• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಲ್‌-ಖೈದಾ ಸಂಘಟನೆಗೆ ಸೇರಿದ್ದ 9 ಉಗ್ರರನ್ನು ಬಂಧಿಸಿದ ಎನ್‌ಐಎ

by
September 19, 2020
in ದೇಶ
0
ಅಲ್‌-ಖೈದಾ ಸಂಘಟನೆಗೆ ಸೇರಿದ್ದ 9 ಉಗ್ರರನ್ನು ಬಂಧಿಸಿದ ಎನ್‌ಐಎ
Share on WhatsAppShare on FacebookShare on Telegram

ಕೇರಳ ಹಾಗೂ ಪಶ್ಚಿಮ ಬಂಗಾಳ ಮೂಲದ ಅಲ್‌-ಖೈದಾ ಸಂಘಟನೆಗೆ ಸೇರಿದ ಒಂಬತ್ತು ಜನ ಉಗ್ರರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮೂವರು ಬಂಧಿತರು ಕೇರಳದ ಎರ್ನಾಕುಲಂ ಹಾಗೂ ಆರು ಜನರು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನವರು ಎಂದು ತಿಳಿದುಬಂದಿದೆ.

ಮೊಸರಫ್‌ ಹೊಸ್ಸೇನ್‌, ಮುರ್ಶೀದ್‌ ಹಸನ್‌ ಹಾಗೂ ಇಯಾಕುಬ್‌ ಬಿಸ್ವಾಸ್‌ ಎಂಬ ಇಬ್ಬರು ಕೇರಳದ ನಿವಾಸಿಗಳಾಗಿದ್ದು, ನಜ್ಮುಸ್‌ ಶಾಕೀಬ್‌, ಅಬು ಸೂಫಿಯೂನ್‌, ಮೈನುಲ್‌ ಮೊಂಡಲ್‌, ಲೀಯಾನ್‌ ಅಹ್ಮದ್‌, ಅಲ್‌-ಮಾಮುನ್‌ ಕಮಾಲ್‌ ಮತ್ತು ಅತಿತುರ್‌ ರೆಹ್ಮಾನ್‌ ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದಾರೆ.

ಬಂಧಿತರಿಂದ ಎಲೆಕ್ಟ್ರಾನಿಕ್‌ ವಸ್ತುಗಳು, ಚೂಪಾದ ಆಯುಧಗಳು, ದೇಸಿ ಪಿಸ್ತೂಲ್‌, ಕಚ್ಚಾ ಬಾಂಬ್‌ ತಯಾರಿಸುವ ಕುರಿತಾಗಿ ಇರುವಂತಹ ಲೇಖನಗಳೊಂದಿಗೆ ʼಜಿಹಾದಿ ಸಾಹಿತ್ಯʼವನ್ನು ಕೂಡಾ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

NIA Arrests Nine Al-Qaeda Terrorists from West Bengal and Kerala pic.twitter.com/qL7p4rR9lc

— NIA India (@NIA_India) September 19, 2020


ADVERTISEMENT

ದೇಶದ ವಿವಿದೆಡೆಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಸಂಘಟಿಸಿ ಅಮಾಯಕ ನಾಗರಿಕರನ್ನು ಕೊಲ್ಲುವ ಯೋಜನೆಯನ್ನು ಅಲ್‌-ಖೈದಾ ಹಾಕಿಕೊಂಡಿತ್ತು ಎಂದು ಎನ್‌ಐಎ ತಿಳಿಸಿದೆ. ಈ ಕುರಿತಾಗಿ ಪ್ರಕರಣವೂ ದಾಖಲಾಗಿದ್ದು, ಎನ್‌ಐಎ ವಿಚಾರಣೆಯನ್ನು ಆರಂಭಿಸಿದೆ.

Tags: ಅಲ್‌-ಖೈದಾಎನ್‌ಐಎ
Previous Post

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳು: ಪ್ರತಿಭಟನೆಗಳ ವಿರುದ್ದ ಹೈಕೋರ್ಟ್‌ ಗರಂ

Next Post

ವಿರೋಧಗಳ ನಡುವೆಯೂ ಪುತ್ರ ವ್ಯಾಮೋಹ ಬಿಡಲೊಲ್ಲದ ಸಿಎಂ ಬಿಎಸ್‌ವೈ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

March 3, 2026
Next Post
ವಿರೋಧಗಳ ನಡುವೆಯೂ ಪುತ್ರ ವ್ಯಾಮೋಹ ಬಿಡಲೊಲ್ಲದ ಸಿಎಂ ಬಿಎಸ್‌ವೈ

ವಿರೋಧಗಳ ನಡುವೆಯೂ ಪುತ್ರ ವ್ಯಾಮೋಹ ಬಿಡಲೊಲ್ಲದ ಸಿಎಂ ಬಿಎಸ್‌ವೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada