• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸುಶಾಂತ್ ಆತ್ಮಹತ್ಯೆ: ಮುಂಬೈ ಪೊಲೀಸರನ್ನು ಅಪಖ್ಯಾತಿಗೊಳಿಸಲು 80 ಸಾವಿರ ನಕಲಿ ಖಾತೆ ಸೃಷ್ಟಿ

by
October 6, 2020
in ದೇಶ
0
ಸುಶಾಂತ್ ಆತ್ಮಹತ್ಯೆ: ಮುಂಬೈ ಪೊಲೀಸರನ್ನು ಅಪಖ್ಯಾತಿಗೊಳಿಸಲು 80 ಸಾವಿರ ನಕಲಿ ಖಾತೆ ಸೃಷ್ಟಿ
Share on WhatsAppShare on FacebookShare on Telegram

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ನಡೆಯುತ್ತಿರುವ ತನಿಖೆಯ ಬಗ್ಗೆ ಮುಂಬೈ ಪೊಲೀಸರು ಮತ್ತು ಮಹಾರಾಷ್ಟ್ರ ಸರ್ಕಾರವನ್ನು ಅಪಖ್ಯಾತಿಗೊಳಿಸಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 80,000 ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ರಚಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸುವಂತೆ ಹಾಗೂ ತನಿಖೆ ಮಾಡುವಂತೆ ಮುಂಬೈ ಪೊಲೀಸ್ ಆಯುಕ್ತರು ಸೈಬರ್ ಸೆಲ್‌ಗೆ ಸೂಚಿಸಿದ್ದಾರೆ.

ADVERTISEMENT

Also Read: ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸುಶಾಂತ್ ಪೋಸ್ಟರ್: ಸಾವನ್ನು ಪ್ರಚಾರಕ್ಕೆ ಬಳಸಿದ ಬಿಜೆಪಿ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಂಬೈ ಪೊಲೀಸರ ಸೈಬರ್ ಘಟಕವು- ಇಟಲಿ, ಜಪಾನ್, ಪೋಲೆಂಡ್, ಸ್ಲೊವೇನಿಯಾ, ಇಂಡೋನೇಷ್ಯಾ, ಟರ್ಕಿ, ಥೈಲ್ಯಾಂಡ್, ರೊಮೇನಿಯಾ ಮತ್ತು ಫ್ರಾನ್ಸ್‌ನ ಮೊದಲಾದ ವಿವಿಧ ದೇಶಗಳಿಂದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದೆ.

“#Justiceforsushant #sushantsinghrajput ಮತ್ತು #SSR ನಂತಹ ಹ್ಯಾಶ್‌ಟ್ಯಾಗ್‌ಗಳ ಕಾರಣದಿಂದಾಗಿ ನಾವು ವಿದೇಶಿ ಭಾಷೆಗಳಲ್ಲಿರುವ ಪೋಸ್ಟ್‌ಗಳನ್ನು ಗುರುತಿಸಿದ್ದೇವೆ. ಇನ್ನೂ ಹೆಚ್ಚಿನ ಖಾತೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ”ಎಂದು ಹಿರಿಯ ಐಪಿಎಸ್ ಅಧಿಕಾರಿ ಹೇಳಿದ್ದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

Also Read: ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆ; ಕೊಲೆಯಲ್ಲ- AIIMS ಮುಖ್ಯಸ್ಥ

ಸಾಂಕ್ರಾಮಿಕ ರೋಗದಿಂದಾಗಿ 84 ಪೊಲೀಸರು ಸಾವನ್ನಪ್ಪಿರುವಾಗ ಹಾಗೂ 6,000 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ವೈರಸ್ ಸೋಂಕಿಗೆ ಒಳಗಾಗಿದ್ದ ಸಮಯದಲ್ಲಿ ನಮ್ಮನ್ನು ನಿರಾಶೆಗೊಳಿಸಲು ಮುಂಬೈ ಪೊಲೀಸರ ವಿರುದ್ಧ ಅಭಿಯಾನ ನಡೆಸಲಾಯಿತು. ಇದು ಮುಂಬೈ ಪೊಲೀಸರ ಚಿತ್ರಣವನ್ನು ಕೆಡಿಸಲು ಮತ್ತು ನಮ್ಮ ತನಿಖೆಯ ಹಾದಿಯನ್ನು ತಪ್ಪಿಸಲು ಪಟ್ಟಭದ್ರ ಹಿತಾಸಕ್ತಿ ಪ್ರೇರೇಪಿತ ಅಭಿಯಾನವಾಗಿತ್ತು. ಮುಂಬೈ ಪೊಲೀಸರನ್ನು ನಿಂದಿಸಲು ಸೋಷಿಯಲ್ ಮೀಡಿಯಾದಲ್ಲಿ ಅನೇಕ ನಕಲಿ ಖಾತೆಗಳನ್ನು ರಚಿಸಲಾಗಿದೆ. ನಮ್ಮ ಸೈಬರ್ ಸೆಲ್ ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಮತ್ತು ಕಾನೂನು ಉಲ್ಲಂಘಿಸಿದ ಎಲ್ಲರನ್ನೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ ” ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಹೇಳಿದ್ದಾರೆ.

Also Read: ಸುಶಾಂತ್ ಇದ್ದಿದ್ದರೆ, ತನ್ನ ಸಾವಿನ ಸುತ್ತ ನಡೆಯುತ್ತಿರುವ ‘ಸರ್ಕಸ್’ ನೋಡಿ ನಗುತ್ತಿದ್ದರು- ಸೋನು ಸೂದ್

Tags: ಮುಂಬೈ ಪೊಲೀಸ್ಸುಶಾಂತ್‌ ಸಿಂಗ್‌ ರಜಪೂತ್
Previous Post

ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!

Next Post

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ

Related Posts

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
0

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ "ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"...

Read moreDetails

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ

Please login to join discussion

Recent News

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada