• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರೋಗ್ಯ ಸೇತು: ಭಾರತದ 9 ಕೋಟಿ ಜನರ ಗೌಪ್ಯ ಮಾಹಿತಿ ಅಪಾಯದಲ್ಲಿ

by
May 6, 2020
in ದೇಶ
0
ಆರೋಗ್ಯ ಸೇತು: ಭಾರತದ 9 ಕೋಟಿ ಜನರ ಗೌಪ್ಯ ಮಾಹಿತಿ ಅಪಾಯದಲ್ಲಿ
Share on WhatsAppShare on FacebookShare on Telegram

2018 ರಲ್ಲಿ ಆಧಾರ್ ಕಾರ್ಡ್‌ ಮಾಹಿತಿ ಸೋರಿಕೆಯನ್ನು ಬಯಲಿಗೆಳೆದಿದ್ದ ಎಥಿಕಲ್ ಹ್ಯಾಕರ್ ಎಲಿಯಟ್ ಅಲ್ಡರ್‌ಸನ್‌ ಮೇ 5 ರಂದು ಟ್ವೀಟ್ ಮಾಡಿ ಭಾರತ ಸರ್ಕಾರದ ಅಪ್ಲಿಕೇಷನ್ ಆರೋಗ್ಯ ಸೇತುವಿನಲ್ಲಿ ಭದ್ರತಾ ಲೋಪವಿರುವುದರಿಂದ ಅದನ್ನು ಬಳಸುವ 9 ಕೋಟಿ ಭಾರತೀಯರ ಗೌಪ್ಯತೆ ಅಪಾಯದಲ್ಲಿದೆ ಎಂದು ಹೇಳಿದ್ದಾರೆ.

ಆರೋಗ್ಯ ಸೇತು ಟ್ವಿಟರ್ ಹ್ಯಾಂಡಲನ್ನು ಉಲ್ಲೇಖಿಸಿ ಮಾಡಿರುವ ಟ್ವೀಟಿನಲ್ಲಿ ಖಾಸಗಿಯಾಗಿ ನನ್ನನ್ನು ಸಂಪರ್ಕಿಸಬಹುದೇ ಎಂದು ಕೇಳಿದ್ದಾರೆ. ಇದಾದ 50 ನಿಮಿಷಗಳ ಬಳಿಕ ಮತ್ತೆ ಟ್ವೀಟ್ ಮಾಡಿರುವ ಎಲಿಯಟ್ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (@IndianCERT) ಹಾಗೂ ರಾಷ್ಟ್ರೀಯ ಮಾಹಿತಿ ಕೇಂದ್ರ (@NICMeity) ನನ್ನನ್ನು ಸಂಪರ್ಕಿಸಿದೆ, ಸಮಸ್ಯೆಯನ್ನು ಅವರ ಬಳಿ ಹೇಳಿಕೊಂಡಿರುವುದಾಗಿ ಬರೆದಿದ್ದಾರೆ.

Hi @SetuAarogya,

A security issue has been found in your app. The privacy of 90 million Indians is at stake. Can you contact me in private?

Regards,

PS: @RahulGandhi was right

— Elliot Alderson (@fs0c131y) May 5, 2020


ADVERTISEMENT

ಎಲಿಯಟ್‌ನ ಆರೋಪವನ್ನು ತಳ್ಳಿ ಹಾಕಿದ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಆರೋಗ್ಯ ಸೇತುವಿನಲ್ಲಿ ಯಾವುದೇ ತರಹದ ಭದ್ರತಾ ಲೋಪವಿಲ್ಲ ಎಂದಿದ್ದಾರೆ. ಇನ್ನೊಬ್ಬ ಅಧಿಕಾರಿ ಆರೋಗ್ಯ ಸೇತು ಬಳಕೆದಾರರ ಮೇಲೆ ಕಣ್ಗಾವಲು ಇಡುವ ಸಾಧನವಲ್ಲ, ಬದಲಾಗಿ ಜೀವ ರಕ್ಷಿಸುವ ಸಾಧನವಾಗಿದೆ. ನೀವು ಬೆಂಬಿಡದ ವೈರಸ್ ವಿರುದ್ದ ಹೋರಾಡುತ್ತಿದ್ದೀರಿ ಆದ್ದರಿಂದ ಗೊಂದಲಕ್ಕೆ ಅಥವಾ ಆತಂಕಕ್ಕೆ ಒಳಗಾಗಬೇಡಿಯೆಂದು ಹೇಳಿದ್ದಾಗಿ ʼಟೈಮ್ಸ್ ಆಫ್ ಇಂಡಿಯಾʼ ವರದಿ ಮಾಡಿದೆ.

ಯಾವುದೇ ಭಧ್ರತಾ ಲೋಪವಿಲ್ಲವೆಂದು ನಮಗೆ ಭರವಸೆಯಿದೆ. ಅಪ್ಲಿಕೇಶನ್ ಅತ್ಯಂತ ಕಠಿಣ ಪರಿಶೀಲನೆಗಳಿಗೆ ಒಳಪಟ್ಟಿದೆ. ಅದನ್ನು ಇನ್ನಷ್ಟು ಬಲಪಡಿಸಲು ಬರುವ ಸಲಹೆಗಳನ್ನು ಗಮನಿಸುತ್ತಿದ್ದೇವೆ. ಶೀಘ್ರದಲ್ಲೇ ಅಪ್ಲಿಕೇಶನ್ ನಿರ್ಮಿಸಿದ ತಂಡ ಯಾವುದೇ ದತ್ತಾಂಶ ಸೋರಿಕೆಯಾಗುವುದಿಲ್ಲವೆಂದು ಸ್ಪಷ್ಟೀಕರಣ ನೀಡಲಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿರುವುದನ್ನು ಪತ್ರಿಕೆ ವರದಿ ಮಾಡಿದೆ.

ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಗ್ಯ ಸೇತು ಅಪ್ಲಿಕೇಶನ್ ಸರ್ಕಾರದ ಸ್ವಾಮ್ಯದಲ್ಲಿಲ್ಲ ಬದಲಾಗಿ ಖಾಸಗಿ ಅಧೀನದಲ್ಲಿದೆ, ಹಾಗಾಗಿ ಮಾಹಿತಿ ಸೋರಿಕೆಯಾಗುವ ಆತಂಕ ಇದೆಯೆಂದು ಟ್ವೀಟ್ ಮಾಡಿದ್ದರು. ಎಲಿಯಟ್ ಆರೋಗ್ಯ ಸೇತುವಿನ ಕುರಿತಾದ ತನ್ನ ಮೊದಲ ಟ್ವೀಟಿನಲ್ಲಿ ರಾಹುಲ್ ಗಾಂಧಿ ಹೇಳಿರುವುದು ಸರಿಯಿದೆಯೆಂದು ಉಲ್ಲೇಖಿಸಿದ್ದಾರೆ.

ಆರೋಗ್ಯ ಸೇತುವಿನ ಭದ್ರತಾ ಲೋಪದ ಕುರಿತು ತನ್ನ ಆರೋಪವನ್ನು ಬಲವಾಗಿ ಸಮರ್ಥಿಸಿಕೊಂಡ ಎಲಿಯಟ್ ಸರಣಿ ಟ್ವೀಟ್ಗಳನ್ನು ಹಾಕಿ ನೀವು ದೇಶವನ್ನು ಪ್ರೀತಿಸುವುದೇ ಆದರೆ ಅಪ್ಲಿಕೇಶನ್ನ ಸರ‍್ಸ್ ಕೋಡನ್ನು ಬಹಿರಂಗಗೊಳಿಸಿ, ಸರ್ಕಾರ ಅಪ್ಲಿಕೇಶನನ್ನು ಇನ್ಸ್ಟಾಲ್ ಮಾಡಲು ಹೇಳುವಾಗ ಜನರಿಗೆ ಅದರ ಸಾಧಕ, ಬಾಧಕಗಳ ಬಗ್ಗೆಯು ಅರಿಯುವ ಹಕ್ಕಿರುತ್ತದೆ. ಈಗಾಗಲೇ ಸಿಂಗಾಪುರ್, ಇಸ್ರೇಲ್, ಈಸ್ಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಸೋರ್ಸ್‌ ಕೋಡನ್ನು (source code) ಬಹಿರಂಗಗೊಳಿಸಿದೆ ಎಂದಿದ್ದಾರೆ. ಹಾಗಾಗಿ ಭಾರತ ಸರ್ಕಾರವೂ ಸೋರ್ಸ್‌ ಕೋಡನ್ನು ಬಹಿರಂಗಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Tags: Arogya SetuEthical HackingRahul Gandhiಆರೋಗ್ಯ ಸೇತುಮಾಹಿತಿ ಸೋರಿಕೆರಾಹುಲ್ ಗಾಂಧಿ
Previous Post

ರೈತರಿಗೆ, ದುಡಿಯುವ ವರ್ಗಕ್ಕೆ ಲಾಕ್‌ಡೌನ್ ವಿಶೇಷ ಅನುದಾನ ಘೋಷಿಸಿದ ಬಿಎಸ್‌ವೈ

Next Post

ಕರಾವಳಿಯಲ್ಲಿ ಮೂಕ ಕಾಡುಕೋಣದ ಸಾವಿಗೆ ಯಾರು ಹೊಣೆ?

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕರಾವಳಿಯಲ್ಲಿ ಮೂಕ ಕಾಡುಕೋಣದ ಸಾವಿಗೆ ಯಾರು ಹೊಣೆ?

ಕರಾವಳಿಯಲ್ಲಿ ಮೂಕ ಕಾಡುಕೋಣದ ಸಾವಿಗೆ ಯಾರು ಹೊಣೆ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada