• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಪಾಕಿಸ್ತಾನ ಜಿಂದಾಬಾದ್‌ʼ ಪೋಸ್ಟ್‌ ಹಂಚಿಕೊಂಡವನಿಗೆ ಜಾಮೀನು!

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Top Story, ಇದೀಗ, ದೇಶ, ರಾಜಕೀಯ
0
ʼಪಾಕಿಸ್ತಾನ ಜಿಂದಾಬಾದ್‌ʼ ಪೋಸ್ಟ್‌ ಹಂಚಿಕೊಂಡವನಿಗೆ ಜಾಮೀನು!
Share on WhatsAppShare on FacebookShare on Telegram

ಉತ್ತರ ಪ್ರದೇಶದ ಮೀರತ್‌ ಮೂಲದ ಸಾಜಿದ್‌ ಚೌಧರಿ ಸಾಮಾಜಿಕ ಮಾಧ್ಯಮದಲ್ಲಿ ನೆರೆ ರಾಷ್ಟ್ರ ಪಾಕಿಸ್ತಾನವನ್ನು ಹೊಗಳಿ ಪೋಸ್ಟ್‌ ಮಾಡಿದ್ದನು. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಾಗಿ ಭಾರತೀಯ ನ್ಯಾಯ ಸಂಹಿತಾ (BNS) ಕಾನೂನಿನ ಅಡಿಯಲ್ಲಿ ಕಳೆದ ತಿಂಗಳು September 13ರಂದು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದರು. ʼ ಕಮ್ರಾನ್‌ ಭಟ್ಟಿ ನಿಮ್ಮ ಬಗ್ಗೆ ಹೆಮ್ಮೆ ಇದೆʼ. ಪಾಕಿಸ್ತಾನ ಜಿಂದಾಬಾದ್‌ ಎಂದು ಪೋಸ್ಟ್‌ ಮಾಡಿದ್ದ.

ADVERTISEMENT


ʼಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ (BNS 152) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇಂಥ ಪೋಸ್ಟ್‌ ಹಂಚಿಕೊಳ್ಳುವುದುರಿಂದ ಜನರನ್ನು ಕೆರಳಿಸುವ ಅಥವಾ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ( BNS 96). ಹೀಗಾಗಿ ಮಾಡಿರುವ ಆರೋಪಕ್ಕೂ, ದಾಖಲಿಸಿರುವ ಪ್ರಕರಣಕ್ಕೂ ವ್ಯತ್ಯಾಸವಿದೆʼ ಎಂದು ಅಭಿಪ್ರಾಯಪಟ್ಟ ಅಲಹಬಾದ್‌ ಹೈ ಕೋರ್ಟ್‌ ನ್ಯಾಯಾಧೀಶರಾದ ಸಂತೋಷ್‌ ರಾಯ್‌ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.

Tags: Allahabad High CourtBNSHCSantosh Raisocial media postViral News
Previous Post

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

Next Post

Santhosh Lad: ಅಕ್ಕ-ಕಫೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post

Santhosh Lad: ಅಕ್ಕ-ಕಫೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada