• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʼದಿ ವೈರ್ʼ‌ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಅಲಹಾಬಾದ್‌ ಕೋರ್ಟ್‌

by
May 15, 2020
in ದೇಶ
0
ʼದಿ ವೈರ್ʼ‌ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಅಲಹಾಬಾದ್‌ ಕೋರ್ಟ್‌
Share on WhatsAppShare on FacebookShare on Telegram

ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ದ ವರದಿ ಪ್ರಕಟಿಸಿದ್ದಕ್ಕಾಗಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದ ದ ವೈರ್‌ ಸ್ಥಾಪಕ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ ಅವರಿಗೆ ಅಲಹಾಬಾದ್‌ ಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ. ರಾಷ್ಟ್ರಾದ್ಯಂತ ಲಾಕ್‌ಡೌನ್‌ ಘೋಷಿಸಿದ ನಂತರವೂ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅಯೋಧ್ಯ ರಾಮ ಮಂದಿರ ನಿರ್ಮಾಣದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದದ್ದನ್ನು ಮಾರ್ಚ್‌ 25ರಂದು ದಿ ವೈರ್‌ನಲ್ಲಿ ವರದಿ ಮಾಡಲಾಗಿತ್ತು.

ADVERTISEMENT

Also Read: ಫೇಕ್ ನ್ಯೂಸ್ ಮಾಧ್ಯಮಕ್ಕೆ ಮನ್ನಣೆ, ನೈಜ ಪತ್ರಕರ್ತರ ಮೇಲೆ FIR!

ಸಿದ್ದಾರ್ಥ್‌ ಅವರ ವಿರುದ್ದ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದವು. ಒಂದು ವರದಿ ಪ್ರಕಟಿಸಿದ್ದಕ್ಕಾಗಿ ಇನ್ನೊಂದು ಪ್ರಕಟಿಸಿದ ವರದಿಯನ್ನು ಟ್ವಟರ್‌ನಲ್ಲಿ ಹಂಚಿಕೊಂಡಕ್ಕಾಗಿ. ತಬ್ಲೀಗ್‌ ಜಮಾತ್‌ ಮತ್ತು ಯೋಗಿ ಆದಿತ್ಯನಾಥ್‌ ಕುರಿತ ವರದಿಯನ್ನು ಟ್ವಟರ್‌ನಲ್ಲಿ ಜೊತೆಯಾಗಿ ಹಂಚಿಕೊಂಡು ಕೋಮು ಭಾವನೆಯನ್ನು ಕೆರಳಿಸುವ ಪ್ರಯತ್ನ ಮಾಡಿಲಾಗಿದೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿತ್ತು.

Also Read: ಕರೋನಾ ಸಂಧಿಗ್ಧತೆಯಲ್ಲೂ ಸ್ವತಂತ್ರ ಮಾಧ್ಯಮಗಳ ದಮನಕ್ಕೆ ಸರಕಾರದ ಆತುರ!

ತಮ್ಮ ವಿರುದ್ದ ಎಫ್‌ಐಆರ್‌ ದಾಖಲಾಗಿದ್ದು ʼವಾಕ್‌ ಸ್ವಾತಂತ್ರ್ಯʼವನ್ನು ಹತ್ತಿಕ್ಕುವ ತಂತ್ರ ಎಂದು ಸಿದ್ದಾರ್ಥ್‌ ವರದರಾಜನ್‌ ಪರ ವಕೀಲ ಐ ಬಿ ಸಿಂಗ್ ವಾದಿಸಿದ್ದರು. ಅವರು ಮಾಡಿದಂತಹ ಎರಡೂ ಟ್ವೀಟ್‌ಗಳು ಆಧಾರ ಸಹಿತವಾಗಿ ನಡೆದಂತಹ ಘಟನೆಗಳು ಮತ್ತು ಆ ವರದಿಗಳು ಇತರ ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದೆ ಮತ್ತು ಎಲ್ಲಿಯೂ, ಯೋಗಿ ಆದಿತ್ಯನಾಥ್‌ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಯುಪಿ ಸರ್ಕಾರ ಹೇಳಿಲ್ಲ ಎಂದು ವಾದ ಮಂಡನೆ ಮಾಡಿದ್ದಾರೆ.

Tags: ಅಲಹಾಬಾದ್‌ ಕೋರ್ಟ್ದಿ ವೈರ್ನಿರೀಕ್ಷಣಾ ಜಾಮೀನುಸಿದ್ದಾರ್ಥ್‌ ವರದರಾಜನ್‌
Previous Post

20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಆದಾಯ ತೆರಿಗೆ ರೀಫಂಡ್‌ ಸೇರಿಸಿದ್ದಕ್ಕೆ ವಿಪಕ್ಷಗಳ ಆಕ್ರೋಶ

Next Post

ಮಲ್ಯ ಎಂಬ ಹುಲಿ ತೋರಿಸಿ ಇಲಿ ಹಿಡಿದೀತೆ  ಕೇಂದ್ರ ಸರ್ಕಾರ..?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ಮಲ್ಯ ಎಂಬ ಹುಲಿ ತೋರಿಸಿ ಇಲಿ ಹಿಡಿದೀತೆ  ಕೇಂದ್ರ ಸರ್ಕಾರ..?

ಮಲ್ಯ ಎಂಬ ಹುಲಿ ತೋರಿಸಿ ಇಲಿ ಹಿಡಿದೀತೆ  ಕೇಂದ್ರ ಸರ್ಕಾರ..?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada