾಭದ ಮೇಲೆ ಕಣ್ಣಿಟ್ಟ ನಮ್ಮವರು ಬರಿದೇ ಬಡಬಡಿಸಿದರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada