• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

by
November 11, 2020
in ದೇಶ
0
ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

2018ರ ಅನ್ವಯ್‌ ನಾಯ್ಕ್‌ ಆತ್ಮಹತ್ಯೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ADVERTISEMENT

ಅರ್ನಾಬ್‌ ಮತ್ತು ಇನ್ನಿಬ್ಬರು ಆರೋಪಿಗಳಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡದಿರುವುದರಲ್ಲಿ ತಪ್ಪಿದೆ ಎಂದು ನಾವು ಭಾವಿಸುತ್ತೇವೆ ಎಂದ ಡಿವೈ ಚಂದ್ರಚೂಡ್‌ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠವು 50,000 ಬಾಂಡಿನ ಮೇಲೆ ಜಾಮೀನು ನೀಡಿದೆ.

Also Read: ಹೌದು, ನಾನೊಬ್ಬ ಪತ್ರಕರ್ತೆ, ಹಾಗಾಗಿ ನಾನು ಅರ್ನಾಬ್ ಬೆಂಬಲಿಸಲಾರೆ!

ಅರ್ನಾಬ್‌, ಫಿರೋಜ್‌ ಷೇಖ್‌ ಮತ್ತು ನಿತೇಶ್ ಸರ್ದಾ ತಮಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ‌ ಮಂಗಳವಾರ ಸುಪ್ರೀಂ ಮೆಟ್ಟಿಲೇರಿದ್ದರು.

ಮನವಿ ಸಲ್ಲಿಸಿದ್ದ ಕೇವಲ ಒಂದೇ ದಿನದಲ್ಲಿ ಅರ್ನಾಬ್‌ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷ ದುಷ್ಯಂತ್‌ ದೇವ್ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Also Read: ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್

‌ಸಾಮಾನ್ಯ ನಾಗರಿಕ, ಆರೋಪಿಗಳು ವಾರಗಟ್ಟಲೆ, ತಿಂಗಳುಗಟ್ಟಲೆ ಕಾಯಬೇಕಿರುವಾಗ ಗೋಸ್ವಾಮಿ ಅರ್ಜಿ ತರಾತುರಿ ಹೇಗೆ ವಿಚಾರಣೆಗೆ ಬಂತೆಂದು ದುಷ್ಯಂತ್ ಪ್ರಶ್ನಿಸಿರುವ ಖಂಡಿಸಿದ್ದಾರೆ.

ಗೋಸ್ವಾಮಿಯಂತಹವರು “ವಿಶೇಷ ಸವಲತ್ತು” ಪಡೆಯುತ್ತಿದ್ದರೆ, ಸಾಮಾನ್ಯ ಭಾರತೀಯರು ಜೈಲು ಶಿಕ್ಷೆಯಿಂದ ಬಳಲುತ್ತಿದ್ದಾರೆ, ಇದು ಕಾನೂನುಬಾಹಿರ ಮತ್ತು ಅನಧಿಕೃತವಾಗಿದೆ ಎಂದು ದುಷ್ಯಂತ್‌ ಹೇಳಿದ್ದಾರೆ.

Also Read: ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈ ಕೋರ್ಟ್: ಸೆಷನ್ಸ್‌ ಕೋರ್ಟ್‌ ಮೊರೆ ಹೋದ ಅರ್ನಾಬ್

Tags: ‌ supreme courtArnab Goswamiಅರ್ನಾಬ್ ಗೋಸ್ವಾಮಿ
Previous Post

ಭಾರತದ ಆಧುನಿಕ ಶಿಕ್ಷಣ ವ್ಯವಸ್ಥೆ ರೂಪಿಸಿದ ಮಹಾತ್ಮನ ನೆನಪಿನಲ್ಲಿ ʼರಾಷ್ಟ್ರೀಯ ಶಿಕ್ಷಣ ದಿನʼ

Next Post

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025

ಈ ವ್ಯಕ್ತಿಯನ್ನು ಹಣಕಾಸು ಮಂತ್ರಿ ಮಾಡಿದ್ದು ನಾನು: ಹೆಚ್.ಡಿ. ದೇವೇಗೌಡ..!!

November 22, 2025
ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ  ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

November 22, 2025

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

November 22, 2025
Next Post
ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada