• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಗಸ್ಟ್‌ 15ರ ವೇಳೆಗೆ ಭಾರತದಲ್ಲಿ ಕರೋನಾಗೆ ಮದ್ದು- ICMR

by
July 3, 2020
in ದೇಶ
0
ಆಗಸ್ಟ್‌ 15ರ ವೇಳೆಗೆ ಭಾರತದಲ್ಲಿ ಕರೋನಾಗೆ ಮದ್ದು- ICMR
Share on WhatsAppShare on FacebookShare on Telegram

COVID-19 ಲಸಿಕೆಯ ಪ್ರಾಯೋಗಿಕ ಪರೀಕ್ಷೆಗಳಿಗೆ 12 ಸಂಭಾವ್ಯ ಲಸಿಕೆಗಳನ್ನು ಆಯ್ಕೆ ಮಾಡಲಾಗಿದೆ, ಅದನ್ನು ಮಾನವರ ಮೇಲೆ ಪ್ರಯೋಗಿಸಿ ಯಶಸ್ವಿಯಾದರೆ ಆಗಸ್ಟ್‌ ಮಧ್ಯಂತರದ ಅವಧಿಯಲ್ಲಿ ಲಸಿಕೆ ದೊರೆಯಬಹುದು ಎಂದು ಸರ್ಕಾರದ ಉನ್ನತ ವೈದ್ಯಕೀಯ ಸಂಶೋಧನಾ ಸಂಸ್ಥೆ ತಿಳಿಸಿದೆ.

ADVERTISEMENT

ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (BBIL) ಸಹಭಾಗಿತ್ವದಲ್ಲಿ “ಕೋವಾಕ್ಸಿನ್” (Covaxin) ಅನ್ನು ಅಭಿವೃದ್ಧಿಪಡಿಸಲು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತ್ವರಿತಗತಿಯ ಪ್ರಯತ್ನ ಪಡುತ್ತಿದೆ. ಆಗಸ್ಟ್ 15 ರೊಳಗೆ ಭಾರತದಲ್ಲಿ ಮೊಟ್ಟಮೊದಲ ನಿರ್ಮಿತ ಕರೊನಾ ವೈರಸ್ ಲಸಿಕೆಯನ್ನು ಲಭ್ಯವಾಗಬಹುದೆಂದು ಸಂಸ್ಥೆ ಹೇಳಿದೆ.

ಸರ್ಕಾರದ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುವ ಯೋಜನೆ ಆಗಿರುವುದರಿಂದ ಕ್ಲಿನಿಕಲ್ ಪ್ರಯೋಗಗಳನ್ನು ಹೆಚ್ಚಿಸಲು ಸಂಸ್ಥೆಗಳಿಗೆ ICMR ಹೇಳಿದೆ.

“ಈ ಲಸಿಕೆಯನ್ನು ಪುಣೆಯ ಐಸಿಎಂಆರ್-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ತಯಾರಿಸದ್ದು, ICMR ಮತ್ತು BBIL ಈ ಲಸಿಕೆಯ ಅಭಿವೃದ್ಧಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ICMR ಹೇಳಿದೆ

ಸ್ವಾತಂತ್ರ್ಯ ದಿನಾಚರಣೆಯ ಆಗಸ್ಟ್ 15 ರೊಳಗೆ ಸಾರ್ವಜನಿಕ ಆರೋಗ್ಯ ಬಳಕೆಗಾಗಿ ಲಸಿಕೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದೇವೆ. ಎಲ್ಲಾ ಕ್ಲಿನಿಕಲ್ ಪ್ರಯೋಗಗಳು ಪೂರ್ಣಗೊಂಡ ನಂತರ 2020 ಆಗಸ್ಟ್ 15 ರೊಳಗೆ ಸಾರ್ವಜನಿಕ ಆರೋಗ್ಯ ಬಳಕೆಗಾಗಿ ಲಸಿಕೆಯನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ” ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

Previous Post

ವಿದೇಶಿ ವಿಮಾನಯಾನದ ಮೇಲಿನ ನಿರ್ಬಂಧ ಜುಲೈ 31 ರವರೆಗೆ ವಿಸ್ತರಣೆ

Next Post

ಯುದ್ಧ ಗೆದ್ದ ಖುಷಿಯಲ್ಲಿ ಸುರೇಶ್ ಕುಮಾರ್..! ಮುಂದಿನ ವಾರ ಸಚಿವರ ಫಲಿತಾಂಶ..!

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಯುದ್ಧ ಗೆದ್ದ ಖುಷಿಯಲ್ಲಿ ಸುರೇಶ್ ಕುಮಾರ್..! ಮುಂದಿನ ವಾರ ಸಚಿವರ ಫಲಿತಾಂಶ..!

ಯುದ್ಧ ಗೆದ್ದ ಖುಷಿಯಲ್ಲಿ ಸುರೇಶ್ ಕುಮಾರ್..! ಮುಂದಿನ ವಾರ ಸಚಿವರ ಫಲಿತಾಂಶ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada