• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಧಿವೇಶನ ಘೊಷಣೆಯ ಬಳಿಕ ಕುದುರೆ ವ್ಯಾಪಾರದ ದರದಲ್ಲಿ ಭಾರೀ ಏರಿಕೆ: ಅಶೋಕ್‌‌ ಗೆಹ್ಲೋಟ್‌

by
July 31, 2020
in ದೇಶ
0
ಅಧಿವೇಶನ ಘೊಷಣೆಯ ಬಳಿಕ ಕುದುರೆ ವ್ಯಾಪಾರದ ದರದಲ್ಲಿ ಭಾರೀ ಏರಿಕೆ: ಅಶೋಕ್‌‌ ಗೆಹ್ಲೋಟ್‌
Share on WhatsAppShare on FacebookShare on Telegram

ರಾಜಸ್ಥಾನದ ರಾಜಕೀಯ ಗೊಂದಲಗಳು ಕುತೂಹಲಕಾರಿ ಘಟ್ಟದತ್ತ ಹೊರಳುತ್ತಿದೆ. ಹಲವು ಬಾರಿ ಅಧಿವೇಶನ ನಡೆಸಲು ಸಿಎಂ ಅಶೋಕ್‌ ಗೆಹ್ಲೋಟ್‌ ರಾಜ್ಯಪಾಲರಿಗೆ ಮನವಿ ಮಾಡಿ, ಕೊನೆಗೂ ಅಧಿವೇಶನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಅಧಿವೇಶನ ಆರಂಭವಾದ ನಂತರ ವಿಶ್ವಾಸ ಮತ ಯಾಚನೆ ಮಾಡುವುದಾಗಿ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ.

ADVERTISEMENT

“ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಮಾಡುವುದು ಖಚಿತ. ನಾವು ಅಧೀವೇಶನದಲ್ಲಿ ಖಂಡಿತಾ ಭಾಗವಹಿಸುತ್ತೇವೆ. ಇದರ ಹೊರತಾಗಿ, ಕರೋನಾ ಸಂಕಷ್ಟ ಹಾಗೂ ಕರೋನಾ ನಂತರದ ಆರ್ಥಿಕ ಸ್ಥಿತಿಗತಿಗಳ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ನಡೆಯುತ್ತಿರುವ ಕುದುರೆ ವ್ಯಾಪಾರದ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಘೋಷಣೆಯಾದ ಬಳಿಕ ಕುದುರೆ ವ್ಯಾಪಾರದ ದರಗಳಲ್ಲಿ ಸಾಕಷ್ಟು ಏರಿಕೆ ಕಂಡಿದೆ. ಹೆಚ್ಚು ಹೆಚ್ಚು ಮೊತ್ತ ನೀಡಿ ನಮ್ಮ ಶಾಸಕರನ್ನು ಖರೀದಿಸುವ ಪ್ರಯತ್ನ ನಡೆಯುತ್ತಿದೆ. ಶಾಸಕರಿಗೆ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಹಿಂದೆ 10 ಕೋಟಿ ಇದ್ದಂತಹ ಮೊತ್ತ15 ಕೋಟಿಗೇರಿತ್ತು. ಈಗ ನಿಮಗೆಷ್ಟು ಬೇಕೋ ಕೇಳಿ ಎನ್ನುವ ಮಟ್ಟಿಗೆ ಏರಿದೆ, ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಸಚಿನ್‌ ಪೈಲಟ್‌ ಅವರೊಂದಿಗೆ ಬಂಡಾಯ ಎದ್ದು ಕಾಂಗ್ರೆಸ್‌ನಿಂದ ಹೊರ ಹೋಗುವ ಹಂತದಲ್ಲಿರುವ ಶಾಸಕರನ್ನು ಉದ್ದೇಶಿಸಿ ಮಾತನಾಡಿರುವ ಗೆಹ್ಲೋಟ್‌, ಎಲ್ಲರೂ ಕುದುರೆ ವ್ಯಾಪಾರದಲ್ಲಿ ಮಾರಿ ಹೋಗಿದ್ದಾರೆಂದು ನಾನು ಅಂದುಕೊಳ್ಳುವುದಿಲ್ಲ. ಯಾರು ಹಣ ಪಡೆದುಕೊಂಡಿಲ್ಲವೋ ಅವರು ಕಾಂಗ್ರೆಸ್‌ಗೆ ವಾಪಾಸ್‌ ಬರಬೇಕು ಎಂಬುದು ನನ್ನ ಅಭಿಲಾಷೆ, ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಕ್ಯಾಂಪ್‌ ಜೈಸಲ್ಮೇರ್‌ಗೆ ಶಿಫ್ಟ್‌:

ಇನ್ನು ಈವರೆಗೆ ಜೈಪುರ್‌-ದೆಹಲಿ ಹೆದ್ದಾರಿಯಲ್ಲಿದ್ದ ಹೊಟೇಲ್‌ ಒಂದರಲ್ಲಿ ವಾಸ್ತವ್ಯ ಹೂಡಿದ್ದ ಗೆಹ್ಲೋಟ್‌ ಬಣದ ಶಾಸಕರನ್ನು ಜೈಸಲ್ಮೇರ್‌ಗೆ ಶಿಫ್ಟ್‌ ಮಾಡಲಾಗುತ್ತಿದೆ. ಜುಲೈ 13ರಿಂದ ಹೊಟೇಲ್‌ನಲ್ಲಿ ಖಾಯಂ ಮೊಕ್ಕಾಂ ಹೂಡಿರುವ ಕಾಂಗ್ರೆಸ್‌ ಶಾಸಕರನ್ನು ಶಾಸಕಾಂಗ ಪಕ್ಷದ ಸಭೆಯ ಬಳಿಕ ಗೆಹಲೋಟ್‌ ಮಾತನಾಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

Tags: Ashok GehlotHorse TradingRajasthanಅಶೋಕ್‌ ಗೆಹ್ಲೋಟ್‌ಕುದುರೆ ವ್ಯಾಪಾರರಾಜಸ್ಥಾನ
Previous Post

ಮಕ್ಕಳ ಆನ್‌ಲೈನ್ ಪಾಠಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ

Next Post

ಅಧಿಕಾರದ ಅಮಲಲ್ಲಿ ರಂಗೇರಿತೇ ರಾಮನಗರ ರಾಜಕಾರಣ..?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಅಧಿಕಾರದ ಅಮಲಲ್ಲಿ ರಂಗೇರಿತೇ ರಾಮನಗರ ರಾಜಕಾರಣ..?

ಅಧಿಕಾರದ ಅಮಲಲ್ಲಿ ರಂಗೇರಿತೇ ರಾಮನಗರ ರಾಜಕಾರಣ..?

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada