• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಮಿತ್‌ ಶಾ ಎಲ್ಲರಿಗೂ ಹಣ ನೀಡಿದ್ದಾರೆ; ಆಪರೇಷನ್‌ ಕಮಲ ಸತ್ಯ ಬಿಚ್ಚಿಟ್ಟ ಗುಜರಾತ್‌ ಶಾಸಕ

by
November 1, 2020
in ದೇಶ
0
ಅಮಿತ್‌ ಶಾ ಎಲ್ಲರಿಗೂ ಹಣ ನೀಡಿದ್ದಾರೆ; ಆಪರೇಷನ್‌ ಕಮಲ ಸತ್ಯ ಬಿಚ್ಚಿಟ್ಟ ಗುಜರಾತ್‌ ಶಾಸಕ
Share on WhatsAppShare on FacebookShare on Telegram

ಆಪರೇಷನ್‌ ಕಮಲದಂತಹ ಅಕ್ರಮ ದಾರಿ ಹಿಡಿದು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಸರ್ಕಾರ ಸ್ಥಾಪಿಸಿರುವ ಬಿಜೆಪಿಯವರು, ಈಗ ಗುಜರಾತ್‌ನಲ್ಲಿ ತಮ್ಮದೇ ಸರ್ಕಾರವಿದ್ದರೂ, ಕಾಂಗ್ರೆಸ್‌ ನಾಯಕರಿಗೆ ಗಾಳ ಹಾಕುತ್ತಿದ್ದಾರೆ. ಭಾರಿ ಮೊತ್ತದ ಹಣವನ್ನು ಕಾಂಗ್ರೆಸ್‌ ನಾಯಕರಿಗೆ ನೀಡಿರುವುದು ಒಂದು ಸ್ಟಿಂಗ್‌ ಆಪರೇಷನ್‌ನಿಂದ ಬಯಲಾಗಿದೆ. ಈಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಗುಜರಾತ್‌ ಕಾಂಗ್ರೆಸ್‌ ನಾಯಕರಾದ ಸೋಮಭಾಯ್‌ ಪಟೇಲ್‌ ಅವರು, ತಾವು ಹಣ ಪಡೆದಿರುವುದಾಗಿ ಈ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಓರ್ವ ಅನಾಮಿಕ ವ್ಯಕ್ತಿಯೊಂದಿಗಿನ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್‌ ಮಾಡಲಾಗಿದೆ. ಇದರಲ್ಲಿ ತಾನು ಅಮಿತ್‌ ಶಾ ಅವರಿಂದ 20 ಕೋಟಿ ಪಡೆದಿಲ್ಲ, ಕೇವಲ ಹತ್ತು ಕೋಟಿ ಮಾತ್ರ ಪಡೆದಿದ್ದೇನೆ. ನನ್ನ ಹಾಗೇ ಎಲ್ಲರಿಗೂ ಹಣ ಸಿಕ್ಕಿದೆ. ಕೆಲವರಿಗೆ ಹಣ ನೀಡಿದರೆ, ಇನ್ನು ಕೆಲವರಿಗೆ ಟಿಕೆಟ್‌ ನೀಡುವುದಾಗಿ ಡೀಲ್‌ ಆಗಿದೆ, ಎಂದು ಹೇಳಿರುವುದು ದಾಖಲಾಗಿದೆ.

'20 करोड़ में नही सिर्फ 10 करोड़ में बिका'

अमित शाह की ताजा शॉपिंग में बिके गुजरात से कांग्रेस विधायक सोमाभाई पटेल ने खोली पोल..

वाह मोदी जी वाह ! pic.twitter.com/ZPoj5CSHSn

— Srinivas B V (@srinivasiyc) November 1, 2020


ADVERTISEMENT

ಯಾರಾದರೂ ಸುಖಾಸುಮ್ಮನೆ ಏಕೆ ರಾಜಿನಾಮೆ ನೀಡುತ್ತಾರೆ? ನಾಲ್ಕು ಬಾರಿ ಸಂಸದನಾಗಿದ್ದೇನೆ. ಎಲ್ಲರೂ ನನ್ನನ್ನು ಗುರುತಿಸುತ್ತಾರೆ. ಒಂದೇ ಕ್ಷೇತರದಿಂದ ನಾಲ್ಕು ಬಾರಿ ಗೆಲ್ಲುವುದು ಸಾಮಾನ್ಯ ವಿಚಾರವಲ್ಲ. ಬಿಜೆಪಿಯವರು ನನಗಾಗಿ ಹಣ ಖರ್ಚು ಮಾಡಿದ್ದಾರೆ. ಅಮಿತ್‌ ಶಾ ಎಲ್ಲರಿಗೂ ಹಣ ಹಂಚಿದ್ದಾರೆ, ಎಂದಿದ್ದಾರೆ.

ಇನ್ನು ಅನಾಮಿಕ ವ್ಯಕ್ತಿಯು, ಇಷ್ಟೊಂದು ಹಣ ಬಿಜೆಪಿಯವರು ಎಲ್ಲಿಂದ ತರುತ್ತಾರೆ ಎಂದು ಕೇಳಿದ್ದಕ್ಕೆ, ಯಾರಿಗೂ ಹೇಳ್ಬೇಡಿ, ರಿಲಾಯನ್ಸ್‌, ಟಾಟಾ ಎಲ್ಲಾ ಬಿಜೆಪಿಯೊಂದಿಗೆ ಇದ್ದಾರೆ. ತುಂಬಾ ಹಣ ಇದೆ ಇವರ ಬಳಿ, ಎಂದು ಸೋಮಭಾಯಿ ಉತ್ತರ ನೀಡಿದ್ದಾರೆ.

ನಿಮಗೆ 20 ಕೋಟಿ ಕೊಟ್ಟಿದ್ದಾರೆಂದು ಹೇಳುತ್ತಿದ್ದಾರೆ ಎಂದು ಕೇಳಿದ್ದಕ್ಕೆ ಉತ್ತರಿಸಿದ ಸೋಮಭಾಯಿ ಅವರು, ಇದು ಶುದ್ದ ಸುಳ್ಳು. ಯಾರಿಗೂ 10 ಕೋಟಿಗಿಂತ ಹೆಚ್ಚು ನೀಡಿಲ್ಲ, ಎಂದಿದ್ದಾರೆ.

ಇನ್ನು ಬಿಜೆಪಿ ಪರವಾಗಿ ಗುಜರಾತ್‌ ಬಿಜೆಪಿಯ ಅಧ್ಯಕ್ಷರು ಹಾಗೂ ಸಿಎಂ ವಿಜಯ್‌ ರೂಪಾನಿ ಅವರು ನೇರವಾಗಿ ಡೀಲ್‌ ಮಾಡುತ್ತಾರೆ, ಎಂಬ ಮಾಹಿತಿಯನ್ನು ಕೂಡಾ ಬಹಿರಂಗಪಡಿಸಿದ್ದಾರೆ.

ಈ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಕೇತ್ರದ ಜನರನ್ನು ನೀವು ಮಾರಿಕೊಂಡಿದ್ದೀರಿ ಎಂದು ಸೋಮಭಾಯಿ ಅವರಿಗೆ ಜನರು ಛೀಮಾರಿ ಹಾಕುತ್ತಿದ್ದಾರೆ.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ ವಿ ಅವರು ಕೂಡಾ ಈ ವೀಡಿಯೋವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅಮಿತ್‌ ಶಾ ಅವರ ಹೊಸ ಶಾಪಿಂಗ್‌ನಲ್ಲಿ ಮಾರಲ್ಪಟ್ಟ ಕಾಂಗ್ರೆಸ್‌ ಶಾಸಕ ಸೋಮಭಾಯಿ ಪಟೇಲ್‌ ಅವರು ಗುಟ್ಟು ರಟ್ಟು ಮಾಡಿದ್ದಾರೆ,” ಎಂದು ಬರೆದುಕೊಂಡಿದ್ದಾರೆ.

Tags: Amit Shaಅಮಿತ್‌ ಶಾಗುಜರಾತ್
Previous Post

ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ

Next Post

ಕರ್ನಾಟಕ: ಇಳಿಮುಖವಾಗುತ್ತಿರುವ ಕರೋನಾ ಪ್ರಕರಣಗಳು

Related Posts

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್
ದೇಶ

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

by ಪ್ರತಿಧ್ವನಿ
December 2, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವಾಗ್ಲಿಮಿರ್ ಪುಟಿನ್ ಡಿ.4ರಂದು ನವದೆಹಲಿಗೆ ಭೇಟಿ‌ ನೀಡಲಿದ್ದಾರೆ. ಎರಡು ದಿನಗಳ ಈ ಭೇಟಿಯ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್...

Read moreDetails
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

December 1, 2025
ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

December 1, 2025
ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

November 29, 2025
Next Post
ಕರ್ನಾಟಕ: ಇಳಿಮುಖವಾಗುತ್ತಿರುವ ಕರೋನಾ ಪ್ರಕರಣಗಳು

ಕರ್ನಾಟಕ: ಇಳಿಮುಖವಾಗುತ್ತಿರುವ ಕರೋನಾ ಪ್ರಕರಣಗಳು

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada