• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

by
December 16, 2019
in ದೇಶ
0
ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ
Share on WhatsAppShare on FacebookShare on Telegram

ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ಸಾಬೀತಾಗಿದೆ.

ADVERTISEMENT

2017 ರ ಜೂನ್ ನಲ್ಲಿ ಕುಲದೀಪ್ ಸಿಂಗ್ ಉನ್ನಾವೋದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಬೆದರಿಕೆ ಹಾಕಿದ್ದ. ಈ ಪ್ರಕರಣದ ಕುರಿತು ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಿದ್ದಳು.

ವಿಚಾರಣೆ ನಡೆಸಿರುವ ದೆಹಲಿಯ ತೀಸ್ ಹಜಾರಿ ಕೋರ್ಟ್ ಇಂದು ಕುಲದೀಪ್ ಸಿಂಗ್ ನನ್ನು ಅಪರಾಧಿ ಎಂದು ಘೋಷಣೆ ಮಾಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಮತ್ತೋರ್ವ ಆರೋಪಿಯಾಗಿದ್ದ ಶಶಿಸಿಂಗ್ ನನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಿರ್ದೋಷಿ ಎಂದು ಘೋಷಿಸಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಯತ್ನ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 2017 ರಲ್ಲಿ ಅತ್ಯಾಚಾರ ನಡೆದಿತ್ತು. ಅಲ್ಲದೇ ಸಂತ್ರಸ್ತೆ ವಿಚಾರಣೆಗೆಂದು ನ್ಯಾಯಾಲಯಕ್ಕೆ ಹೋಗುವ ಸಂದರ್ಭದಲ್ಲಿ ಆಕೆಯನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ ಆರೋಪ ಕುಲದೀಪ್ ಸಿಂಗ್ ಮೇಲಿತ್ತು. ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಸೆಕ್ಷನ್ 376 (5,6) ಮತ್ತು ಪೋಕ್ಸೋ ಕಾಯ್ದೆಯಡಿ ಕುಲದೀಪ್ ನನ್ನು ದೋಷಿ ಎಂದು ತೀರ್ಪು ನೀಡಿದೆ.

ಈ ಪ್ರಕರಣ ನಡೆಯುತ್ತಿದ್ದಂತೆಯೇ ಬಿಜೆಪಿ ಕುಲದೀಪ್ ಸಿಂಗ್ ನನ್ನು ಉತ್ತರ ಪ್ರದೇಶ ಬಿಜೆಪಿ ಘಟಕದಿಂದ ಉಚ್ಛಾಟಿಸಲಾಗಿತ್ತು. ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪ್ರಕರಣವನ್ನು ಲಕ್ನೋದಿಂದ ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು ಮತ್ತು ತ್ವರಿತವಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿತ್ತು.

ಈ ಜನಪ್ರತಿನಿಧಿ 1990 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ, 2002 ರಲ್ಲಿ ಬಿಎಸ್ಪಿ, 2007 ಮತ್ತು 2012 ರಲ್ಲಿ ಎಸ್ಪಿ ಸೇರಿ ಶಾಸಕನಾಗಿ ಆಯ್ಕೆಯಾಗಿದ್ದ. 2017 ರಲ್ಲಿ ಬಿಜೆಪಿ ಸೇರಿ ಶಾಸಕನಾಗಿಯೂ ಆಯ್ಕೆಯಾಗಿದ್ದ. ಆಯ್ಕೆಯಾದ ಕೆಲವೇ ತಿಂಗಳಲ್ಲಿ ಅತ್ಯಾಚಾರ ನಡೆಸಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಮುಜುಗರದಿಂದ ಪಾರಾಗಲು ಬಿಜೆಪಿ ಆತನನ್ನು ಉಚ್ಛಾಟನೆ ಮಾಡಿತ್ತು.

Tags: Court DelhiDelhi PoliceKuldeedp Singh sengarUnnao AttackUnnao CaseUnnao rape caseUnnao VictimUnnao Victim Nameಅತ್ಯಾಚಾರಅತ್ಯಾಚಾರ ಸಂತ್ರಸ್ತೆಉತ್ತರ ಪ್ರದೇಶಉನ್ನಾವೋ ನ್ಯಾಯಾಲಯಉನ್ನಾವ್ ಅತ್ಯಾಚಾರ ಪ್ರಕರಣಕುಲದೀಪ್‌ ಸಿಂಗ್‌ದೆಹಲಿ
Previous Post

ಟ್ವಿಟ್ಟರ್‌ನಲ್ಲಿ #ResignAmitShah ಹ್ಯಾಶ್‌ಟ್ಯಾಗ್‌ 63 ಸಾವಿರ ದಾಟುತ್ತಿದೆ

Next Post

ಜಾಮಿಯಾ ವಿವಿ ತೊರೆಯುತ್ತಿರುವ ವಿದ್ಯಾರ್ಥಿನಿಯರು!

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಜಾಮಿಯಾ ವಿವಿ ತೊರೆಯುತ್ತಿರುವ ವಿದ್ಯಾರ್ಥಿನಿಯರು!

ಜಾಮಿಯಾ ವಿವಿ ತೊರೆಯುತ್ತಿರುವ ವಿದ್ಯಾರ್ಥಿನಿಯರು!

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada