• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸುದ್ದಿ ಜಾಲತಾಣ ಹಾಗೂ OTTಗಳನ್ನು ನಿಯಂತ್ರಿಸಲಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ

by
November 11, 2020
in ದೇಶ
0
ಸುದ್ದಿ ಜಾಲತಾಣ ಹಾಗೂ OTTಗಳನ್ನು ನಿಯಂತ್ರಿಸಲಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ
Share on WhatsAppShare on FacebookShare on Telegram

ಆನ್ಲೈನ್‌ ಸುದ್ದಿ ಜಾಲತಾಣಗಳನ್ನು ಹಾಗೂ Netflix, Amazon Prime Videos ಮತ್ತು Hotstar ನಂತಹ OTT ತಾಣಗಳನ್ನು ಕೇಂದ್ರ ಸುದ್ದಿ ಮತ್ತು ಪ್ರಸರಣ ಸಚಿವಾಲಯದ ವ್ಯಾಪ್ತಿಗೆ ತಂದು ರಾಷ್ಟ್ರಪತಿಗಳು ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅಂಕಿತವನ್ನೂ ಹಾಕಿದ್ದಾರೆ. ಈ ಆದೇಶವು ಸಾಮಾಜಿಕ ಜಾಲತಾಣದಲ್ಲಿ ಅಂದರೆ, ಫೇಸ್‌ಬುಕ್‌, ಟ್ವಿಟರ್‌ ಮತ್ತು ಇನ್ಸ್ಟಾಗ್ರಾಮ್‌ಗಳಲ್ಲಿ ಸುದ್ದಿ ಪ್ರಸಾರ ಮಾಡುವವರಿಗೂ ಅನ್ವಯವಾಗುತ್ತದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈವರೆಗೆ ಅಂತರ್ಜಾಲ ಸುದ್ದಿ ಮಾಧ್ಯಮಗಳನ್ನು ಅಥವಾ ಒಟಿಟಿಗಳಲ್ಲಿ ಕಾಣ ಸಿಗುತ್ತಿರುವ ಸಿನಿಮಾ, ಧಾರವಾಹಿ ಅಥವಾ ಇತರ ವಿಚಾರಗಳನ್ನು ನಿಯಂತ್ರಿಸಲು ಯಾವುದೇ ಸ್ವಾಯತ್ತ ಸಂಸ್ಥೆಯನ್ನು ನಿರ್ಮಿಸಿರಲಿಲ್ಲ. ಕಳೆದ ತಿಂಗಳು ಈ ಕುರಿತಾಗಿ ಸುಪ್ರಿಂ ಕೋರ್ಟ್‌ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯನ್ನು ಪ್ರಶ್ನಿಸಿದ ಕಾರಣದಿಂದ ಎಲ್ಲಾ ರೀತಿಯ ಸುದ್ದಿ ಮತ್ತು ಮಾಹಿತಿಗಳ ಪ್ರಸಾರವನ್ನು ನಿಯಂತ್ರಿಸುವ ಸಲುವಾಗಿ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಅಡಿಯಲ್ಲಿ ತರುವಂತೆ ಆದೇಶವನ್ನು ನೀಡಲಾಗಿದೆ.

ಈವರೆಗೆ ಸೆನ್ಸಾರ್‌ ಮಂಡಳಿಯ ಕಿರಿಕಿರಿಯಿಲ್ಲದೇ ಒಟಿಟಿಗಳಲ್ಲಿ ಸಿನಿಮಾ ಮತ್ತು ಧಾರವಾಹಿಗಳನ್ನು ಪ್ರಸಾರ ಮಾಡುತ್ತಿದ್ದವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಇದರೊಂದಿಗೆ ಒಟಿಟಿಗಳಲ್ಲಿ ಮಾತ್ರ ಸಕ್ರಿಯವಾಗಿರುವ ಸುದ್ದಿವಾಹಿನಿಗಳಿಗೂ ಕೂಡಾ ಈ ಆದೇಶ ಅನ್ವಯವಾಗಿಲಿದೆ.

ಈ ಹಿಂದೆ ಒಂದು ಪ್ರತ್ಯೇಕ ಪ್ರಕರಣದಲ್ಲಿ ಅಂತರ್ಜಾಲ ಸುದ್ದಿ ಜಾಲತಾಣಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೇಳಿತ್ತು. ಇದಕ್ಕಾಗಿ ಉನ್ನತ ಮಟ್ಟದ ಅಮಿಕಸ್‌ ಸಮಿತಿಯನ್ನು ಕೂಡಾ ರಚಿಸುವಂತೆ ಸುಪ್ರಿಂ ಕೋರ್ಟ್‌ ಬಳಿ ಮನವಿ ಮಾಡಿಕೊಂಡಿತ್ತು.

Tags: Online News MediaOTT
Previous Post

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Next Post

ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025
Next Post
ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

Please login to join discussion

Recent News

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada