• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆತ್ಮನಿರ್ಭರ್‌ ಪ್ಯಾಕೇಜ್:‌ ಇಂದು ಸಂಜೆ ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಟಿ

by
May 13, 2020
in ದೇಶ
0
ಆತ್ಮನಿರ್ಭರ್‌ ಪ್ಯಾಕೇಜ್:‌ ಇಂದು ಸಂಜೆ ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಟಿ
Share on WhatsAppShare on FacebookShare on Telegram

ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದಲ್ಲಿ ಲಾಕ್‌ಡೌನ್‌ ಹಿನ್ನಲೆಯಲ್ಲಿ ನಷ್ಟಕ್ಕೀಡಾದ ಉದ್ಯಮಗಳಿಗೆ ನೆರವಾಗಲು ಹಾಗು ಆರ್ಥಿಕ ಪುನಶ್ಚೇತನಕ್ಕಾಗಿ 20 ಲಕ್ಷ ಕೋಟಿಯ ಪ್ಯಾಕೇಜ್‌ ಘೋಷಿಸಿದ್ದು ಈ ಕುರಿತ ಇನ್ನಷ್ಟು ವಿವರಗಳನ್ನು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಪತ್ರಿಕಾಗೋಷ್ಟಿಯಲ್ಲಿ ನೀಡಲಿದ್ದಾರೆ.

ADVERTISEMENT

ಮೇ 12 ರಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕರೋನಾ ಸಂಕಷ್ಟ ಎದುರಿಸಲು ಬೃಹತ್‌ ಪ್ಯಾಕೇಜನ್ನು ಘೋಷಿಸಿದ್ದರು. ಭಾರತದ ಒಟ್ಟು ಜಿಡಿಪಿಯ ಹತ್ತು ಶೇಕಡಾ ಇರುವ ಈ ಪ್ಯಾಕೇಜಿನ ಕುರಿತು ಇನ್ನಷ್ಟು ವಿವರಗಳನ್ನು ಭಾರತದ ಹಣಕಾಸು ಸಚಿವರು ನೀಡುತ್ತಾರೆಂದು ಪ್ರಧಾನಿ ಭಾಷಣದಲ್ಲಿ ಹೇಳಿದ್ದರು.

ಹಣಕಾಸು ಸಚಿವರು ನಡೆಸುವ ಪತ್ರಿಕಾಗೋಷ್ಟಿ ಇಂದು ಅಪರಾಹ್ನ 4 ಗಂಟೆಗೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹಣಕಾಸು ಇಲಾಖೆ ನಡೆಸುವ ಸರಣಿ ಪತ್ರಿಕಾಗೋಷ್ಟಿಯಲ್ಲಿ ಇದು ಮೊದಲನೆಯದ್ದು.

Tags: athmanirbharNirmala Seetaramanpressmeet
Previous Post

‘PLANDEMIC : THE HIDDEN AGENDA BEHIND COVID-19’ ಸಾಕ್ಷ್ಯ ಚಿತ್ರ ಬಿಚ್ಚಿಟ್ಟ ಸತ್ಯಗಳೇನು..?

Next Post

ಜುಲೈ ತಿಂಗಳ ಅಂತ್ಯಕ್ಕೆ CET ಪರೀಕ್ಷೆ ನಿಗದಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಜುಲೈ ತಿಂಗಳ ಅಂತ್ಯಕ್ಕೆ CET ಪರೀಕ್ಷೆ ನಿಗದಿ

ಜುಲೈ ತಿಂಗಳ ಅಂತ್ಯಕ್ಕೆ CET ಪರೀಕ್ಷೆ ನಿಗದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada