• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹರ್ಯಾಣದಲ್ಲಿ ಹರಕು ಬಾಯಿ ಹರಿ ಬಿಟ್ಟ ಬಿಜೆಪಿ MLA!

by
December 25, 2019
in ದೇಶ
0
ಹರ್ಯಾಣದಲ್ಲಿ ಹರಕು ಬಾಯಿ ಹರಿ ಬಿಟ್ಟ ಬಿಜೆಪಿ MLA!
Share on WhatsAppShare on FacebookShare on Telegram

ಹರ್ಯಾಣದಲ್ಲೊಬ್ಬ ಹೊಣೆಗೇಡಿ ಬಿಜೆಪಿ MLA ಸಿಎಎ ಮತ್ತು ಎನ್ಆರ್ ಸಿಯನ್ನು ವಿರೋಧಿಸುವವರನ್ನು ಒಂದೇ ಗಂಟೆಯಲ್ಲಿ ಹೊಡೆದೋಡಿಸುತ್ತಾನಂತೆ!

ಇಂತಹದ್ದೊಂದು ಪ್ರಚೋದನಾತ್ಮಕ ಹೇಳಿಕೆ ಕೊಟ್ಟು ಹೊಸ ವಿವಾದ ಸೃಷ್ಟಿಸಿದ್ದಾನೆ ಈ ಜನಪ್ರತಿನಿಧಿ.

ಇದಿಷ್ಟೇ ಅಲ್ಲ. ಭಾರತ ದೇಶ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರದ್ದಲ್ಲ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರದ್ದೂ ಅಲ್ಲ. ಈ ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದಾನೆ.

ಬಿಜೆಪಿ ಶಾಸಕ ಲೀಲಾರಾಮ್ ಗುಜ್ರಾರ್ ಪ್ರತಿನಿಧಿಸುವ ಹರ್ಯಾಣದ ತನ್ನ ವಿಧಾನಸಭಾ ಕ್ಷೇತ್ರ ಕೈಥಾಲ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾನೂನನ್ನು ಬೆಂಬಲಿಸಿ ಸಮಾವೇಶವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಮಾತನಾಡಿದ ಲೀಲಾರಾಮ್ ಗುಜ್ರಾರ್, ನನಗೆ ಹಸಿರು ನಿಶಾನೆ ದೊರೆತ ಒಂದು ಗಂಟೆಯಲ್ಲೇ ಈ ಕಾಯ್ದೆಯನ್ನು ವಿರೋಧಿಸುವವರನ್ನು (ಮುಸ್ಲಿಮರನ್ನು ಗುರಿಯಾಗಿರಿಸಿ) ಹೊಡೆದೋಡಿಸುತ್ತೇನೆ ಎನ್ನುವ ಮೂಲಕ ತಿಳಿಯಾಗಿದ್ದ ಕೋಮುಭಾವನೆಯನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ.

ಈ ತಿದ್ದುಪಡಿ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಇದನ್ನು ಜಾರಿಗೆ ತರಲು ಕ್ರಮವನ್ನೂ ಕೈಗೊಂಡಿದ್ದಾರೆ. ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ. ಆದರೆ, ಇದರ ಹಿಂದೆ ಪಿತೂರಿ ಇದೆ ಎಂದು ಭಾವಿಸುವ ಮುಸ್ಲಿಂರು ಭಾರತವನ್ನು ಬಿಟ್ಟು ಹೋಗಬಹುದು. ಅಲ್ಲದೇ, ಅಕ್ರಮವಾಗಿ ದೇಶವನ್ನು ಪ್ರವೇಶಿಸಿರುವವರು ದೇಶವನ್ನು ತೊರೆಯಲೇಬೇಕು ಎಂದು ಹೇಳಿದ್ದಾರೆ.

ತಮ್ಮ ಇಡೀ ಭಾಷಣದುದ್ದಕ್ಕೂ ಮುಸ್ಲಿಂರನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ಲೀಲಾರಾಮ್, ಕೇಂದ್ರ ಸರ್ಕಾರ ಕಾನೂನು ಜಾರಿಗೆ ತಂದ ನಂತರ ಒಂದೇ ಗಂಟೆಯಲ್ಲಿ ಅವರೆಲ್ಲರನ್ನೂ (ಕಾನೂನು ವಿರೋಧಿಸುವವರು) ದೇಶದಿಂದ ಹೊರ ಹಾಕುತ್ತೇವೆ ಎಂದಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ಭಾರೀ ಟೀಕೆಗೆ ಒಳಗಾಗಿದೆ.

“This is not the India of Gandhi, Nehru & Manmohan Singh. It is the India of @narendramodi & @AmitShah. Through news & WhatsApp u have heard of people coming and threatening. Miya ji this is Modi's India and we will wip€ out within an hour if asked to,” BJP MLA Leela Ram Gurjar pic.twitter.com/on21bhwLt2

— Mohammed Zubair (@zoo_bear) December 24, 2019


ADVERTISEMENT
Tags: BJP MLAgandhiHaryanaIndiaJawahar Lal NehruLeela Ram GurjarModiMuslimsಗಾಂಧಿಜವಾಹರ್ ಲಾಲ್ ನೆಹರೂಬಿಜೆಪಿ ಶಾಸಕಭಾರತಮುಸ್ಲಿಂರುಮೋದಿಲೀಲಾರಾಮ್ ಗುಜ್ರಾರ್ಹರ್ಯಾಣ
Previous Post

ವಿಶ್ವ ಕಂಡ ಆಜಾತಶತ್ರುವ ನೆನೆಯುತಾ. . .

Next Post

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಮುಂಚೂಣಿಯಲ್ಲಿರುವುದೇಕೆ?

Related Posts

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..
Top Story

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

by ಪ್ರತಿಧ್ವನಿ
March 11, 2026
0

ಬೆಂಗಳೂರು : ಕಳೆದ ಫೆಬ್ರವರಿ 28 ರಂದು ಆರಂಭವಾಗಿರುವ ಇರಾನ್‌ -ಇಸ್ರೇಲ್‌ ನಡುವಿನ ಯುದ್ಧದ ತೀವ್ರತೆ ಮತ್ತಷ್ಟು ಅಧಿಕವಾಗುತ್ತಿದೆ. ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯ...

Read moreDetails
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

March 11, 2026
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

March 10, 2026
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

March 10, 2026
Next Post
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಮುಂಚೂಣಿಯಲ್ಲಿರುವುದೇಕೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಮುಂಚೂಣಿಯಲ್ಲಿರುವುದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada