ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕನ್ನಡ ಭಾವುಟ ಸುಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, “ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ಸೃಷ್ಟಿಸಲು ಸಂಚು ರೂಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದಾರೆ. ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರಿಕೆ ಹೊಂದಿದೆ ಎಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಹೇಳಿದ್ದೇನು.!
https://youtu.be/-1d8mBIzDSU
Read more