• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೈಕಮಾಂಡ್ ಕ್ಷಮಿಸಿದರೆ ಬಂಡಾಯ ಶಾಸಕರ ಮರಳುವಿಕೆಗೆ ಸ್ವಾಗತ- ಗೆಹ್ಲೋಟ್

by
August 1, 2020
in ದೇಶ
0
ಹೈಕಮಾಂಡ್ ಕ್ಷಮಿಸಿದರೆ ಬಂಡಾಯ ಶಾಸಕರ ಮರಳುವಿಕೆಗೆ ಸ್ವಾಗತ- ಗೆಹ್ಲೋಟ್
Share on WhatsAppShare on FacebookShare on Telegram

ಸಚಿನ್‌ ಪೈಲಟ್‌ ಹಾಗೂ ತಂಡ ತಪ್ಪು ಒಪ್ಪಿ ಬಂದರೆ ರಾಜ್ಯ ಕಾಂಗ್ರೆಸ್‌ ಅವರನ್ನು ಸ್ವಾಗತಿಸಲು ಮುಕ್ತವಾಗಿದೆ ಎಂದು ಸುದ್ದಿಗಾರರೊಂದಿಗೆ ಹೇಳಿದ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್‌, ಬಂಡಾಯ ಶಾಸಕರನ್ನು ಪಕ್ಷದ ಹೈಕಮಾಂಡ್‌ ಮನ್ನಿಸಿದರೆ ಅವರನ್ನು ಒಪ್ಪಿಕೊಳ್ಳಲು ಮುಕ್ತ ಮನಸ್ಸು ಮಾಡುವುದಾಗಿ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತನ್ನನ್ನು ಮೂರು ಬಾರಿ ಮುಖ್ಯಮಂತ್ರಿ ಮಾಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಬೇಕಾಗಿ ತಾನು ಏನು ಬೇಕಾದರೂ ಮಾಡಲು ತಯಾರಿರುವುದಾಗಿ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ.

ನಮಗೆ ಯಾರೊಂದಿಗೂ ಜಗಳವಿಲ್ಲ. ಪ್ರಜಾಪ್ರಭುತ್ವದಲ್ಲಿ, ಹೋರಾಟಗಳು ಸಿದ್ಧಾಂತ, ನೀತಿಗಳು ಹಾಗೂ ಯೋಜನೆಗಳ ಮೇಲೆ ನಡೆಯಬೇಕೆ ಹೊರತು ಸರ್ಕಾರವನ್ನು ಉರುಳಿಸುವುದಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ನಡೆಯುತ್ತಿರುವ ಪ್ರಹಸನ ತಕ್ಷಣವೇ ಮೋದಿ ನಿಲ್ಲಿಸಬೇಕು. ತಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ಕೈಬಿಡಬೇಕು ಎಂದು ಅಶೋಕ್‌ ಗೆಹ್ಲೋಟ್‌ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ರಾಜ್ಯ ಸರ್ಕಾರದ ನಂತರದ ಸ್ಥಾನ ಕೇಂದ್ರ ಗೃಹ ಸಚಿವಾಲಯಕ್ಕಿರುವುದು ಎಂದು ಹೇಳಿದ ಗೆಹ್ಲೋಟ್‌ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Tags: ಅಶೋಕ್‌ ಗೆಹ್ಲೋಟ್‌ರಾಜಸ್ತಾನ
Previous Post

ಬೀಫ್ ಸಾಗಾಟ ಆರೋಪ: ಪೋಲಿಸರ ಸಮ್ಮುಖದಲ್ಲೇ ವ್ಯಕ್ತಿಗೆ ಸುತ್ತಿಗೆಯಿಂದ ಹಲ್ಲೆ

Next Post

ಕರೋನಾ ಔಷಧಿ ಕಂಡುಹಿಡಿದಿದ್ದೇನೆ ಎಂದ ಡಾ. ಕಜೆಗೆ ನೋಟೀಸ್!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕರೋನಾ ಔಷಧಿ ಕಂಡುಹಿಡಿದಿದ್ದೇನೆ ಎಂದ ಡಾ. ಕಜೆಗೆ ನೋಟೀಸ್!

ಕರೋನಾ ಔಷಧಿ ಕಂಡುಹಿಡಿದಿದ್ದೇನೆ ಎಂದ ಡಾ. ಕಜೆಗೆ ನೋಟೀಸ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada